ಕಳಪೆ ಕಾಮಗಾರಿ ವಿರುದ್ದ ದೂರು: ಪಾಟೀಲ


Team Udayavani, Nov 10, 2021, 11:20 AM IST

9poor

ಆಳಂದ: ರೈತರು ಸೇತುವೆ ಮತ್ತು ರಸ್ತೆ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪಿಎಂಜಿಎಸ್‌ವೈ ಅಧಿಕಾರಿಗಳು ಸುಳ್ಳು ಹೇಳಿ ಗ್ರಾಮಸ್ಥರ ನಡುವೆ ಕಲಹ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಆರ್‌.ಪಾಟೀಲ ಆರೋಪಿಸಿದರು.

ತಾಲೂಕಿನ ನಿಂಬರಗಾ ಬಟ್ಟರಗಾ, ಧಂಗಾಪುರ ಗ್ರಾಮಗಳ ಮಧ್ಯದಲ್ಲಿ ನಿರ್ಮಿಸಿರುವ ರಸ್ತೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

ಸೇತುವೆ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಯಾವ ರೈತರೂ ವಿರೋಧಿಸಿಲ್ಲ. ಕಳಪೆ ಕಾಮಗಾರಿಯಾಗಿದೆ ಎಂದು ಗ್ರಾಮಸ್ಥರೇ ವಿರೋಧಿಸಿ ರಸ್ತೆ ತಡೆ, ಪ್ರತಿಭಟನೆ ಮಾಡಿದ್ದಾರೆ. ಕಳಪೆ ಕಾಮಗಾರಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಗ್ರಾಮಸ್ಥರ ನಡುವೆ ಪರಸ್ಪರ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಿಂಬರ್ಗಾ-ಧಂಗಾಪುರ ನಡುವೆ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 5.01 ಕಿ.ಮೀ ರಸ್ತೆ ನಿರ್ಮಾಣಕ್ಕೆ 6.57 ಕೋಟಿ ರೂ. ಮಂಜೂರಾಗಿದ್ದು, ಒಟ್ಟು 28 ಸೇತುವೆಗಳಲ್ಲಿ 13 ದೊಡ್ಡ ಸೇತುವೆ, 15 ಸಣ್ಣ ಸೇತುವೆ ನಿರ್ಮಾಣ ಮಾಡಬೇಕಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ 2 ದೊಡ್ಡ ಸೇತುವೆ, 7 ಚಿಕ್ಕ ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಅಂದಾಜು ಮೊತ್ತ ಹಾಗೂ ಕಾಮಗಾರಿಯ ಯೋಜನೆ ತಯಾರಿಕೆ ಮಾಡಿದ ಅಧಿಕಾರಿಯೇ ಸುಳ್ಳು ಹೇಳುತ್ತಿರುವುದರಿಂದ ಜನರಿಗೆ ಅನುಮಾನ ಉಂಟಾಗಿದೆ. ಅಲ್ಲದೇ ರಸ್ತೆಯ ಎರಡು ಬದಿಯಲ್ಲಿ ಮೂರು ಅಡಿ ಮುರುಮ್‌ ಕೂಡಾ ಹಾಕಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ, ಕೆಎಂಎಫ್‌ ನಿರ್ದೇಶಕ ಈರಣ್ಣಾ ಝಳಕಿ, ಚಂದ್ರಶೇಖರ ಶೆಗಜಿ, ಗ್ರಾಪಂ ಅಧ್ಯಕ್ಷೆ ಶಾರದಬಾಯಿ ದೇವೆಂದ್ರ ಮೇಲಕೇರಿ, ಶ್ರೀಮಂತ ವಾಗªರಗಿ, ಗುರು ಪಾಟೀಲ, ಗುರಣ್ಣಾ ಕಾಮಣಗೋಳ, ಈರಣ್ಣಾ ನಾಗಶೆಟ್ಟಿ, ಯಲ್ಲಾಲಿಂಗ ಚಿತ್ತಿಲಿ, ಸಿದ್ಧು ಕಲ್ಯಾಣ, ಆಲೂಗೌಡ ಪಾಟೀಲ, ಸೂರ್ಯಕಾಂತ ಚಿಂಚೂರೆ, ಭೀಮಣ್ಣಾ ಬನ್ನಪಟ್ಟಿ ಇತರರಿದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.