ನಿರಾಶ್ರಿತರಿಗೆ ಹಣ್ಣು ವಿತರಣೆ
Team Udayavani, Jan 16, 2022, 10:07 AM IST
ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಜನ್ಮ ದಿನದ ಅಂಗವಾಗಿ ನಗರದ ಅಫಜಲಪುರ ರಸ್ತೆಯಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿ ಶನಿವಾರ ಹಣ್ಣು -ಹಂಪಲು ವಿತರಿಸಲಾಯಿತು.
ಈಶ್ವರ ಖಂಡ್ರೆ ಸಾಬ್ ಅಭಿಮಾನಿಗಳ ರಾಜ್ಯ ಸಂಘದಿಂದ ಹಣ್ಣು ಹಂಪಲು ವಿತರಿಸಲಾಯಿತು. ಇದೆ ವೇಳೆ ಕಲಬುರಗಿ ದಕ್ಷಿಣ ಬ್ಲಾಕ್ ಅಧ್ಯಕ್ಷ ನೀಲಕಂಠರಾವ ಮೂಲಗೆ ಮಾತನಾಡಿ, ಸಮಾಜ ಸಂಘಟನೆ ಹಾಗೂ ಸಮಾಜ ಸೇವಾ ಕಾರ್ಯದಲ್ಲಿ ಈಶ್ವರ ಖಂಡ್ರೆ ಸದಾ ಮುಂಚೂಣಿಯಲ್ಲಿರುತ್ತಾರೆ ಎಂದರು.
ಮಾಜಿ ಮಹಾಪೌರ ಶರಣಕುಮಾರ ಮೋದಿ, ಮುಖಂಡರಾದ ಸಿದ್ಧುಗೌಡ ಅಫಜಲಪುರಕರ್, ಸುರೇಶ್ ಹಾದಿಮನಿ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್, ಮದನ ಬಂಡೆ, ಬಾಬುರಾವ್ ಬೀಳಗಿ, ಆಕಾಶ ಕಾಂಬಳೆ ಆಗಮಿಸಿದ್ದರು. ಸಂಘದ ರಾಜ್ಯಾಧ್ಯಕ್ಷ ದಶವಂತ್ ಕಣಮಸ್ಕರ ಕಾರ್ಯಕ್ರಮ ಆಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು