ನಾಲ್ವರು ಸುಲಿಗೆಕೋರರ ಬಂಧನ
Team Udayavani, May 18, 2022, 2:19 PM IST
ಕಲಬುರಗಿ: ನಗರದ ಹೊರವಲಯದ ಮಾಲಗತ್ತಿ ರಸ್ತೆಯಲ್ಲಿ ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಮೀರ ನಭಿಸಾಬ್ ಮುಲ್ಲಾವಾಲೆ, ಮಹ್ಮದ್ ತಬರೇಷ್ ಇಮ್ತಿಯಾಜ್ ಬಾಬಾ, ಮೊಹಮ್ಮದ್ ಮೌಸಿನ್ ಮತ್ತು ಮೊಹಮ್ಮದ್ ಸುಕರ್ ಬಂಧಿತ ಸುಲಿಗೆಕೋರರು ಎಂದು ಗುರುತಿಸಲಾಗಿದೆ.
ಇವರು ರಸ್ತೆಗಳಲ್ಲಿ ಜನರಿಗೆ ಹರಿತವಾದ ಆಯುಧಗಳನ್ನು ತೊರಿಸಿ ಬೆದರಿಸಿ ಹಣ ಮತ್ತು ಬಂಗಾರದ ಒಡೆವೆ ಹಾಗೂ ಇತರೆ ವಸ್ತುಗಳನ್ನು ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ ಒಂದು ಮೊಬೈಲ್, ಸ್ಕೂಟಿ ವಾಹನ, ಎರಡು ತಲವಾರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಸಬ್ ಅರ್ಬನ್ ಉಪ ವಿಭಾಗದ ಎಸಿಪಿ ಜೆ.ಎಚ್. ಇನಾಂದಾರ ಮಾರ್ಗದರ್ಶನದಲ್ಲಿ ಗ್ರಾಮೀಣ ಸಿಪಿಐ ರಮೇಶ ಕಾಂಬ್ಳೆ, ಪಿಎಸ್ಐ ಕವಿತಾ ಚವ್ಹಾಣ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ಮಾಡಿ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ