ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಪಕ್ಷಿಗಳು ನೆರಳಿನಾಸರೆ ಪಡೆದು ಸಂಜೆ ತಂಪು ವಾತಾವರಣದಲ್ಲಿ ಬಾನಲ್ಲಿ ಹಾರಾಡುತ್ತವೆ.

Team Udayavani, May 29, 2023, 6:00 PM IST

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಕೆರೆ ಅಕ್ಕಪಕ್ಕ ವಲಸೆ ಹಕ್ಕಿಗಳು ಆಗಮಿಸಿದ್ದು, ಪಕ್ಷಿ ಪ್ರೇಮಿಗಳ ಮನಸೂರೆಗೊಂಡಿವೆ. ವಿವಿಧ ಭಾಗಗಳಿಂದ ಆಗಮಿಸುವ ಈ ಅತಿಥಿಗಳು ಕೆರೆ ಅಕ್ಕಪಕ್ಕದ ಗಿಡ-ಮರಗಳ ಆಶ್ರಯ ಪಡೆದಿವೆ.

ಸಂತಾನೋತ್ಪತ್ತಿಗೆಂದು ದೂರ ದೂರದ ಪ್ರದೇಶಗಳಿಂದ ಲಗ್ಗೆ ಇಡುವ ಈ ಬಾನಾಡಿಗಳು ಗಿಡ-ಮರಗಳ ಪೊಟರುಗಳಲ್ಲಿ ಗೂಡು ಕಟ್ಟಿಕೊಂಡು ಮಳೆಗಾಲ ಮುಗಿಯುವವರೆಗೆ ಇಲ್ಲಿಯೇ ವಾಸವಾಗಿರುತ್ತವೆ.

ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಈ ಎರಡೂ ಕೆರೆಗಳು ಹಕ್ಕಿಗಳ ನಿವಾಸ ಸ್ಥಾನವಾಗಿದ್ದು, ಹಕ್ಕಿಗಳ ಚಿಲಿಪಿಲಿ ನಿನಾದ ಕರ್ಣಗಳಿಗೆ ಹಿತವನ್ನುಂಟು ಮಾಡುತ್ತವೆ. ಬಣ್ಣಬಣ್ಣದ ಈ ಹಕ್ಕಿಗಳು ಕಣ್ಣಿಗೆ ಮುದ ನೀಡುತ್ತಿವೆ. ಗೊಟ್ಟಂಗೊಟ್ಟ, ಸೇರಿಭಿಕನಳ್ಳಿ, ಮಂಡಿ ಬಸವಣ್ಣ, ಲಾಲ್‌ತಲಾಬ್‌ ಪ್ರದೇಶಗಳಲ್ಲಿ ಆಶ್ರಯ ಪಡೆಯುವ ಕೆಂಪು ರಾಟವಾಳ, ಚುಕ್ಕೆ ರಾಟವಾಳ, ನವಿಲು, ಬಾರ್‌ ಹೆಡ್ಡೆಡ್‌, ಗೂಸ, ಬ್ರಾಹ್ಮಣಿ ಮೈನಾ, ಹಳದಿ ಕಣ್ಣಿನ ಹರಟೆಮಲ್ಲ, ಬಣ್ಣದ ಕೊಕ್ಕರೆಗಳು(ಅತಿಥಿಗಳು) ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಈಗ ಎಲ್ಲರ ಕಣ್ಮನ ಸೆಳೆಯುತ್ತಿವೆ.

ಕುಂಚಾವರಂ ವನ್ಯಜೀವಿಧಾಮ ಅರಣ್ಯ ಪ್ರದೇಶದೊಳಗೆ ಇರುವ ಚಂದ್ರಂಪಳ್ಳಿ ಮತ್ತು ಚಿಕ್ಕನಿಂಗದಳ್ಳಿ ಸಣ್ಣ ನೀರಾವರಿ ಕೆರೆಗೆ
ವಲಸೆ ಹಕ್ಕಿಗಳು ಬಂದು ಗೂಡು ಕಟ್ಟಿಕೊಂಡು, ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಇಲ್ಲಿ ತಂಪು ವಾತಾವರಣ ಇರುವುದರಿಂದ ಇವುಗಳಿಗೆ ತುಂಬಾ ಅನುಕೂಲವಾಗಿದೆ.
*ಸಂಜೀವಕುಮಾರ ಚವ್ಹಾಣ,
ಅರಣ್ಯಾಧಿಕಾರಿ, ವನ್ಯಜೀವಿಧಾಮ

ಚಂದ್ರಂಪಳ್ಳಿ, ಚಿಕ್ಕನಿಂಗದಳ್ಳಿ ಸೇರಿದಂತೆ ಕುಂಚಾವರಂ ಮೀಸಲು ಅರಣ್ಯದಲ್ಲಿ ಸಣ್ಣ-ಸಣ್ಣ ಪಕ್ಷಿಗಳು ಬಿಸಿಲಿನ ತಾಪದಿಂದ
ತಪ್ಪಿಸಿಕೊಳ್ಳಲು ಗಿಡಮರಗಳ ಪೊಟರುಗಳಲ್ಲಿ ಆಸರೆ ಪಡೆದುಕೊಳ್ಳುತ್ತಿವೆ. ವಿವಿಧ ಜಾತಿಯ ಹಕ್ಕಿಗಳು, ಗಿಳಿ, ಕೊಕ್ಕರೆ, ಗುಬ್ಬಿ, ವಿವಿಧ ಜಾತಿಯ ಪಕ್ಷಿಗಳು ನೆರಳಿನಾಸರೆ ಪಡೆದು ಸಂಜೆ ತಂಪು ವಾತಾವರಣದಲ್ಲಿ ಬಾನಲ್ಲಿ ಹಾರಾಡುತ್ತವೆ.
ಸಿದ್ಧಾರೂಢ ಹೊಕ್ಕುಂಡಿ
ಉಪ ವಲಯ ಅರಣ್ಯಾಧಿಕಾರಿ, ಚಿಂಚೋಳಿ

*ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.