ಮಹಾನಗರ ಪಾಲಿಕೆಯಿಂದ ಕರ ಸಂಗ್ರಹ ಕ್ಯಾಂಪ್‌ ಆರಂಭ

ಪಿ ಆ್ಯಂಡ್‌ ಟಿ ನೀರಿನ ಟ್ಯಾಂಕ್‌ ಹತ್ತಿರದ ಕ್ಯಾಂಪ್‌ನಲ್ಲಿ ನೇರವಾಗಿ ಸಾರ್ವಜನಿಕರು ತೆರಿಗೆ ಪಾವತಿಸಬಹುದಾಗಿದೆ.

Team Udayavani, Jan 22, 2021, 3:26 PM IST

ಮಹಾನಗರ ಪಾಲಿಕೆಯಿಂದ ಕರ ಸಂಗ್ರಹ ಕ್ಯಾಂಪ್‌ ಆರಂಭ

ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿಗಳ ಬಾಕಿ ತೆರಿಗೆ ಪಾವತಿಸುವಂತೆ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಇದಕ್ಕಾಗಿ ಗುರುವಾರದಿಂದ ಮೂರು ದಿನಗಳ ಕ್ಯಾಂಪ್‌ ಆರಂಭಿಸಲಾಗಿದೆ. ಗುರುವಾರ ಮೊದಲ ದಿನ ಕೌಂಟರ್‌ ಹಂತದಲ್ಲೇ ನೀರಿನ ತೆರಿಗೆ 21,651ರೂ. ಮತ್ತು ಒಳಚರಂಡಿ ತೆರಿಗೆ 11,145ರೂ. ಸಂಗ್ರಹಿಸಲಾಗಿದೆ. ಇದೇ ವೇಳೆ ಐದು ಅನಧಿಕೃತ ಒಳ ಚರಂಡಿ ಅ ಧಿಕೃತ
ಮಾಡಲಾಗಿದೆ. ಒಂದು ಹೊಸ ನಳದ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇಲ್ಲಿನ ಹಳೆ ಜೇವರ್ಗಿ ರಸ್ತೆಯಲ್ಲಿರುವ ಪಿ ಆ್ಯಂಡ್‌ ಟಿ ನೀರಿನ ಟ್ಯಾಂಕ್‌ ಹತ್ತಿರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ವತಿಯಿಂದ ಕರ ಸಂಗ್ರಹ ಕ್ಯಾಂಪ್‌ನಲ್ಲಿ ಮಾತನಾಡಿದ ಅವರು, ನಗರದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.

ತಿಂಗಳಿಗೆ 15ರೂ. ನೀರಿನ ತೆರಿಗೆ ಇದೆ. ಆದರೂ ಸಾರ್ವಜನಿಕರು ಪಾವತಿ ಮಾಡುತ್ತಿಲ್ಲ. ಹೀಗಾಗಿ ಜನರಲ್ಲಿ ನೀರಿನ ಹಾಗೂ ಒಳಚರಂಡಿ ತೆರಿಗೆ ಬಗ್ಗೆ
ಅರಿವು ಮೂಡಿಸುವುದಕ್ಕಾಗಿಯೇ ಈ ಕ್ಯಾಂಪ್‌ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜ.23ರವರೆಗೆ ಈ ಕ್ಯಾಂಪ್‌ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ತೆರಿಗೆ ಪಾವತಿ ಮಾಡಬಹುದು. ಪಿ ಆ್ಯಂಡ್‌ ಟಿ ನೀರಿನ ಟ್ಯಾಂಕ್‌
ಹತ್ತಿರದ ಕ್ಯಾಂಪ್‌ನಲ್ಲಿ ನೇರವಾಗಿ ಸಾರ್ವಜನಿಕರು ತೆರಿಗೆ ಪಾವತಿಸಬಹುದಾಗಿದೆ. ಅಲ್ಲದೇ, ಪಿ ಆ್ಯಂಡ್‌ ಟಿ ಕಾಲೋನಿ, ರೆಹಮತ್‌ ನಗರ, ಅಂಬಿಕಾ ನಗರ,
ತಾರಫೈಲ್‌, ಎಸ್‌ಬಿಐ ಕಾಲೋನಿ, ಬಿದ್ದಾಪುರ ಕಾಲೋನಿ, ಸಾಯಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪಾಲಿಕೆ ಸಿಬ್ಬಂದಿ ಮನೆ-ಮನೆ ಬಂದು ತೆರಿಗೆ ಸಂಗ್ರಹಣೆ ಮಾಡಲಿದ್ದಾರೆ ಎಂದು ವಿವರಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ನರಸಿಂಹ ರೆಡ್ಡಿ, ಮಹಾನಗರ ಪಾಲಿಕೆ ಕಾರ್ಯಪಾಲಕ
ಅಭಿಯಂತರ ಚಂದ್ರರೆಡ್ಡಿ, ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್‌.ಎನ್‌.ಸ್ವಾಮಿ ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.