ಮುಂಜಾನೆ ಮಂಜಿಗೆ ಸೊರಗಿದ ತರಕಾರಿ ಬೆಳೆ


Team Udayavani, Dec 6, 2021, 12:01 PM IST

8crop

ಮಾದನಹಿಪ್ಪರಗಿ: ಅತಿವೃಷ್ಟಿಯಿಂದ ತೊಗರಿ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿರುವಾಗಲೇ ಪ್ರಕೃತಿ ಇನ್ನೊಂದು ಹೊಡೆತ ನೀಡಿದೆ. ಮಳೆ ಬಾರದೆ, ಬಿಸಿಲು ಬೀಳದೇ ದಿನವಿಡಿ ಮಂಜು ಬಿದ್ದು ತರಕಾರಿ ಬೆಳೆಗಳು ಸೊರಗಿ ಹೋಗಿವೆ. ಹೂವುಗಳು ಉದುರಿವೆ. ಕಾಯಿಗಳು ನೆಲಕಚ್ಚಿವೆ. ಸತತವಾಗಿ ಎರಡ್ಮೂರು ದಿನಗಳಿಂದ ಆಕಾಶ, ಭೂಮಿ ಮಧ್ಯೆ ಹೊಗೆಯಂತೆ ಮಂಜು ಆವರಿಸಿದ ಹಿನ್ನೆಲೆಯಲ್ಲಿ ತರಕಾರಿ ಬೆಳೆಗಳಿಗೆ ರೋಗ ಬಿದ್ದು ಮಾದನಹಿಪ್ಪರಗಿ ವಲಯದೊಳಗಿನ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಈ ಭಾಗದ ರೈತರು ತರಕಾರಿ ಬೆಳೆ ಬೆಳೆಯಲು ಪ್ರಸಿದ್ಧರು. ದೂರದ ಮುಂಬೈ, ಪುಣೆ, ಸೊಲ್ಲಾಪುರ, ಹೈದ್ರಾಬಾದ, ಕಲಬುರಗಿ, ಯಾದಗರಿ, ಅಕ್ಕಲಕೋಟ, ಆಳಂದ ಈ ಎಲ್ಲ ನಗರಗಳಿಗೆ ದಿನಾಲು ಲಾರಿಗಳಲ್ಲಿ ತರಕಾರಿಗಳನ್ನು ಕಳುಹಿಸುತ್ತಾರೆ. ಟೊಮ್ಯಾಟೋ, ಬದನೆಕಾಯಿ, ಹಿರೇಕಾಯಿ, ಹಸಿ ಮೆಣಸಿನಕಾಯಿ, ಹಾಗಲಕಾಯಿ, ಈರುಳ್ಳಿ, ಮುಖ್ಯವಾಗಿ ಅವರೆಕಾಯಿ, ಡಬ್ಬು ಮೆಣಸಿನಕಾಯಿ, ನುಗ್ಗೆಕಾಯಿ, ಗಜ್ಜರಿ ಸೇರಿದಂತೆ ಇನ್ನು ಅನೇಕ ತರಹದ ತರಕಾರಿಗಳನ್ನು ಬೆಳೆಯುತ್ತಾರೆ.

ಕಳೆದ ಎರಡ್ಮೂರು ದಿನಗಳಿಂದ ಮಂಜು ಕವಿದಿದ್ದರಿಂದ ರೈತ ಶ್ರೀಶೈಲ ಶಿವಶರಣಪ್ಪ ಹಡಲಗಿ ಎನ್ನುವರ ಮೂರು ಎಕರೆ ನುಗ್ಗೆ, ಒಂದೂವರೆ ಎಕರೆ ಅವರೆಕಾಯಿ ತೋಟದಲ್ಲಿ ಇವುಗಳ ಹೂವುಗಳೆಲ್ಲ ಉದುರಿ ನೆಲಕಚ್ಚಿವೆ. ಆದರೂ ಮಾರ್ಕೆಟ್‌ನಲ್ಲಿ ಅವರೆಕಾಯಿ, ನುಗ್ಗೆಕಾಯಿ ಬೆಳೆಗೆ ಒಳ್ಳೆಯ ಬೆಲೆ ಇರುವುದರಿಂದ ಹೂವು, ಕಾಯಿ ಉಳಿಸಿಕೊಳ್ಳಲು ರೈತ ಔಷಧಗಳ ಮೊರೆ ಹೋಗಿದ್ದಾನೆ.

ಇದನ್ನೂ ಓದಿ:ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

ಮಾದನಹಿಪ್ಪರಗಿ ಸುತ್ತಮುತ್ತ ನೂರಾರು ಎಕರೆ ಅವರೆಕಾಯಿ ಬೆಳೆ ಇದ್ದರೆ, ಸಾವಿರಾರು ಎಕರೆ ನುಗ್ಗೆ ಬೆಳೆ ಇದೆ. ಈ ಗ್ರಾಮದಿಂದ ಲಾರಿಗಳು ತರಕಾರಿಗಳನ್ನು ಹೊತ್ತು ನಗರಕ್ಕೆ ಹೋಗುತ್ತವೆ. ಹೈದ್ರಾಬಾದ್‌ಗೆ ನುಗ್ಗೆಕಾಯಿ, ಹಸಿ ಮೆಣಸಿನಕಾಯಿ, ಡಬ್ಬು ಮೆಣಸಿನಕಾಯಿ ಸರಬರಾಜು ಆಗುತ್ತದೆ. ಆದರೆ ಹವಾಮಾನ ಬದಲಾವಣೆಯಿಂದ ರೈತರ ಬದುಕು ಪ್ರಸಕ್ತ ವರ್ಷ ಮೂರಾಬಟ್ಟೆ ಆಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರಿಗೆ ಅಕಾಲಿಕ ಮಳೆ, ಮಂಜು ಈ ವರ್ಷ ಅಮದಾನಿ(ಲಾಭ) ಬಾರದಂತೆ ಮಾಡಿದೆ.

ಪರಮೇಶ್ವರ ಭೂಸನೂರ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.