ಕೇಂದ್ರ ಸರ್ಕಾರದ ದೂರದೃಷ್ಟಿಯಿಂದ ಆರ್ಥಿಕ ಸದೃಢತೆ
Team Udayavani, Aug 16, 2022, 4:09 PM IST
ಕಲಬುರಗಿ: ಕಳೆದೆರಡು ವರ್ಷಗಳಿಂದ ನೆರೆಯ ರಾಷ್ಟ್ರಗಳಲ್ಲದೇ ವಿಶ್ವದ ಅನೇಕ ದೇಶಗಳು ಆರ್ಥಿಕ ಹೊಡೆತ ಅನುಭವಿಸಿದ್ದರೆ ಭಾರತ ದೇಶ ಮಾತ್ರ ಆರ್ಥಿಕವಾಗಿ ಹೆಚ್ಚಿನ ನಷ್ಟ ಹೊಂದದೇ ಮುನ್ನೆಡೆಯುತ್ತಿರುವುದು ಕೇಂದ್ರದ ಸರ್ಕಾರದ ದೂರದೃಷ್ಟಿ ಯೋಜನೆಗಳು ಹಾಗೂ ನಿರ್ಧಾರಗಳು ಕಾರಣವಾಗಿವೆ ಎಂದು ಬಿಜೆಪಿ ಮುಖಂಡ ಶಿವಕಾಂತ ಮಹಾಜನ್ ತಿಳಿಸಿದರು.
ನಗರದ ಬಂಬು ಬಜಾರ ನೇತಾಜಿ ನಗರದ ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಿದ್ದೇಶ್ವರ ಕಾಲೇಜುದಲ್ಲಿ ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಹಾಗೂ ಪೌರಕಾರ್ಮಿಕರಿಗೆ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.
ವಿಶ್ವವೇ ಇಂದು ಭಾರತದತ್ತ ನೋಡುವಂತಾಗಿದೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟನಡೆ ಹಾಗೂ ಚಾಣಾಕ್ಷತನದ ನಿರ್ಧಾರಗಳೇ ಕಾರಣವಾಗಿರುವುದು ಎಲ್ಲರಿಗೂ ತಿಳಿದ ವಿಷಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಯೊಂದಿಗೆ ಭಾರತ ದೇಶ ಮತ್ತಷ್ಟು ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿವರಣೆ ನೀಡಿದರು.
ಶಾಲೆಯ ಅಧ್ಯಕ್ಷರಾದ ಗೋಪಾಲರಾವ್ ಹಿರನಾಗಾಂವ, ಬಡಾವಣೆಯ ಹಿರಿಯ ಮುಖಂಡರು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್