ಭ್ರಷ್ಟಾಚಾರ ಆರೋಪ ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಎಚ್ಚರಿಕೆ


Team Udayavani, Apr 12, 2022, 12:15 PM IST

7deformation

ಕಲಬುರಗಿ: ಉತ್ತಮವಾಗಿ ಮುನ್ನೆಡೆಸಲಾಗುತ್ತಿದ್ದರೂ ವಿಶ್ವಕರ್ಮ ಸಮಾಜದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿರುವುದರಿಂದ ಸಮಾಜದ ಘನತೆಗೆ ಧಕ್ಕೆ ಉಂಟಾಗುತ್ತಿದ್ದು, ಭ್ರಷ್ಟಾಚಾರ ಆರೋಪ ಮಾಡಿರುವವರು ಕೂಡಲೇ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕ್ಕದ್ದಮ್ಮೆ ಹೂಡಲಾಗುವುದು ಎಂದು ವಿಶ್ವಕರ್ಮ ಸಮಾಜದ ಅಧ್ಯಕ್ಷ ಮಾಣಿಕರಾವ ಪೋದ್ದಾರ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಗೆ ನಿರ್ಧರಿಸಲಾಗಿತ್ತು. ಆದರೆ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಚುನಾವಣೆಗೆ ಮುಂದಾಗಿದ್ದರಿಂದ ಸಮಾಜದ ಎಲ್ಲ ಹಿರಿಯರು ಅದನ್ನು ತಿರಸ್ಕರಿಸಿದ್ದರು. ಆದರೆ ಚುನಾವಣಾಧಿಕಾರಿ ಚಂದ್ರಶೇಖರ ನಿಯಮ ಬಾಹಿರವಾಗಿ ಚುನಾವಣೆ ನಡೆಸಿದ್ದರಿಂದ ಅದನ್ನು ತಿರಸ್ಕರಿಸಿ, ಹಿಂದಿನ ಪದಾಧಿಕಾರಿಗಳನ್ನೇ ಇದುವರೆಗೆ ಮುಂದುವರಿಸಲಾಗಿದೆ ಎಂದರು.

ಇಡೀ ಸಮಾಜ ಇದೀಗ ಒಗ್ಗಟ್ಟಾಗಿದೆ. ಆದರೆ ಕೆಲವರು ಸಮಾಜದಲ್ಲಿ 2.5 ಕೋಟಿ ರೂ. ಅವ್ಯವಹಾರವಾಗಿದೆ. ಚಿನ್ನ, ಬೆಳ್ಳಿ ಆಭರಣ ಗುಳುಂ ಆಗಿವೆ ಎನ್ನುತ್ತಿದ್ದಾರೆ. ಇಡೀ ಸಂತ್ರಸ್ತವಾಡಿಯ ಕಾಳಿಕಾ ದೇವಿಯ ದೇವಸ್ಥಾನ ಆಸ್ತಿಯೇ ಅಷ್ಟು ಇಲ್ಲ. ದೇವಿಯ ಎಲ್ಲ ಆಭರಣ ಸಂಸ್ಥೆಯಲ್ಲಿಯೇ ಇದ್ದು, ಆರು ಲಕ್ಷ ರೂ. ಬ್ಯಾಂಕ್‌ನಲ್ಲಿವೆ. ಸಂಸ್ಥೆ ಆರಂಭವಾದಾಗಿನಿಂದ ಇದುವರೆಗೆ ಪ್ರತಿ ವರ್ಷದ ಲೆಕ್ಕಪತ್ರಗಳನ್ನು ಇಡಲಾಗಿದೆ. ಆರೋಪದಲ್ಲಿ ಹುರುಳಿಲ್ಲ. ಆದ್ದರಿಂದ ಕೂಡಲೇ ಇದಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ, ಶೀಘ್ರದಲ್ಲಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಸಮಾಜದ ಪ್ರಧಾನ ಕಾರ್ಯದರ್ಶಿ ದಶರಥ ಪೋದ್ದಾರ, ಉಪಾಧ್ಯಕ್ಷ ಮನೋಹರ ಪೋದ್ದಾರ, ಪ್ರಮುಖರಾದ ಕುಪ್ಪಣ್ಣ ಪೋದ್ದಾರ, ಸತೀಶ ಪತ್ತಾರ, ದತ್ತು ಬಡಿಗೇರ್‌ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.