ಧೈರ್ಯದಿಂದ ಸಮಸ್ಯೆ ಎದುರಿಸಿ, ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ

ಗೋದುತಾಯಿ ಅವ್ವ ಅವರ ಹೆಸರಿನ ಅವ್ವ ಪ್ರಶಸ್ತಿ ಸ್ವೀಕರಿಸಿದ್ದಕ್ಕೆ ತಮಗೆ ಬಹಳ ಸಂತೋಷವಾಗಿದೆ

Team Udayavani, Mar 13, 2021, 7:06 PM IST

ಧೈರ್ಯದಿಂದ ಸಮಸ್ಯೆ ಎದುರಿಸಿ, ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ

ಕಲಬುರಗಿ: ಜೀವನದಲ್ಲಿ ಸಾಧನೆ ಮಾಡಲು ಎಂತಹದೇ ಸಮಸ್ಯೆಗಳು ಎದುರಾದರೂ ಧೈರ್ಯದಿಂದ ಎದುರಿಸಿ ಸಾಧನೆಯ ಮೆಟ್ಟಿಲು ಏರಬೇಕು. ಆತ್ಮಸ್ಥೈರ್ಯ
ಕಳೆದುಕೊಳ್ಳಬಾರದು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಕರ್ನಾಟಕ ಜನಪದ ಅಕಾಡೆಮಿ ಅಧ್ಯಕ್ಷೆ ಬಿ.ಮಂಜಮ್ಮ ಜೋಗುತಿ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಗೋದುತಾಯಿ ಅವ್ವ ಅವರ 50ನೇ ಪುಣ್ಮಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಗೋದುತಾಯಿ ಅವ್ವ ಹೆಸರಿನ ಅವ್ವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸಾಧನೆ ಮಾಡಲು ಸರಳ ದಾರಿ ಇರುವುದಿಲ್ಲ. ದಾರಿಯುದ್ದಕ್ಕೂ ಮುಳ್ಳುಗಳೇ ಹೆಚ್ಚು. ಆ ಎಲ್ಲಾ ಮುಳ್ಳುಗಳನ್ನು ಹೊಡೆದೊಡಿಸಿ ಸಾಧನೆ ಮಾಡಬೇಕೆಂಬ ಛಲ ಇಟ್ಟುಕೊಳ್ಳಬೇಕು. ಇಂದು ಎಷ್ಟೋ ಜನರು ಧೈರ್ಯವಿಲ್ಲದೆ ಸಾವನ್ನೇ ಕೊನೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಸಾವೆ ಕೊನೆಯಲ್ಲ, ಸಮಸ್ಯೆಗಳು ಬಂದಾಗ ಹೋರಾಡಬೇಕು, ಜಯಶಾಲಿಯಾಗಬೇಕೆಂದು ಹೇಳಿದರು.

ತಾವು ಎದುರಿಸಿದ ಕಷ್ಟಗಳು ಅವುಗಳನ್ನು ಮೆಟ್ಟಿ ನಿಂತು ಹೇಗೆ ಸಾಧನೆ ಮಾಡಲು ಸಾಧ್ಯವಾಯಿತು  ಎಂಬುಂದನ್ನು ತಮ್ಮ ಭಾಷಣದದ್ದುಕ್ಕೂ ಹೇಳಿದರು.
ಗೋದುತಾಯಿ ಅವ್ವ ಅವರ ಹೆಸರಿನ ಅವ್ವ ಪ್ರಶಸ್ತಿ ಸ್ವೀಕರಿಸಿದ್ದಕ್ಕೆ ತಮಗೆ ಬಹಳ ಸಂತೋಷವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‌ ಪೂಜ್ಯ ಡಾ| ದಾಕ್ಷಾಯಿಣಿ ಎಸ್‌. ಅಪ್ಪಾ ಅವರು ದಾವಣಗೆರೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪಡೆದುದಕ್ಕಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬೀದರ ವೈದ್ಯಕೀಯ ಮಹಾವಿದ್ಯಾಲಯದ ಡಾ| ಉಮಾದೇವಿ ಬಿ.ದೇಶಮುಖ ಮಾತನಾಡಿ, ಗೋದುತಾಯಿ ಅವ್ವಾಜೀಯವರು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರಂತೆ ಪೂಜ್ಯ ದಾಕ್ಷಾಯಿಣಿ ಅಪ್ಪ ಅವರು ದಾಸೋಹ, ಕಾಯಕವನ್ನು ಚಿಕ್ಕಂದಿನಿಂದಲೇ ಮಾಡಿಕೊಂಡು ಬರುತ್ತಿದ್ದಾರೆ ಎಂದರು.

ರೇಷ್ಮಿ ಶಿಕ್ಷಣ ಮತ್ತು ಚಾರಿಟೇಬಲ್‌ ಟ್ರಸ್ಟನ ಮುಖ್ಯಸ್ಥೆ ಡಾ| ಭಾರತಿ ಎನ್‌.ರೇಷ್ಮಿ ಗೌರವ ಅತಿಥಿಯಾಗಿ  ಮತ್ತು ಮಹಾವಿದ್ಯಾಲಯ ಪ್ರಾಚಾರ್ಯೆ ಡಾ| ನೀಲಾಂಬಿಕಾ ಶೇರಿಕಾರ ಅಧ್ಯಕ್ಷೀಯ ಸ್ಥಾನ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಮಹಾ ವಿದ್ಯಾಲಯದಿಂದ ಆಗಮಿಸಿದ ಪ್ರಾಧ್ಯಾಪಕರು, ಸಾಹಿತಿಗಳು, ಕಲಾವಿದರು, ನಾಲ್ಕು ಚಕ್ರದ ಪದಾ ಧಿಕಾರಿಗಳು, ಮಹಾವಿದ್ಯಾಲಯದ ಕೃಪಾಸಾಗರ ಗೊಬ್ಬುರ, ಡಾ| ಸಂಗೀತಾ ಪಾಟೀಲ, ನಿರ್ಮಲಾ ಪಾರಾ, ವಿದ್ಯಾ ರೇಷ್ಮಿ, ವಿನೋದ ಹಳಕಟ್ಟಿ, ಅಶೋಕ ಮೂಲಗೆ, ಅಪ್ಪಾಸಾಬ ಬಿರಾದಾರ, ಅನುಸೂಯಾ ಬಡಿಗೇರ, ಶಶೀಕಲಾ ಪಾರಾ, ಪ್ರಭಾವತಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ| ಸಿದ್ದಮ್ಮ ಗುಡೇದ್‌ ಪ್ರಾಸ್ತಾವಿಕ ಮಾತನಾಡಿದರು. ಡಾ| ಇಂದಿರಾ ಶೆಟಕಾರ ಸ್ವಾಗತಿಸಿದರು. ಡಾ| ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಜಾನಕಿ ಹೊಸುರ ವಂದಿಸಿದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.