ಕ್ರಿಸ್ಮಸ್‌-ಅನ್ನಮ್ಮ ಚರ್ಚ್‌ನಲ್ಲಿ ಸರ್ವಧರ್ಮ ಸಭೆ


Team Udayavani, Dec 23, 2021, 10:18 AM IST

3annamma

ವಾಡಿ: ಕ್ರಿಸ್ಮಸ್‌ ಹಬ್ಬದ ಪ್ರಯುಕ್ತ ನಗರದ ಸಂತ ಅನ್ನಮ್ಮ ಕ್ಯಾಥೋಲಿಕ್‌ ಚರ್ಚ್‌ನಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೆ„ಸ್ತ ಧರ್ಮಗುರುಗಳ ಸಹಭಾಗಿತ್ವದಲ್ಲಿ ಶಾಂತಿ, ಸೌಹಾರ್ದತೆ ಕುರಿತು ಸರ್ವಧರ್ಮ ಸಭೆ ನಡೆಯಿತು.

ಹಬ್ಬದ ಕೇಕ್‌ ಕತ್ತರಿಸುವ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಹಾಬಾದ ಸಂತ ಥಾಮಸ್‌ ಚರ್ಚ್‌ ಪಾಧರ್‌ ಸ್ಟ್ಯಾನಿ, ಭಾರತ ಸರ್ವ ಧರ್ಮಿಯರಿಂದ ಕೂಡಿರುವ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ನಮ್ಮ ವಿಚಾರಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವ ಮತ್ತು ಆಚರಣೆಗಳನ್ನು ಪಾಲಿಸುವ ಸ್ವಾತಂತ್ರ್ಯವಿದೆ ಎಂದರು.

ನಮ್ಮ ಧರ್ಮಾಚರಣೆ ಭಿನ್ನವಾಗಿರಬಹುದು. ದೇವರ ಆರಾಧನೆ ವಿಭಿನ್ನವಾಗಿರಬಹುದು. ಆದರೆ ನಾವೆಲ್ಲರೂ ಬಯಸುವುದು ಮಾನವ ಕುಲಕದ ಏಳಿಗೆ ಮತ್ತು ಸಮಾಜದ ಶಾಂತಿಯೇ ಆಗಿದೆ. ಕಷ್ಟ, ದುಃಖ, ರೋಗ, ಅಸಮಾನತೆ ಜನರ ಬದುಕಿಗೆ ಮಾರಕವಾಗಿವೆ. ಪರಸ್ಪರ ಅಪನಂಬಿಕೆ, ದ್ವೇಷ, ಸ್ವಾರ್ಥ ನಮ್ಮ ಐಕ್ಯತೆ ಒಡೆದುಹಾಕುತ್ತಿದೆ. ಧರ್ಮದ ಚೌಕಟ್ಟನ್ನು ಮೀರಿ ಸ್ನೇಹ ಸೌಹಾರ್ದತೆಯಿಂದ ಬಾಳುವುದನ್ನು ನಾವು ಕಲಿಯಬೇಕಿದೆ ಎಂದು ಹೇಳಿದರು.

ಹಿಂದೂಪರ ಸಂಘಟನೆ ಮುಖಂಡ ವೀರಣ್ಣ ಯಾರಿ, ಜಾಮಿಯಾ ಮಸೀದಿಯ ಮೌಲಾನಾ ಅಬ್ದುಲ್‌ ಖ್ವಾಲೀದ್‌ ಬಾರಿ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ ಚಿಂತನೆಗಳೆಲ್ಲವೂ ಮಾನವೀಯ ಮೌಲ್ಯಗಳನ್ನೇ ಎತ್ತಿ ಹಿಡಿದಿವೆ ಎಂದರು.

ಸಂತ ಅನ್ನಮ್ಮ ಕ್ಯಾಥೋಲಿಕ್‌ ಚರ್ಚ್‌ ಪಾಧರ್‌ ವಿಲ್ಬರ್ಟ್‌ ವಿನಯ್‌ ಲೋಬೊ ಮಾತನಾಡಿದರು. ಲಕ್ಷ್ಮೀನಾರಾಯಣ ಮಂದಿರದ ಅರ್ಚಕ ದುರ್ಗಾ ಪ್ರಸಾದ ಪಂಡಿತ್‌, ಸಂತ ಅಂಬ್ರೂಸ್‌ ಕಾನ್ವೆಂಟ್‌ ಶಾಲೆಯ ಮುಖ್ಯ ಶಿಕ್ಷಕರಾದ ಸಿಸ್ಟರ್‌ ಗ್ರೇಸಿ, ಸಿಸ್ಟರ್‌ ತೆಕಲಾಮೇರಿ, ವಿವಿಧ ಧರ್ಮಗಳ ಮುಖಂಡರಾದ ಪಿ. ಕ್ರಿಸ್ಟೋಫರ್‌, ಎಸ್‌.ಆರ್‌. ಆನಂದ, ವಿಠ್ಠಲ ನಾಯಕ, ಜಾರ್ಜ್‌ ಪ್ರಕಾಶ, ಸಾಲೋಮನ್‌ ರಾಜಣ್ಣ, ಸತೀಶ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.