ಸೌತೆ ಬೆಳೆಗೆ ರೋಗ-ಕೀಟ ಬಾಧೆ; ವಿಜ್ಞಾನಿಗಳ ಸಲಹೆ


Team Udayavani, Apr 12, 2022, 2:58 PM IST

13crop

ಆಳಂದ: ಜಿಲ್ಲೆಯ ಆಳಂದ ತಾಲೂಕಿನ ಜಮಗಾ, ಬೆಳಮಗಿ, ಮಾದನಹಿಪ್ಪರಗಾ, ನಿಂಬಾಳ ಅಫಜಲಪೂರ ತಾಲೂಕಿನ ಬೈರಮಡಗಿ, ಕಲಬುರಗಿ ವಲಯದ ಮೆಳಕುಂದ ಕೆ. ಮೇಳಕುಂದ ಬಿ. ಹುಣಸಿ ಹಡಗಿಲ್‌. ಸಾವಳಗಿ, ಪಟ್ನೆ, ಗಣಜಲಖೇಡ, ಭೋಸಗಾ ಹೀಗೆ ಇನ್ನಿತರ ಗ್ರಾಮಗಳಲ್ಲಿ ಹೆಚ್ಚಾಗಿ ಸೌತೆ ಬೆಳೆಯನ್ನು ವರ್ಷವಿಡಿ ವಿಶೇಷವಾಗಿ ಬೇಸಿಗೆ ಹಂಗಾಮಿಗೆ ಸೌತೆ ಬೆಳೆ ಹೆಚ್ಚಿದೆ.

ಸೌತೆಯ ಬೀಜದ ಆಯ್ಕೆ, ಗೊಬ್ಬರ ಸಮಯಕ್ಕೆ ಯಾವುದ್ಯಾವುದು ಔಷಧ ಎಷ್ಟು ಪ್ರಮಾಣ ಸಿಂಪರಣೆಯಂತ ಸಲಹೆ ಪಡೆದು ಯಶಸ್ವಿಯಾಗಿ ಬೆಳೆ ಬೆಳೆಯುತ್ತಿರುವುದು ಆಶಾದಾಯಕವಾಗಿ ಕಂಡಿದೆ. ಸೌತೆ ಬೆಳೆಗೆ ಬರುವ ರೋಗ ಮತ್ತು ಇದರ ಹತೋಟಿಗೆ ಸೂಕ್ತ ಕ್ರಮದ ನಡುವೆ ಬೆಳೆಯ ಲಾಭ ತಟ್ಟುವಂತೆ ಮಾಡಲು ಮುಂದಾಗಿರುವ ಕಲಬುರಗಿ ಕೃಷಿ ಸಂಶೋಧನ ಕೇಂದ್ರದ ಕಾರ್ಯಕ್ರಮ ಸಂಯೋಜಕ, ಹಿರಿಯ ವಿಜ್ಞಾನಿ ಡಾ| ರಾಜು ತೆಗ್ಗಳಿ ಅವರ ಮಾರ್ಗದರ್ಶನದಲ್ಲಿ ವಿಜ್ಞಾನಿ ಡಾ| ಜಹೀರ್‌ ಅಹ್ಮದ್‌, ಅಮರೇಶ ವೈ.ಎಸ್‌. ಮತ್ತು ಕ್ಷೇತ್ರ ಸಹಾಯಕ ತಂಡವು ಬೆಳೆಯ ಯಶಸ್ವಿಗೆ ಒತ್ತು ನೀಡಿದ್ದು, ಅಲ್ಲದೆ ರೈತರೊಬ್ಬರ ಹೊಲವನ್ನು ಆಯ್ಕೆ ಮಾಡಿ ಬಿತ್ತನೆಯಿಂದ ಕೋಯ್ಲಿನವರೆಗೆ ಸಂಪೂರ್ಣ ಅಧ್ಯಯನ ನಡೆಸಲಾಗುತ್ತಿದೆ. ಬೆಳೆಗೆ ಕಂಟಕವಾಗುವ ರೋಗಗಳು ಮತ್ತು ಅದಕ್ಕೆ ಉಪಚರಿಸುವ ಔಷಧಿ ಸಿಂಪರಣೆ ಕ್ರಮದ ಬಗ್ಗೆ ರೈತರಿಗೆ ಸಲಹೆ ನೀಡಿದ್ದಾರೆ.

ಪ್ಯುಸಾರಿಯಂ ಬಾಡು: ಈ ರೋಗವು ಬೆಳೆಯ ಯಾವ ಹಂತದಲ್ಲು ಹರಡುತ್ತದೆ. ಎಲೆಗಳ ತುದಿ ಭಾಗವು ಒಣಗಿ ಕ್ರಮೇಣ ಗಿಡವು ಪೂರ್ತಿ ಒಣಗುತ್ತವೆ. ತೀವ್ರ ಬಾಧಿತ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ರೋಗ ಹರಡುವಿಕೆ ತಡೆಗಟ್ಟಲು ಕಾರ್ಬಂಡೈಜೆಮ್‌ ಶಿಲೀಂದ್ರನಾಶಕ 1 ಗ್ರಾಮ ಪ್ರತಿಲೀಟರ್‌ ನೀರಿಗೆ ಬೆರೆಸಿ ಗಿಡಿಗಳ ಬುಡ ತೊಯ್ಯುವಂತೆ ಸುರಿಯಬೇಕು ಚಿಬ್ಬು ರೋಗ:.

ಮೊದಲಿಗೆ ಸಣ್ಣನೆಯ ತೇವಾಂಶಯುಕ್ತ ಚುಕ್ಕೆಗಳು ಕಾಣಿಸುತ್ತವೆ. ನಂತರ ಕಪ್ಪನೆ ಬಣ್ಣಕ್ಕೆ ತಿರುಗುತ್ತವೆ. ಅರ್ಕಾಮಾಣಿಕ ತಳಿಯು ಚಿಬ್ಬು ರೋಗಕ್ಕೆ ನಿರೋಧಕ ಶಕ್ತಿ ಹೊಂದಿರುವುದರಿಂದ ಈ ತಳಿಯನ್ನು ಬೆಳೆಯಬೇಕು.

ಬೂಜು ತುಪ್ಪಟರೋಗ: ಮೊದಲಿಗೆ ಕೋನಾಕಾರದ ಹಳದಿ ಚುಕ್ಕೆಗಳು ಕಾಣಿಸಿಕೊಳ್ಳುತ್ತವೆ. ನಂತರ ಒಂದಕ್ಕೊಂಡು ಸೇರಿಕೊಂಡು ಎಲೆಗಳು ಒಣಗುತ್ತವೆ. ಇದಕ್ಕೆ ಪ್ರತಿ ನೀರಿಗೆ 2 ಗ್ರಾಂ ಮೆಟಲಾಕ್ಸಿಲ್‌ ಸೇರಿಸಿ ಮ್ಯಾಂಕೋಜೆಬ್‌ ಅಅಥವಾ 2 ಗ್ರಾಮ ಮಾಲ ಮ್ಯಾಕೋಜೆಬ್‌ ಬೆರೆಸಿ ಸಂಪಡಿಸಬಹುದಾಗಿದೆ.

ಬೂದಿ ರೋಗ: ಮೊದಲಿಗೆ ಸಣ್ಣನೆಯ ಬಿಳಿ ಬೂದು ಬಣ್ಣದ ಚುಕ್ಕೆಗಳು ಎಲೆ ಮತ್ತು ಕಾಂಡದ ಮೇಲೆ ಕಾಣಿಸುತ್ತವೆ. ರೋಗದ ತೀವ್ರತೆ ಹೆಚ್ಚಾದಾಅಗ ಎಲೆಗಳು ಪೂರ್ತಿ ಒಣಗುತ್ತವೆ. ಪ್ರತಿ ಲೀಟರ್‌ ನೀರಿನಲ್ಲಿ 1 ಮಿ.ಲೀ, ಟೈಡಮಾರ್ಪ್‌ ಅಥವಾ 2 ಗ್ರಾಮ ಕೋರೋ ಕ್ಲೋರೋಫ್ಯಾಲೋನಿಲ್‌ ಬೆರೆಸಿ ಸಿಂಪಡಿಸಬೇಕು. ಎರಡು ವಾರಗಳ ಅಂತರ ಒಟ್ಟು ಮೂರು ಬಾರಿ 0.5 ಗ್ರಾಂ ಕಾರ್ಬನ್‌ ಡೈಜಿಮ್‌ 50 ಡಬ್ಲೂ.ಪಿ. ಅಥವಾ 1.5. ಗ್ರಾಂ ಡೈನೋಕ್ಯಾಪ್‌ (ನೀರಿನಲ್ಲಿ ಕರಗುವ ಮಡಿ) ಲೀಟರ್‌ ನೀರಿಗೆ ಕರಗಿಸಿ ಸಿಂಪಡಿಸಬೇಕು. ಸಮಾರು 450 ಲೀಟರ್‌ ಸಿಂಪಡಣಾ ದ್ರಾವಣ ಪ್ರತಿ ಹೆಕ್ಟೇರಿಗೆ ಬಳಸಬೇಕು.

ಸುಳಿ ನಂಜುರೋಗ: ಇದು ಕಾಣಿಸಿಕೊಂಡಾಗ ಬಳ್ಳಿಗಳ (ಸುಳಿಗಳು) ತುದಿಗಳು ಮೇಲಕ್ಕೆ ಮುಖ ಮಾಡಿರುತ್ತವೆ. ರೋಗ ಬಾಧಿತ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ರೋಗ ಹರಡದಂತೆ ಪ್ರತಿ ಲೀಟರ್‌ ನೀರಿಗೆ 1 ಮಿ.ಲೀ, ಫೆಟ್ರೋನಿಲ್‌ ಅಥವಾ 10 ಗ್ರಾಪಂ ಅಸಿಫೇಟ್‌ ಬೆರೆಸಿ ಸಿಂಪಡಿಸಬೇಕು.

ಕೋಯ್ಲು ಮತ್ತು ಇಳಿವರಿ: ಬಳಿಯ ಹತ್ತಿರದ ಲತಾತಂತು ಒಣಗಲು ಪ್ರಾರಂಭಿಸಿದಾಗ ಹಾಗೂ ಹಣ್ಣಿನ ತಳಮಟ್ಟದಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ನಂತರ ಕಟಾವು ಮಾಡಬಹುದು. ಈ ಹಂತದಲ್ಲಿ ಕಾಯಿಗೆ ಬೆರಳಿನಿಂದ ಬಾರಿಸಿದರೆ ಮಂದ ಶಬ್ದಬರುವುದು. ಪ್ರತಿ ಹೆಕ್ಟೇರಿಗೆ ಸಾಮಾನ್ಯ ತಳ್ಳಿಗಳಿಂದ ಸರಾಸರಿ 45ರಿಂದ 50 ಟನ್‌ ಇಳುವರಿ ಪಡೆಯಬಹುದು. ಆದರೆ ಹೈಬ್ರಿಡ್‌ ತಳಿಗಳು ಪ್ರತಿ ಹೆಕ್ಟೇರ್‌ಗೆ 75ರಿಂದ 80 ಟನ್‌ ಇಳುವರಿ ಕೊಡುತ್ತವೆ ಎನ್ನುತ್ತಾರೆ ವಿಜ್ಞಾನಿಗಳು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.