ಅಕಾಲಿಕ ಮಳೆಗೆ ಬೆಳೆ ಹಾನಿ

ನೆಲಕಚ್ಚಿದ 500 ಎಕರೆ ಬಾಳೆ-ಲಕ್ಷಾಂತರ ರೂ. ಹಾನಿ

Team Udayavani, Apr 20, 2020, 11:52 AM IST

20-April-06

ಆಲಮೇಲ: ಅಕಾಲಿಕ ಮಳೆ ಹಾಗೂ ಬಿರುಗಾಳಿಗೆ ನೆಲಕ್ಕುರುಳಿದ ಪಪ್ಪಾಯಿ ಗಿಡಗಳು.

ಆಲಮೇಲ: ಭಾರಿ ಬಿರುಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ಬಾಳಿ, ಪಪ್ಪಾಯ, ಮೆಕ್ಕೆಜೋಳ, ಗೋಧಿ ಸೇರಿದಂತೆ ಅನೇಕ ಬೆಳೆಗಳು ಹಾಳಾಗಿವೆ. ಆಲಮೇಲ ಹೋಬಳಿ ವ್ಯಾಪ್ತಿಯಲ್ಲಿ ಅಂದಾಜು 500 ಎಕರೆ ನೆಲಕಚ್ಚಿವೆ. ಅದರಲ್ಲಿ ಸುಮಾರ 200 ಎಕರೆಯಷ್ಟು ಕೊಯ್ಲಿಗೆ ಬಂದಿದ್ದು ಲಾಕ್‌ ಡೌನ್‌ನಿಂದ ಮಾರುಕಟ್ಟೆಗೆ ಹೋಗದೆ ಉಳಿದುಕೊಂಡಿದ್ದ ಪರಿಣಾಮ ಶನಿವಾರ ಬೀಸಿದ ಬಿರುಗಾಳಿ, ಮಳೆಗೆ ಹಾಳಾಗಿವೆ.

ಆಲಮೇಲದ ರವಿಂದ್ರ ಪೋದ್ದಾರ 3 ಎಕರೆಯಲ್ಲಿ 3 ಸಾವಿರ ಬಾಳೆ ಗಿಡಗಳು, ದೇವಣಗಾಂವದ ಸುನಂದಾ ಬಗಲಿಯವರ 2 ಸಾವಿರ ಬಾಳೆ ಗಿಡಗಳು, ಶಂಕರಲಿಂಗ ಸಿಂಪಿ 6 ಎಕರೆಯಲ್ಲಿ 1200 ಬಾಳೆ ಗಿಡಗಳು, ಅಲಹಳ್ಳಿಯ ಗಂಗಾಧರ ಆಳೂರ ಅವರ 500 ಗಿಡಗಳು ಬಿರುಗಾಳಿಗೆ ನೆಲಕಚ್ಚಿವೆ.

ಆಲಮೇಲದ ಮಲ್ಲಿಕಾರ್ಜುಣ ಕೋಣಶೀರಶಗಿಯವರ 2.5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಗಿಡಗಳು ನೆಲಕ್ಕುರುಳಿವೆ. ಇದರಿಂದ ಅಂದಾಜು 4ರಿಂದ 5 ಲಕ್ಷ ರೂ. ಹಾನಿಯಾಗಿದೆ. ಒಂದು ಎಕರೆ ಎಲೆಕೋಸು ಕೂಡ ಹಾನಿಯಾಗಿದೆ. ಆಲಮೇಲದ ಮಹಾದೇವ ಬಂಡಗಾರ 2 ಎಕರೆ, ಸುನೀಲ ನಾರಣಕರ 1 ಎಕರೆ, ದೇವಣಗಾಂವದ ರೇವಬಾಯಿ ಪೂಜಾರಿ ಅವರು 2 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಲಾಗಿದೆ.

ಆಲಮೇಲ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 500 ಎಕರೆ ಬಾಳೆ ಬೆಳೆಗಾರರಿದ್ದು ಅದರಲ್ಲಿ 200 ಎಕರೆ ಕೊಯ್ಲಿಗೆ ಬಂದಿತ್ತು. ರವಿವಾರ 70 ಎಕರೆ ಸರ್ವೇ ಮಾಡಿದ್ದು ಇನ್ನುಳಿದ ಬೆಳೆಗಳು ಸರ್ವೇ ಮಾಡಲಾಗುತ್ತಿದೆ.
ವೀರೇಶ ಕಟ್ಟಿ,
ತೋಟಗಾರಿಗೆ ಇಲಾಖೆ ಅಧಿಕಾರಿ

ತಿಂಗಳಿಂದ ಲಾಕ್‌ಡೌನ್‌ ತೊಂದರೆ ಜೊತೆಗೆ ಮಳೆ ಗಾಳಿಗೆ ಬೆಳೆಗಳು ಹಾಳಾಗಿವೆ. ರೈತರ ಸಂಕಸ್ಟಕ್ಕೆ ಸರ್ಕಾರ ಸ್ಪಂದಿಸಿ ಸೂಕ್ತ ಪರಿಹಾರ ನೀಡಿ ಆತ್ಮಸ್ಥರ್ಯ ತುಂಬಬೇಕು. ಕಾಟಾಚಾರಕ್ಕೆ ಸರ್ವೇ ಮಾಡಿ ಸುಮ್ಮನಾಗಬಾರದು.
ರವೀಂದ್ರ ಪೋದ್ದಾರ, ರೈತ

ಲಾಕ್‌ಡೌನ್‌ ಹಿನ್ನಲೆಯಲ್ಲಿ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದೇ ದೊಡ್ಡ ಸಮಸ್ಯೆಯಾಗಿತ್ತು. ಇತ್ತೀಚೆಗೆ ಸರ್ಕಾರ ಪಾಸ್‌ ನೀಡಿದರೂ ಮಾರುಕಟ್ಟೆಯಲ್ಲಿ ಬೆಲೆ ಬಿದ್ದು ಹೋಗಿದ್ದು ಸಾರಿಗೆ ವೆಚ್ಚವು ಬರುತ್ತಿಲ್ಲ.
ಮಲ್ಲಿಕಾರ್ಜುನ ಕೋಣಶೀರಸಗಿ,
ಪಪ್ಪಾಯಿ ಬೆಳೆಗಾರ

ಅವಧೂತ ಬಂಡಗಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.