ಶಹಾಬಾದದಲ್ಲಿ ಸ್ಮಶಾನ ಸ್ವಚ್ಛತೆ‌


Team Udayavani, Jan 18, 2022, 12:58 PM IST

13cleaning-‘

ಶಹಾಬಾದ: ಸ್ಮಶಾನದಲ್ಲಿ ತುಂಬಿಕೊಂಡಿರುವ ಹೊಲಸು, ಎಲ್ಲೆಂದರಲ್ಲಿ ಬೆಳೆದಿರುವ ಗಿಡ-ಗಂಟಿ ಸ್ವಚ್ಛಗೊಳಿಸುವ ಮೂಲಕ ಇಲ್ಲಿನ ಸ್ಥಳೀಯ ಮುಖಂಡರು ಇನ್ನೊಬ್ಬರಿಗೆ ಮಾದರಿಯಾಗಿದ್ದಾರೆ.

ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದ ಪರಿಣಾಮ ಸ್ಮಶಾನದಲ್ಲಿ ಗಿಡ-ಗಂಟಿಗಳು ಬೆಳೆದು ಶವಸಂಸ್ಕಾರ ಮಾಡಲು ತೊಂದರೆಯಾಗುತ್ತಿತ್ತು. ಅಲ್ಲದೇ ಸ್ಮಶಾನದಲ್ಲಿ ಸ್ವತ್ಛತೆಯಿಲ್ಲದ ಕಾರಣ ಬಹಳ ಕೆಟ್ಟ ವಾತಾವರಣ ಮೂಡಿತ್ತು. ಅದನ್ನು ಮನಗಂಡು ಸ್ಥಳೀಯ ಎಲ್ಲ ಸಮಾಜದ ಮುಖಂಡರು ಒಟ್ಟಾಗಿ ಶ್ರಮದಾನ ಮಾಡುವ ಮೂಲಕ ನಗರದ ಸಾರ್ವಜನಿಕ ಸ್ಮಶಾನ ಸ್ವಚ್ಛಗೊಳಿಸಿದ್ದಾರೆ. ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ನಗರದ ಸಾರ್ವಜನಿಕ ಸ್ಮಶಾನ ಭೂಮಿ ಹಳ್ಳಕ್ಕೆ ಹತ್ತಿಕೊಂಡಿರುವುದರಿಂದ ಮಳೆ ಬಂದಾಗಲೊಮ್ಮೆ ನೀರು ಸ್ಮಶಾನದೊಳಗೆ ಹರಿದು ನೀರಿನಲ್ಲಿರುವ ಎಲ್ಲ ಕಸ-ಕಡ್ಡಿ, ಬಟ್ಟೆ, ಪ್ಲಾಸ್ಟಿಕ್‌ ತ್ಯಾಜ್ಯಗಳು ಹರಡುತ್ತದೆ. ಅಲ್ಲದೇ ಗಿಡಗಂಟಿಗಳು ಎಲ್ಲೆಂದರಲ್ಲಿ ಬೆಳೆದು ಸ್ಮಶಾನದೊಳಗೆ ಪ್ರವೇಶಿಸಲು ಭಯ ಪಡಬೇಕಾದ ಪರಿಸ್ಥಿತಿ ಇಲ್ಲಿ ಕಾಣುತ್ತಿತ್ತು. ಹಂದಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿತ್ತು. ಆದ್ದರಿಂದ ಇದನ್ನು ಸ್ವಚ್ಛಗೊಳಿಸಲು ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೇ ಎನ್ನದ ಕಾರಣ ನಾವೇ ಖುದ್ದಾಗಿ ಮಾಡಿದರೇ ಹೇಗೆ ಎಂಬ ಪರಿಕಲ್ಪನೆ ನಮ್ಮಲ್ಲಿ ಮೂಡಿ, ಎಲ್ಲ ಸ್ಥಳೀಯ ಸಮಾನ ಮನಸ್ಕರು ಸೇರಿಕೊಂಡು ಸ್ಮಶಾನ ಸ್ವತ್ಛಗೊಳಿಸಲು ಮುಂದಾದೆವು ಎಂದು ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷ ಕಾಶಿನಾಥ ಜೋಗಿ ತಿಳಿಸಿದರು.

ಸಭೆ ನಡೆಸಿ, ಎಲ್ಲರೂ ಸೇರಿ ಬೆಳಿಗ್ಗೆ ವ್ಯಾಯಾಮ, ವಾಯು ವಿಹಾರ ಬದಲು ಶ್ರಮದಾನ ಮಾಡುವ ಮೂಲಕ ಇಡೀ ಸಾರ್ವಜನಿಕ ಸ್ಮಶಾನವನ್ನು ಸ್ವಚ್ಛಗೊಳಿಸಿ, ನೋಡುಗರ ಕಣ್ಮನ ಸೆಳೆಯುವಂತೆ ಮಾಡಿದ್ದಾರೆ. ಇನ್ನುಮುಂದೆ ಇದೇ ರೀತಿ ಶ್ರಮದಾನ ಮಾಡುವ ಮೂಲಕ ಸ್ಮಶಾನವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅವರ ಉದ್ದೇಶವಾಗಿದೆ. ಗಿಡ-ಮರಗಳನ್ನು ಬೆಳೆಸುವ ಉದ್ದೇಶವೂ ಹೊಂದಿದ್ದು, ಅದಕ್ಕಾಗಿಯೂ ಯೋಜನೆ ರೂಪಿಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸುನೀಲ ಭಗತ್‌, ಶಿವಾಜಿ ಪವಾರ, ಶಿವಾಜಿ ಪವಾರ, ಅನಿಲ ಹಿಬಾರೆ, ನನ್ನಾವರೆ ನರಸಿಂಗ, ಮಹಾವೀರ ಸುಗಂ, ನರಸಿಂಗ ಕೊಂಗಳೆ, ದತ್ತಾ ಫಂಡ್‌, ಶಶಿಕಾಂತ ಸಿಂಧೆ ಇದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.