ಮುಳವಾಡ ಏತನೀರಾವರಿ ಕಾಲುವೆಗಳಿಗೆ ನೀರು ಹರಿಸಿ


Team Udayavani, Apr 17, 2020, 3:50 PM IST

17-April-22

ಆಲಮಟ್ಟಿ: ಕೃಷ್ಣಾಭಾಗ್ಯಜಲ ನಿಗಮದ ಮುಖ್ಯ ಅಭಿಯಂತರರಿಗೆ ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮನವಿ ಸಲ್ಲಿಸಿದರು.

ಆಲಮಟ್ಟಿ: ಮುಳವಾಡ ಏತನೀರಾವರಿ ಯೋಜನೆ ವ್ಯಾಪ್ತಿಯ ಎಲ್ಲ ಕಾಲುವೆಗಳ ಮೂಲಕ ಏ. 20ರೊಳಗಾಗಿ ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮನವಿ ಸಲ್ಲಿಸಿದರು.

ಮಧ್ಯಾಹ್ನ ಆಲಮಟ್ಟಿ ಕೃಷ್ಣಾಭಾಗ್ಯಜಲನಿಗಮದ ಮುಖ್ಯ ಅಭಿಯಂತರ ಎಂ.ಎನ್‌.ಪದ್ಮಜಾ ಅವರ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆ ನೀರು ನಿರ್ವಹಣೆ ಸಲಹಾ ಸಮಿತಿ ಅಧ್ಯಕ್ಷ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯು ಬೇಸಿಗೆಯ ಬಿರುಬಿಸಿಲಿಂದ ಜನಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪ್ಪಿಸುವಂತಾಗಿದೆ ಇದರಿಂದ ಜಿಲ್ಲೆಯಲ್ಲಿಯೇ ಬೃಹತ್‌ ಜಲಾಶಯ ನಿರ್ಮಿಸಿದ್ದರೂ ಜನರು ನೀರಿಗಾಗಿ ಪರದಾಡುತ್ತಿದ್ದು, ಅದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಮುಳವಾಡ ಏತನೀರಾವರಿ ಯೋಜನೆಯ ಪೂರ್ವ ಕಾಲುವೆ, ಪಶ್ಚಿಮ ಕಾಲುವೆ ಮಸೂತಿ ಹಾಗೂ ಮಲಘಾಣ ಜಾಕ್‌ ವೆಲ್‌ಗ‌ಳನ್ನು ಆರಂಭಿಸಬೇಕು. ಈಗಾಗಲೇ ವಿಜಯಪುರ ಮುಖ್ಯ ಕಾಲುವೆಯು ಕೂಡಗಿ ಬಳಿ ರೈಲ್ವೆ ಅಂಡರ್‌ ಪಾಸ್‌ ಕಾಮಗಾರಿಯೂ ಮುಗಿದಿದೆ. ಇದರಿಂದ ನೀರು ಹರಿಸಲು ಯಾವುದೇ ತೊಂದರೆಯಿಲ್ಲ. ಆದ್ದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ಕಾಲುವೆಗಳ ಮೂಲಕ ತುಂಬಿಸುಬುದರಿಂದ ಜನ-ಜಾನುವಾರುಗಳು, ವನ್ಯ ಜೀವಿಗಳು ಬದುಕುತ್ತವೆ. ಅಲ್ಲದೇ ಕಾಲುವೆಗಳ ಮೂಲಕ ನೀರು ಹರಿಯುವುದರಿಂದ ಅಂತರ್ಜಲ ಹೆಚ್ಚಾಗಿ ಕೊಳವೆಬಾವಿ ಹಾಗೂ ತೆರೆದಬಾವಿಗಳಿಗೆ ನೀರು ಹೆಚ್ಚಾಗಲಿದೆ ಎಂದು ಹೇಳಿದರು.

ಕರವೀರ ಮಡಿವಾಳರ, ಅಂದಾನಿ ತೋಳಮಟ್ಟಿ, ರೋಣಿಹಾಳ ತಾ.ಪಂ.ಸದಸ್ಯ ಬಸಪ್ಪ ಸಿದ್ದಗೊಂಡ, ಶಿವರಾಜ ಮುರನಾಳ, ಅಪ್ಪುಕಟ್ಟಿಮನಿ, ಮಸೂಬಾಕಟ್ಟಿಮನಿ, ಬಸವರಾಜ ಸಾತಿಹಾಳ, ಅಮರ ಮಡಿವಾಳರ ಮೊದಲಾದವರಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.