ಆರ್ಥಿಕ ಬೆಳವಣಿಗೆಗೆ ಎಂಜಿನಿಯರ್‌ ಅವಶ್ಯ

ಯುವ ಜನತೆಯಲ್ಲಿ ವಿಶ್ವೇಶ್ವರಯ್ಯನವರ ಗುಣಗಳ ಅಳವಡಿಕೆ ಅವಶ್ಯವಾಗಿದೆ

Team Udayavani, Sep 16, 2021, 6:15 PM IST

ಆರ್ಥಿಕ ಬೆಳವಣಿಗೆಗೆ ಎಂಜಿನಿಯರ್‌ ಅವಶ್ಯ

ಕಲಬುರಗಿ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಎಂಜಿನಿಯರ್‌ಗಳ ಪಾತ್ರ ಮಹತ್ವದ್ದಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಸತ್ಯನಾರಾಯಣ ಹೇಳಿದರು. ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಸರ್‌. ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹಾಗೂ ರಕ್ತದಾನ ಶಿಬಿರ, ನೇತ್ರದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ದೇಶಾಭಿಮಾನ ಮತ್ತು ತಾಂತ್ರಿಕತೆ ಅವಶ್ಯಕತೆಗಳನ್ನು ಅರಿತುಕೊಂಡು ಅಧ್ಯಯನ ಶೀಲರಾಗಬೇಕು. ಸರ್‌.ಎಂ. ವಿಶ್ವೇಶ್ವರಯ್ಯ ಎಲ್ಲ ಎಂಜಿನಿಯರ್‌ಗಳಿಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ| ಬಸವರಾಜ ಗಾದಗೆ ಮಾತನಾಡಿ, ದೇಶದ ಬೆಳವಣಿಗೆಯಲ್ಲಿ ಇಂಜಿನಿಯರ್‌ಗಳ ಪಾತ್ರ ಮುಖ್ಯವಾಗಿದೆ. ಯಾವಾಗಲು ತೆಗೆದುಕೊಳ್ಳುವ ನಿರ್ಧಾರಗಳ ಜನಹಿತವಾಗಿರಲಿ. ಮಾನವತೆ ರೂಢಿಸಿಕೊಳ್ಳಬೇಕಾದರೆ ಮೊದಲು ಕೊಡುವ ಗುಣವನ್ನು ಬೆಳೆಸಿಕೊಂಡು ಮಾನವತಾವಾದವನ್ನು ಸಾರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ| ಶಂಭುಲಿಂಗಪ್ಪ, ವಿಶ್ವೇಶ್ವರಯ್ಯನವರ ಜೀವನದ ಘಟನೆಗಳು ಹಾಗೂ ಕೊಡುಗೆಗಳನ್ನು ವಿವರಿಸಿದರು.

ಅಲ್ಲದೇ, ರಕ್ತದಾನ ಮತ್ತು ನೇತ್ರದಾನದ ಅವಶ್ಯತೆಯನ್ನು ತಿಳಿಸಿ ದಾನ ಮಾಡಲು ಮುಂದೆ ಬರುವಂತೆ ಕರೆ ನೀಡಿದರು. ರೆಡ್‌ ಕ್ರಾಸ್‌ ಉಪ ಸಭಾಪತಿ ಅರುಣಕುಮಾರ ಲೋಯಾ ಮಾತನಾಡಿ, ಯುವ ಜನತೆಯಲ್ಲಿ ವಿಶ್ವೇಶ್ವರಯ್ಯನವರ ಗುಣಗಳ ಅಳವಡಿಕೆ ಅವಶ್ಯವಾಗಿದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ನೇತ್ರ ತಜ್ಞೆ ಡಾ| ಸಂಗೀತಾ ಪಾಟೀಲ, ನೇತ್ರದಾನ ಹಾಗೂ ರಕ್ತದಾನದ ಮಹತ್ವ ತಿಳಿಸಿಕೊಟ್ಟರು. ಇದೇ ಸದಂರ್ಭದಲ್ಲಿ ಸುಮಾರು 130 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕೆಸಿಟಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಶುಂಪಾಲ ಡಾ| ಖಾದ್ರಿ, ರೆಡ್‌ ಕ್ರಾಸ್‌ ಕಾರ್ಯದರ್ಶಿ ರವೀಂದ್ರ ಶಾಬಾದಿ, ರಕ್ತದಾನ ಉಪ ಸಮಿತಿ ಸಂಚಾಲಕ ಜಿ.ಎಸ್‌.ಪದ್ಮಾಜಿ, ಶಿವರಾಜ ಅಂಡಗಿ, ಸಂಯೋಜಕ ಡಾ| ಶರಣಗೌಡ ಬಿರಾದಾರ, ಡಾ| ಶಂಭುಲಿಂಗಪ್ಪ, ಡಾ| ಕೆ.ಶಿವರಾಮನಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.