ಎಸಿಸಿ ಸಿಮೆಂಟ್‌ಗೆ ಇನ್ನು ಅದಾನಿ ಅಧಿಪತ್ಯ


Team Udayavani, May 17, 2022, 12:33 PM IST

6ACC

ವಾಡಿ: ಭಾರತದ ದಿಗ್ಗಜ ಉದ್ಯಮಿ ಅದಾನಿ ಕಳೆದ 85 ವರ್ಷಗಳಿಂದ ಭಾರತದಲ್ಲಿ ವಿಜೃಂಭಿಸುತ್ತಿರುವ ವಿಶ್ವಪ್ರಖ್ಯಾತ ಅಸೋಸಿಯೇಟೆಡ್‌ ಸಿಮೆಂಟ್‌ ಕಂಪನಿ (ಎಸಿಸಿ)ಯ ವಾಡಿ ಸೇರಿದಂತೆ ಒಟ್ಟು 14 ಘಟಕಗಳನ್ನು ಖರೀದಿಸಿದ್ದಾರೆ.

ಎಸಿಸಿ ಮತ್ತು ಅಂಬೂಜಾ ಸಿಮೆಂಟ್ಸ್‌ ಕಂಪನಿಯಲ್ಲಿ ಸ್ವಿಡ್ಜ್ರ್ಲೆಂಡ್‌ ಮೂಲದ ಹೋಲ್‌ಸಿಮ್ಸ್‌ ಕಂಪನಿ ಹೊಂದಿದ್ದ ಪೂರ್ಣ ಪಾಲನ್ನು ಅದಾನಿ ಸಮೂಹ 10.5 ಶತಕೋಟಿ ಡಾಲರ್‌ (ಅಂದಾಜು 78000 ಕೋಟಿ ರೂ.)ಗೆ ಖರೀದಿಸಿದೆ.

ಇದರ ವಾರ್ಷಿಕ ಆದಾಯ 10,000 ಕೋಟಿ ರೂ. ಎಂಬುದು ಗಮನಾರ್ಹ ವರ್ಷಕ್ಕೆ 4.60 ಮಿಲಿಯನ್‌ ಟನ್‌ ಸಿಮೆಂಟ್‌ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಪಟ್ಟಣದ ಎಸಿಸಿ ಕಾರ್ಖಾನೆಯಲ್ಲಿ ಪ್ರಸಕ್ತವಾಗಿ 427 ಕಾಯಂ ಕಾರ್ಮಿಕರು, 350 ದಿನಗೂಲಿ ಕಾರ್ಮಿಕರು, 1700 ಮಂದಿ ಹೊರ ಗುತ್ತಿಗೆ ಕಾರ್ಮಿಕರು ಹಾಗೂ 500 ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 2977 ಜನ ಶ್ರಮಿಕರಿದ್ದಾರೆ. ಕಾಗಿಣಾ ಮತ್ತು ಭೀಮಾ ನದಿಗಳ ಅಪಾರ ಪ್ರಮಾಣದ ಜಲಮೂಲವನ್ನು ಅವಲಂಬಿಸಿ ಉದ್ಯಮ ಸಾಗುತ್ತಿದ್ದು, ಗಣಿಗಾರಿಕೆ ನಡೆಸಲು ಈಗಾಗಲೇ ಸಾವಿರಾರು ಎಕರೆ ಜಮೀನು ಖರೀದಿಯಾಗಿದೆ.

ಮುಂದಿನ ನೂರು ವರ್ಷಕ್ಕಾಗುವಷ್ಟು ಸುಣ್ಣದ ಕಲ್ಲು ಶೇಖರಣೆಯಿದೆ. 2022ನೇ ಸಾಲಿನ ಮೇ 15ರಿಂದ ವಾಡಿ ಉತ್ಪಾದನಾ ಘಟಕ ಸೇರಿದಂತೆ ದೇಶದ ಇತರ ಎಸಿಸಿ ಕಂಪನಿಗಳು ಹೆಸರಾಂತ ಉದ್ಯಮಿ ಬಂಡವಾಳಶಾಹಿ ಅದಾನಿ ತೆಕ್ಕೆಗೆ ಸೇರಿಕೊಂಡಿವೆ.

ಆರು ದಶಕಗಳಿಂದ ಸಿಮೆಂಟ್‌ ಉತ್ಪಾದನೆ ಜತೆಗೆ ಕಾರ್ಮಿಕರಿಗೆ ಉತ್ತಮ ಸೇವೆ ನೀಡಿದ ಎಸಿಸಿ ಆಡಳಿತ ಈಗ ಅದಾನಿ ಹಿಡಿತಕ್ಕೆ ಹೋಗಿದೆ. ಕಾರ್ಮಿಕರಿಗೆ ದೇಶದ ಯಾವುದೇ ಕಂಪನಿ ನೀಡದಷ್ಟು ಸೌಲಭ್ಯಗಳನ್ನು ಎಸಿಸಿ ನೀಡಿತ್ತು. ಈಗ ಕಂಪನಿಯನ್ನು ಯಾರೇ ಖರೀದಿಸಿದರೂ ಕಾರ್ಮಿಕರಿಗೆ ಮುಂದೆಯೂ ಉತ್ತಮ ಸೌಲಭ್ಯ ಒದಗಿಸಬೇಕು. ಸ್ಥಳೀಯ ಯುವಕರಿಗೆ ಹೆಚ್ಚು ಉದ್ಯೋಗಾವಕಾಶ ಒದಗಿಸಲಿ. ವಾಡಿ ನಗರ ಸೇರಿದಂತೆ ಸುತ್ತಲ ಗ್ರಾಮಗಳ ಅಭಿವೃದ್ಧಿಗೂ ಜನಪರ ಯೋಜನೆ ರೂಪಿಸಲಿ. ವಿಶಾಲ ನಂದೂರಕರ, ಖಜಾಂಚಿ, ಎಸಿಸಿ ಕಾರ್ಮಿಕ ಸಂಘ (ಎಐಟಿಯುಸಿ)

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.