ಸ್ವಾಮಿ ಸಮರ್ಥದಲ್ಲಿ ಗೋಶಾಲೆ ಭಕ್ತರ ಸಮಾಗಮ

ಸಮಾಜ ನಿರ್ಮಾಣ ಜತೆಗೆ ಆರ್ಥಿಕವಾಗಿ ತೊಂದರೆಗೆ ಒಳಗಾಗುವುದು ತಪ್ಪುತ್ತದೆ

Team Udayavani, Apr 19, 2021, 6:21 PM IST

ಸ್ವಾಮಿ ಸಮರ್ಥದಲ್ಲಿ ಗೋಶಾಲೆ ಭಕ್ತರ ಸಮಾಗಮ

ಕಲಬುರಗಿ: ಅತಿಯಾದ ಕೀಟನಾಶಕ ಬಳಕೆಯಿಂದ ಇಲ್ಲದ ರೋಗಗಳಿಗೆ ಆಹ್ವಾನ ನೀಡುತ್ತಿದ್ದೇವೆ ಎಂದು ಗುಜರಾತ್‌ನ ಬ್ನಸಿ ಘೀರ್ ಗೋಶಾಲಾ ಮುಖ್ಯಸ್ಥ ಗೋಪಾಲಭಾಯಿ ಸುತಾರಿಯಾ ಕಳವಳ ವ್ಯಕ್ತಪಡಿಸಿದರು. ನಗರ ಹೊರವಲಯ ಹುಮನಾಬಾದ ರಸ್ತೆಯಲ್ಲಿರುವ ಶ್ರೀ ಸ್ವಾಮಿ ಸಮರ್ಥ ಸೇವಾ ಕಲ್ಯಾಣ ಕೇಂದ್ರದಲ್ಲಿ ಕಲಬುರಗಿ ವಿಕಾಸ ಅಕಾಡೆಮಿ, ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಹಾಗೂ ಅವರಾದ (ಬಿ) ಸ್ವಾಮಿ ಸಮರ್ಥ ಸೇವಾ ಕಲ್ಯಾಣ ಕೇಂದ್ರ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಸಮರ್ಥ ಗೋಭಕ್ತರ ಸಮಾಗಮ ಮತ್ತು ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು
ಮಾತನಾಡಿದರು.

ಕೀಟನಾಶಕ ಬಳಕೆ ನಿಲ್ಲಿಸಿದಲ್ಲಿ ಮಾತ್ರ ಮನುಷ್ಯನ ಆರೋಗ್ಯ ಸದೃಢವಾಗುವುದು. ಅಲ್ಲದೇ ರೈತರು ನಷ್ಟ ಹೊಂದುವುದು ತಪ್ಪುತ್ತದೆ. ಗೋಕೃಪಾಮೃತವನ್ನು ಕೀಟನಾಶಕದಂತೆ ಬಳಸಲು ಎಲ್ಲರೂ ಮುಂದೆ ಬರಬೇಕು. ಸಾವಯವ ಬೆಲ್ಲ, ಆಕಳ ಹಾಲಿನ ಮೊಸರು ಜತೆಗೆ ಮಜ್ಜಿಗೆಯಿಂದ ಗೋಕೃಪಾಮೃತ ತಯಾರಿಸಬಹುದು.

ತರಕಾರಿಗಳಿಗೆ ಅತಿಯಾದ ಕೀಟನಾಶಕ ಬಳಕೆಯಿಂದ ಕ್ಯಾನ್ಸರ್‌ ಸೇರಿದಂತೆ ಇತರ ಹತ್ತಾರು ರೋಗಗಳು ದಾಳಿ ಮಾಡುತ್ತವೆ ಎಂದು ಹೇಳಿದರು. ದೇಶದಲ್ಲಿಂದು 11 ಲಕ್ಷ ಕೋಟಿ ರೂ. ಮೊತ್ತದ ಕೀಟನಾಶಕ ಬಳಕೆ ಮಾಡಲಾಗುತ್ತಿದೆ. ಇದನ್ನೆಲ್ಲ ದೂರ ಮಾಡಿ ಗೋಕೃಪಾಮೃತ ಬಳಸಿದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣ ಜತೆಗೆ ಆರ್ಥಿಕವಾಗಿ ತೊಂದರೆಗೆ ಒಳಗಾಗುವುದು ತಪ್ಪುತ್ತದೆ ಎಂದರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಸೇಡಂ ಅವರು ಸುತಾರಿಯಾ ಅವರ ಭಾಷಣ ಅನುವಾದ ಮಾಡಿದರು. ನಂತರ ರೈತರು ಜಾಗೃತವಾಗಿ ಕೃಷಿಯಲ್ಲಿ ಬದಲಾವಣೆ ಹೊಂದಿದ್ದಲ್ಲಿ ಮಾತ್ರ ಸಮಾಜ ಬೆಳವಣಿಗೆ ಸಾಧ್ಯ ಎಂದು ತಿಳಿ ಹೇಳಿದರು. ತಡೋಳಾದ ರಾಜಶೇಖರ ಸ್ವಾಮೀಜಿ ಮಾತನಾಡಿದರು.

ಶ್ರೀಶೈಲ ಬದಾಮಿ ಧಾರವಾಡ, ಶ್ರೀ ಸ್ವಾಮಿ ಸಮರ್ಥ ಸೇವಾ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಸವರಾಜ ಮಾಡಗಿ, ಕಾರ್ಯದರ್ಶಿ ಶಿವಾನಂದ ಗುಡ್ಡಾ, ವಿ. ಶಾಂತರೆಡ್ಡಿ, ವಿಶ್ರಾಂತ ಕುಲಪತಿಗಳಾದ ಡಾ| ಎಸ್‌.ಎ.ಪಾಟೀಲ, ವಿ. ಶಾಂತರೆಡ್ಡಿ, ಡಾ| ರಾಜೇಂದ್ರ ಯರನಾಳ ಇದ್ದರು. ಗೋಭಕ್ತ ಸಮಾಗಮ ಅಂಗವಾಗಿ ವಿವಿಧ ಗೋ ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.