ಚಿಕನ್ ಫಾಕ್ಸ್ ಸಂತ್ರಸ್ತರಿಗೆ ಸಾಂತ್ವಾನ
Team Udayavani, Feb 9, 2022, 12:07 PM IST
ಚಿತ್ತಾಪುರ: ತಾಲೂಕಿನ ನಾಲವಾರ ಗ್ರಾಮದಲ್ಲಿ ಚಿಕನ್ ಫಾಕ್ಸ್ ರೋಗಕ್ಕೆ ಬಲಿಯಾದ ಇಬ್ಬರು ಬಾಲಕರ ಕುಟುಂಬಕ್ಕೆ ಜಿಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಅರವಿಂದ ಚವ್ಹಾಣ ಬಿಜೆಪಿ ಕಚೇರಿಯಲ್ಲಿ ವೈಯಕ್ತಿಕವಾಗಿ 20 ಸಾವಿರ ರೂ. ನೀಡಿ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕನ್ ಫಾಕ್ಸ್ ರೋಗ ಏಳೆಂಟು ಜನರಲ್ಲಿ ಕಾಣಿಸಿ ಕೊಂಡಿದೆ ಎಂದು ತಿಳಿದುಬಂದಿದೆ. ಆದ್ದರಿಂದ ನುರಿತ ವೈದ್ಯರು ನಾಲವಾರ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಬೇಕು. ಶಾಸಕ ಪ್ರಿಯಾಂಕ್ ಖರ್ಗೆ ಸಂತ್ರಸ್ತ ಕುಟುಂಬದವರನ್ನು ಭೇಟಿಯಾಗಿ ಸೂಕ್ತ ಪರಿಹಾರ ದೊರಕಿಸಲು ಯತ್ನಿಸಬೇಕು ಎಂದು ಒತ್ತಾಯಿಸಿದರು.
ಅಂಬಿಗರ ಚೌಡಯ್ಯ ನಿಗಮದ ನಿರ್ದೇಶಕ ಶರಣಪ್ಪ ನಾಟೀಕಾರ, ಪುರಸಭೆ ವಿಪಕ್ಷ ನಾಯಕ ನಾಗರಾಜ ಭಂಕಲಗಿ, ಪ್ರಭು ಗಂಗಾಣಿ, ರಮೇಶ ಬೊಮ್ಮನಳ್ಳಿ, ಬಿಜೆಪಿ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ವಾಡಿ ನಗರಾಧ್ಯಕ್ಷ ಶಿವರಾಮ ಪವಾರ, ರವೀಂದ್ರ ಸಜ್ಜನಶೆಟ್ಟಿ, ಸುರೇಶ ಬೆನಕನಳ್ಳಿ, ಮಹೇಶ ಬಟಗೇರಿ, ಸಾಬಣ್ಣ ಜಾಲಗಾರ, ಅಂಬು ಹೋಳಿಕಟ್ಟಿ, ಅಂಬಾದಾಸ ಚವ್ಹಾಣ, ಶಶಿ ಭಂಡಾರಿ, ತಿಪ್ಪಣ್ಣ ಇವಣಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ