ಆಳಂದಕ್ಕೆ ಶೈಕ್ಷಣಿಕ ಹಬ್‌: ಗುತ್ತೇದಾರ

ಈಗಾಗಲೇ ಕಿತ್ತೂರು ರಾಣಿ ಚನ್ನಮ್ಮ ವಸತಿ ಸೇರಿ ಎರಡು ಶಾಲೆ ನಡೆಯುತ್ತಿವೆ.

Team Udayavani, Apr 10, 2021, 6:16 PM IST

Alanda

ಆಳಂದ: ಪಟ್ಟಣದಿಂದ ಕೊರಳ್ಳಿ ಮಾರ್ಗದ ಸಮೀಪವಿರುವ ಸರ್ಕಾರಿ ನಿವೇಶನದಲ್ಲಿ ವಿವಿಧ ಸರ್ಕಾರಿ ಶಾಲೆ, ಕಾಲೇಜುಗಳನ್ನು ಆರಂಭಿಸಿ ಆ ಪ್ರದೇಶವನ್ನು ಶೈಕ್ಷಣಿಕ ಹಬ್‌ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಯತ್ನಿಸಲಾಗುವುದು ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು. ಪಟ್ಟಣದ ಹೊರವಲಯದ ಪಾಂಚಫುಲ್‌ ಹತ್ತಿರ ನಿರ್ಮಿಸಿರುವ 2018-19ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 1.66 ಕೋಟಿ ರೂ. ಅನುದಾನದ ಬಿಸಿಎಂ ಇಲಾಖೆಯ ಬಾಲಕರ ವಸತಿ ನಿಲಯ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಸರ್ಕಾರಿ ನಿವೇಶನದ ಕೊರತೆ ಇರುವುದರಿಂದ ಮುಂದೆ ಬರುವ ಸರ್ಕಾರದ ವಿವಿಧ ಯೋಜನೆಗಳಿಗೆ ಕೊರಳ್ಳಿ ಮಾರ್ಗದ ಹತ್ತಿರ ಇರುವ ಸರ್ಕಾರಿ ಜಾಗದಲ್ಲಿ ಅವಕಾಶ ಮಾಡಿಕೊಡಲಾಗುವುದು. ಈಗಾಗಲೇ ಕಿತ್ತೂರು ರಾಣಿ ಚನ್ನಮ್ಮ ವಸತಿ ಸೇರಿ ಎರಡು ಶಾಲೆ ನಡೆಯುತ್ತಿವೆ. ಇಲ್ಲಿಗೆ ಹೋಗಿ ಬರಲು ಜನರಿಗೆ ಅನೂಕೂಲವಾಗುವಂತೆ ಸಿಟಿ ಬಸ್‌ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸದ್ಯ ತಾಲೂಕಿನಲ್ಲಿ ಹಲವು ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಇದರಿಂದ ಇಲಾಖೆಗಳಿಗೆ ಹೊರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ, ಹೆಚ್ಚಿನ ವಸತಿ ನಿಲಯಗಳನ್ನು ತಾಲೂಕಿಗೆ ಮಂಜೂರಿ ಮಾಡಿಕೊಂಡು ಸ್ವಂತ ಸ್ಥಳದಲ್ಲಿ ವಸತಿ ನಿಲಯ ನಡೆಯಲು ಅನುವು ಮಾಡಿಕೊಡುವುದಾಗಿ ಹೇಳಿದರು.

ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರಿ, ಉಪಾಧ್ಯಕ್ಷ ವೀರಣ್ಣ ಹತ್ತರಕಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ ಸಂಗಾ, ಲೋಕೋಪಯೋಗಿ ಇಲಾಖೆ ಎಇಇ ಈರಣ್ಣ ಕುಣಕೇರಿ, ಮುಖಂಡರಾದ ಮಲ್ಲಿಕಾರ್ಜುನ ಕಂದಗೂಳೆ, ಮಲ್ಲಣ್ಣ ನಾಗೂರೆ, ಅಶೋಕ ಗುತ್ತೇದಾರ, ಪುರಸಭೆ ಸದಸ್ಯ ಶ್ರೀಶೈಲ ಪಾಟೀಲ, ರಾಜಕುಮಾರ ಸನ್ಮುಖ, ಹಣಮಂತರಾವ ಪಾಟೀಲ, ಸಂದೇಶ ಜವಳಿ, ಬಿಸಿಎಂ ಅಧಿಕಾರಿ ಕಾಳೆ, ಅರುಣಕುಮಾರ ಬಿರಾದಾರ,
ಮಲ್ಲಿಕಾರ್ಜುನ ಕಲಬುರ್ಗಿ ಇತರರು ಇದ್ದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.