ಖಜೂರಿಯಲ್ಲಿ ಬೆಂಬಲ ಬೆಲೆಗೆ ಕಡಲೆ ಖರೀದಿ


Team Udayavani, Apr 12, 2022, 1:24 PM IST

8price

ಆಳಂದ: ಖಜೂರಿ ಮತ್ತು ಬಬಲೇಶ್ವರ ಹೀಗೆ ಹಲವಾರ ಕಡೆ ಕಡಲೆ ಬೆಳೆ ಕುರಿತು ಬೆಳೆದಷ್ಟು ನಿಖರವಾಗಿ ಅಧಿಕಾರಿಗಳು ಬೆಳೆಯ ಸರ್ವೇ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಳೆಗಾರರು ಬೆಂಬಲ ಬೆಲೆಯಿಂದ ವಂಚಿತರನ್ನಾಗಿಸಲಾಗಿದೆ ಎಂದು ಕಲಬುರಗಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಶೋಕ ಸಾವಳೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಬೆಂಬಲ ಬೆಲೆಯಲ್ಲಿ ಖಜೂರಿ ಕೃಷಿ ಪತ್ತಿನ ಸಹಕಾರ ಸಂಘದ ಅಡಿ ಖಜೂರಿ ಮತ್ತು ಬಬಲೇಶ್ವರ ಗ್ರಾಮದ ರೈತರ ಕಡಲೆ ಧಾನ್ಯ ಖರೀದಿಗೆ ಸಂಬಂಧಿ ಸಿದಂತೆ ಖರೀದಿ ಕೇಂದ್ರವನ್ನು ಆರಂಭಿಸಿ ನೋಂದಾಯಿತ ರೈತರ ಕಡಲೆ ಖರೀದಿ ಆರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸದ್ಯ ಮೂರು ಸಾವಿರ ಪಾಕೇಟ್‌ ಕಡಲೆ ಖರೀದಿಸಲಾಗಿದೆ. ಇನ್ನೂ ಮೂರ್‍ನಾಲ್ಕು ಸಾವಿರ ರೈತರು ಮಾರಾಟಕ್ಕೆ ನೋಂದಾಯಿಸಿದ್ದಾರೆ. ಎಲ್ಲ ಕಡಲೆ ಖರೀದದಿಗೆ ಒತ್ತು ನೀಡಲಾಗಿದೆ. ಖಜೂರಿಯಲ್ಲಿ ರೈತರು ಕಡಲೆ ಬಹಳಷ್ಟು ಬೆಳೆದರು ಅಧಿಕಾರಿಗಳು ನಡೆಸಿದ ಸರ್ವೇಯಲ್ಲಿ ಕಡಲೆ ಬೆಳೆ ದಾಖಲಿಸುವ ಬದಲು ತೊಗರಿ ಇತರ ಬೆಳೆಯನ್ನೇ ದಾಖಲಿಸಿದ್ದಾರೆ. ಖಜೂರಿಯ ಗ್ರಾಮವೊಂದಲ್ಲೇ ಐದಾರು ಸಾವಿರ ಕ್ವಿಂಟಲ್‌ ಕಡಲೆ ಬೆಳೆದು ಅಗ್ಗದರದಲ್ಲಿ ಹೊರಗೆ ಮಾರಾಟ ಮಾಡಿದ್ದಾರೆ. ಸರ್ವೇಯಲ್ಲಿ ಕಡಲೆ ಬೆಳೆಯ ಬಗ್ಗೆ ಸರ್ಕಾರಿ ನೌಕರರ ದಾಖಲಿಸಿದೆ ಇರುವುದು ರೈತರಿಗೆ ಅನ್ಯಾಯ ಎಂದರು.

ಬಬಲೇಶ್ವರ ಮತ್ತು ಖಜೂರಿ ಈ ಎರಡು ಗ್ರಾಮಗಳು ನಾಮಕೆವಾಸ್ತೆ ಸರ್ವೇ ಮಾಡಿದ್ದಾರೆ. ಆನ್‌ಲೈನಲ್ಲಿ ಕಡಲೆ ಬೆಳೆ ಸರ್ವೇ ಗಮನಿಸಿದರೆ ಸರ್ವೇ ಪೂರ್ಣವಾಗಿಲ್ಲ ಎಂದೇ ತೋರಿಸುತ್ತದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಉಪ ನಿರ್ದೇಶಕರಿಗೆ ಸಾಕಷ್ಟು ಬಾರಿ ಮನವಿ ಮಾಡಿ ಬೆಳೆ ಸರ್ವೇ ಸರಿಪಡಿಸುವಂತೆ ಮನವಿ ಮಾಡಿದರು ದಿನದೊಡಿದ್ದಾರೆ. ಆದರೆ ಅಧಿಕಾರಿಗಳ ಇಂತಹ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದಾಗಿ ರೈತರಿಗೆ ಸಿಗಬೇಕಾದ ಕಡಲೆಗೆ ಬೆಂಬಲ ಬೆಲೆ ಬಹುತೇಕರು ವಂಚಿತವಾಗಿದ್ದಾರೆ. ಮುಂದೆಯಾದರು ಇಂತಹ ಪ್ರಮಾದ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಬಿ.ಆರ್‌. ಪಾಟೀಲ ಅವರು ಖರೀದಿ ಪ್ರಕ್ರಿಯೆ ವೀಕ್ಷಿಸಿದರು. ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗುಣಮಂತ ಢಗೆ, ನಿರ್ದೇಶಕ ಗಾಂಧಿ ಘಂಟೆ, ಬಸವರಾಜ ಸುತಾರ, ಮಲ್ಲು ವಾನೆಗಾಂವ, ಮಲ್ಲು ಬಂಗರಗೆ, ಬಸವರಾಜ ಢಗೆ, ಪಾಟೀಲ, ಕಾರ್ಯದರ್ಶಿ ಸಿದ್ರಾಮ ಆಳಂಗೆ, ಸೂರ್ಯಕಾಂತ ಗುಂಜೋಟೆ ಸೇರಿದಂತೆ ರೈತರು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.