Chincholi: ತಾಲೂಕಿನ ಹಲವೆಡೆ ಭಾರೀ ಮಳೆ; ಜಲಾವೃತ


Team Udayavani, Jul 22, 2023, 8:40 AM IST

2-chincholi

ಚಿಂಚೋಳಿ: ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ‌ಮಳೆರಾಯನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ‌ ಮತ್ತು ಬ್ಯಾರೆಜ್ ಸೇತುವೆಗಳು ಜಲಾವೃತಗೊಂಡಿರುವುದರಿಂದ ಅನೇಕ ಗ್ರಾಮಗಳ ಗ್ರಾಮಸ್ಥರಿಗೆ ತೊಂದರೆಯುಂಟಾಗಿದೆ.

ತಾಲೂಕಿನಲ್ಲಿ ಮಳೆ ಅರ್ಭಟಕ್ಕೆ ಕೆಳದಂಡೆ ಮುಲ್ಲಾಮಾರಿ ‌ಜಲಾಶಯದಿಂದ ನಾಲ್ಕು ಗೇಟುಗಳ ಮೂಲಕ ಎರಡು ಸಾವಿರ ‌ಕ್ಯೂಸೆಕ್ ನೀರು ಹರಿದು ಬಿಟ್ಟಿರುವುದರಿಂದ ಚಿಮ್ಮನಚೋಡ,‌ ತಾಜಲಾಪುರ, ಗರಗಪಳ್ಳಿ, ಕನಕಪುರ, ಗೌಡನಹಳ್ಳಿ, ಗಾರಂಪಳ್ಳಿ ಸೇತುವೆಗಳು ಕಳೆದ ಮೂರು ದಿನಗಳಿಂದ ‌ಜಲಾವೃತವಾಗಿವೆ.

ಇದರಿಂದಾಗಿ ರೋಗಿಗಳು ಆಸ್ಪತ್ರೆಗೆ ಹೋಗುವುದಕ್ಕೆ ತೊಂದರೆ ಪಡಬೇಕಾಗಿದೆ. ಚಿಮ್ಮನಚೋಡ ‌ಸೇತುವೆ‌ ಜಲಾವೃತದಿಂದಾಗಿ ಸಲಗರಬಸಂತಪುರ, ಮದರಗಿ, ನಿರ್ಣಾ, ಮುತ್ತಂಗಿ, ಮನ್ನಾಎಕ್ಕೆಳಿಗೆ‌‌ ಹೋಗುವ ವಾಹನಗಳು ಚಿಂಚೋಳಿ ರಸ್ತೆ ಮೂಲಕ‌ ಹೋಗಬೇಕಾಯಿತು.

ಗರಗಪಳ್ಳಿ ಸೇತುವೆ ಮುಳುಗಿದ ಪ್ರಯುಕ್ತ ಕುಂಚಾವರಂ ಸುಲೇಪೇಟ ಮಾರ್ಗರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು.

ತಾಜಲಾಪುರ ಗ್ರಾಮದ ‌ಮತ್ತಗಾರಂಪಳ್ಳಿ ಗ್ರಾಮದ ಸೇತುವೆ ಮಳೆ ನೀರಿನಿಂದ ‌ ಮುಳುಗಿ ಹೋಗಿದ್ದರಿಂದ ಜನರು ಊರೊಳಗೆ ಹೋಗಲು ರಸ್ತೆ ಇಲ್ಲದಿರುವ ಕಾರಣ ತುಮಕುಂಟಾ ರಸ್ತೆ ಮೂಲಕ ‌ಗ್ರಾಮಕ್ಕೆ‌ಬರಬೇಕಾಗಿದೆ ಎಂದು ಸತೀಶರೆಡ್ಡಿ ತಾಜಲಾಪುರ ಮತ್ತು ಹಣಮಂತ ಬೋವಿ ತಿಳಿಸಿದ್ದಾರೆ.

ಗಾರಂಪಳ್ಳಿ ಗ್ರಾಮದ ವ್ಯಕ್ತಿಯೋರ್ವನು ‌ಅನಾರೋಗ್ಯದಿಂದ‌‌ ಮೃತಪಟ್ಟಿದ್ದಾರೆ ಅವರ ಮೃತ ದೇಹ ಕಲಬುರಗಿ ಆಸ್ಪತ್ರೆಯಿಂದ ‌ ತಂದಾಗ ರಾತ್ರಿಯ ಸೇತುವೆ ತುಂಬಿ ಹರಿಯುವುದರಿಂದ‌‌ಶವ ನದಿ ದಂಡೆಯ ಹತ್ತಿರದಲ್ಲಿ ಇಡಬೇಕಾಯಿತು.ಶವ ಸಂಸ್ಕಾರಕ್ಕೆ ತೊಂದರೆಯಾಯಿತು.

ಕುಂಚಾವರಂ ‌ಗಡಿಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಿಂದಾಗಿ ಎತ್ತಪೋತ ಜಲಧಾರೆ ಮೈದುಂಬಿ‌ಹರಿಯುತ್ತಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.