ಅಪಘಾತ; ತಹಶೀಲ್ದಾರ್ ಸಹಾಯ ಹಸ್ತ
Team Udayavani, Feb 18, 2022, 3:21 PM IST
ಯಡ್ರಾಮಿ: ಬೈಕ್ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದು ಒದ್ದಾಡುತ್ತಿರುವ ಯುವಕನನ್ನು ತಮ್ಮ ಸ್ವಂತ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ ತಹಶೀಲ್ದಾರ್ ಶಾಂತಗೌಡ ಬಿರಾದಾರ.
ಹರನಾಳ ಕ್ರಾಸ್ ಹತ್ತಿರ ಬರುತ್ತಿದ್ದಂತೆ ಹಂಗರಗಾ (ಬಿ) ಗ್ರಾಮದ ವಿಶ್ವನಾಥ ಹಿರೇಮಠ ಎನ್ನುವರು ಅಪಘಾತಕ್ಕೆ ಈಡಾಗಿ ನರುಳುತ್ತಿದ್ದರು. ಇದೆ ವೇಳೆ ತಹಶೀಲ್ದಾರ್ ತಮ್ಮ ಕಚೇರಿ ಕೆಲಸ ಮುಗಿಸಿಕೊಂಡು ಕಲಬುರಗಿಗೆ ಹೋಗುತ್ತಿದ್ದರು. ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿದ ತಹಶೀಲ್ದಾರ್ರು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿದರು.
ಹಂಗರಗಿಯಿಂದ ಯಡ್ರಾಮಿಗೆ ಹೋಗುವಾಗ ರಸ್ತೆ ಮಧ್ಯೆ ಟಿಪ್ಪರ್ ಅತೀ ವೇಗವಾಗಿ ಸಂಚರಿಸುತ್ತಿದ್ದಾಗ ಕಿರಿದಾದ ರಸ್ತೆಯಲ್ಲಿ ಬೈಕ್ ಸವಾರನು ರಸ್ತೆ ಪಕ್ಕಕ್ಕೆ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ