ಕೆಪಿಆರ್‌ ಸಕ್ಕರೆ ಕಾರ್ಖಾನೆಗೆ ಬಾಯ್ಲರ್‌ ಪೂಜೆ


Team Udayavani, Dec 6, 2021, 11:45 AM IST

7sugarcane-1

ಕಲಬುರಗಿ: ಅಫ‌ಜಲಪುರ ತಾಲೂಕಿನ ಚಿನ್ಮಯಗಿರಿ-ಮಹಾಂತಪುರ ತಪೋಭೂಮಿಯಲ್ಲಿ ಸ್ಥಾಪನೆಯಾಗಿರುವ ಕೆಪಿಆರ್‌ ಸಕ್ಕರೆ ಕಾರ್ಖಾನೆ ಬಾಯ್ಲರ್‌ ಪೂಜೆ ರವಿವಾರ ನಡೆಯಿತು.

ಚಿನ್ಮಯಗಿರಿ-ಮಹಾಂತಪುರದ ಮಹಾಂತೇಶ್ವರ ಮಠದ ಹಿರಿಯ ಪೀಠಾಧಿಪತಿ ಸಿದ್ಧ‌ರಾಮ ಶಿವಾಚಾರ್ಯರು ಬಾಯ್ಲರ್‌ ಪೂಜೆ ನೆರವೇರಿಸಿ, ವರ್ಷದೊಳಗೆ ಸಕ್ಕರೆ ಕಾರ್ಖಾನೆ ಕಾರ್ಯಾರಂಭ ಮಾಡಿರುವುದು ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ. ಹಿಡಿದ ಕಾರ್ಯ ಸಕಾಲಕ್ಕೆ ನೆರವೇರಿಸಲಾಗಿದೆ ಎಂದು ಶ್ಲಾಸಿದರು.

ಯಾವುದೇ ಕೆಲಸವನ್ನು ಶ್ರದ್ಧೆ ಹಾಗೂ ಆಸಕ್ತಿಯಿಂದ ನಿರ್ವಹಿಸಿದರೆ ಯಶಸ್ಸು ನಿಶ್ಚಿತ ಎಂಬುದಕ್ಕೆ ಸಕ್ಕರೆ ಕಾರ್ಖಾನೆ ಪ್ರಾರಂಭವಾಗಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.

ಕಾರ್ಖಾನೆ ಮಾಲೀಕ ಆನಂದ ರಾಮಸ್ವಾಮಿ ಮಾತನಾಡಿ, ಡಿ. 19ರಿಂದ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಆರಂಭಿಸಲಾಗಿದೆ. ಅಲ್ಲದೇ ತಮ್ಮ ಕಂಪನಿಯಿಂದ ಮುಂದಿನ ದಿನಗಳಲ್ಲಿ ಸಮುದಾಯ ಆಸ್ಪತ್ರೆ ತೆರೆಯಲಾಗುವುದು. ಇತರ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಮಹಾಂತಪುರ ವಿದ್ಯಾಪೀಠದ ಸಹ ಅಧ್ಯಕ್ಷ, ಸರ್‌. ಎಂ. ವಿಶ್ವೇಶ್ವರ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಡಾ| ಎಂ.ಎಸ್‌. ಜೋಗದ ಮಾತನಾಡಿ, ಕೆಪಿಆರ್‌ ಸಕ್ಕರೆ ಕಾರ್ಖಾನೆಯವರು ಆರಂಭದಲ್ಲಿ ಹೇಳಿ ದಂತೆ ನಡೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಠದ ಕಿರಿಯ ಪೀಠಾಧಿಪತಿ ಪೂಜ್ಯ ವೀರಮಹಾಂತ ಶಿವಾಚಾರ್ಯರು, ಚೆನ್ನಬಸಯ್ಯ ಸ್ವಾಮೀಜಿ, ಸಾವಿತ್ರಿ ಎಂ. ಜೋಗದ, ಶಿವಶರಣಪ್ಪ ಹೀರಾಪುರ, ಗೌಡಪ್ಪಗೌಡ, ಯಲ್ಲನಗೌಡ, ಮಹಾಂತಪ್ಪ ಅವರಾದಿ ಹಾಗೂ ಕಾರ್ಖಾನೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.