ರಿಂಗ್‌ರೋಡ್‌ ಕಾಮಗಾರಿಗೆ ಮನವಿ


Team Udayavani, Apr 24, 2022, 10:48 AM IST

3appeal

ಆಳಂದ: ಬಹುದಿನಗಳ ಬೇಡಿಕೆ ಯಾಗಿರುವ ಆಳಂದ ಪಟ್ಟಣಕ್ಕೆ ವರ್ಥುಲ ರಸ್ತೆ (ರಿಂಗ್‌ರೋಡ್‌) ಕಾಮಗಾರಿ ಸೇರಿದಂತೆ ಇನ್ನಿತರ ಬೇಡಿಕೆಗಳ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದರು.

ಕಲಬುರಗಿಯಲ್ಲಿ ಆಗಮಿಸಿದ್ದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಶಾಸಕರು, ಆಳಂದ ಪಟ್ಟಣವು ಕರ್ನಾಟಕ ಮಹಾರಾಷ್ಟ್ರ,ಆಂಧ್ರಪ್ರದೇಶಕ್ಕೆ ಸಂಪರ್ಕ ಒದಗಿಸುವ ಪ್ರಮುಖ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯಕ್ಕೆ ವರ್ಥುಲ ರಸ್ತೆ ನಿರ್ಮಾಣ ಕಾಮಗಾರಿ ಬಹುದಿನಗಳ ಬೇಡಿಕೆಯಾಗಿದ್ದು, ಇದು ಸುಮಾರು 25ಕಿ.ಮೀ ವರ್ಥುಲ ರಸ್ತೆ ಆಗಲಿದೆ. ಇದರ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಶಾಶ್ವತ ಮತ್ತು ಸಮರ್ಪಕವಾಗಿ ಎಲ್ಲ ಬಡಾವಣೆಗಳಿಗೆ ಕುಡಿಯುವ ನೀರು ಒದಗಿಸಲು ಹೊಸ ಪೈಪಲೈನ್‌ ಕಾಮಗಾರಿಗೆ 118 ಕೋಟಿ ರೂ. ಅಗತ್ಯವಾಗಿದೆ. ಅಲ್ಲದೆ 100 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಕೈಗೊಳ್ಳಲು ಆದೇಶಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯ ಮಂತ್ರಿಗಳು ಸ್ಪಂದಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.