ಕೋರ್ಟ್ ಸುತ್ತಮುತ್ತ ಸ್ಥಳ ಪರಿಶೀಲನೆ
Team Udayavani, Jun 18, 2020, 12:40 PM IST
ಭಾಲ್ಕಿ: ನ್ಯಾಯಾಧೀಶ ಪ್ರಶಾಂತ ಬಾದವಾಡಗಿ ಮತ್ತು ಇತರ ಅಧಿಕಾರಿಗಳು ಕೋರ್ಟ್ ಸುತ್ತಮುತ್ತಲಿನ ಸ್ಥಳ ಪರಿಶೀಲಿಸಿದರು.
ಭಾಲ್ಕಿ: ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ತಹಶೀಲ್ದಾರ್ ಅಣ್ಣಾರಾವ ಪಾಟೀಲ ಮತ್ತು ಇತರ ಅಧಿಕಾರಿಗಳು ಕೋರ್ಟ್ ಸುತ್ತಮುತ್ತಲಿನ ಸ್ಥಳ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ಕೋರ್ಟ್ ಆವರಣದ ಹೊರಗಿನ ಸ್ಥಳ ಸದಾಕಾಲ ಸ್ವತ್ಛತೆಯಿಂದ ಕೂಡಿರಲು ಶೌಚಾಲಯ ನಿರ್ಮಿಸಬೇಕು ಮತ್ತು ಜನರಿಗೆ ಓಡಾಡಲು ಅನುಕೂಲವಾಗಲು ಫುಟ್ಪಾತ್ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪುರಸಭೆ ಸಮುದಾಯ ಸಂಘಟಕ ಅಧಿಕಾರಿ ಸ್ವಾಮಿದಾಸ, ಪರಿಸರ ಅಭಿಯಂತರ ವೀರಶೆಟ್ಟಿ ರಕ್ಷೆ, ಆರೋಗ್ಯ ನಿರೀಕ್ಷಕ ಸಂಗಮೇಶ ಬಿರಾದಾರ, ಗುತ್ತಿಗೆದಾರ ಚನ್ನಬಸವ ಬಳತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ