ಕಲಬುರಗಿಯಲ್ಲಿ ಕತ್ತೆ ಹಾಲು ಮಾರಾಟ
Team Udayavani, Dec 9, 2021, 12:23 PM IST
ಕಲಬುರಗಿ: ಮಹಾರಾಷ್ಟ್ರದಿಂದ ನಗರಕ್ಕೆ ಹತ್ತು ಕತ್ತೆಗಳೊಂದಿಗೆ ಬಂದಿರುವ ವೆಂಕಟೇಶ ಪಿರಾಜಿ ಲಾಲಪಾಂಡೆ ಎನ್ನುವವರು ಕತ್ತೆಗಳ ಹಾಲಿನ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ ಕಫ, ಕೆಮ್ಮು, ಹೊಟ್ಟೆನೋವು ಇದ್ದವರಿಗೆ ಕುಡಿಸುತ್ತಿದ್ದಾರೆ.
ಒಂದು ಕಪ್ ಇಲ್ಲವೇ ಅರ್ಧ ಕಪ್ ಹಾಲನ್ನು ಕುಡಿದರೆ ರೋಗನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ ಎನ್ನುವ ಅವರು, ನಗರದ ಆಳಂದ ರಸ್ತೆಯ ಚೆಕ್ ಪೋಸ್ಟ್ ಹತ್ತಿರ ಸುಲ್ತಾನಪುರಕ್ಕೆ ಹೋಗುವ ವರ್ತುಲ ರಸ್ತೆ ಪಕ್ಕದಲ್ಲಿ ಕತ್ತೆಗಳೊಂದಿಗೆ ವಾಸ್ತವ್ಯ ಹೂಡಿದ್ದಾರೆ.
ಮಕ್ಕಳಿಗೆ ಕತ್ತೆ ಹಾಲು ಕುಡಿಸಿದರೆ ಬೆಳವಣಿಗೆಗೆ ಪೂರಕ ಎನ್ನುವ ಕಾರಣಕ್ಕೆ ಅನೇಕ ಪಾಲಕರು ತಮ್ಮ ಮಕ್ಕಳಿಗೆ ಈ ಹಾಲು ಕುಡಿಸಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್