ಹಿಂದುಳಿದ ಕ್ಷೇತ್ರ ಅಭಿವೃದ್ದಿಯೇ ಗುರಿ: ಡಾ| ಅವಿನಾಶ


Team Udayavani, Feb 5, 2022, 12:11 PM IST

8devolpment

ಚಿಂಚೋಳಿ: ಹಿಂದುಳಿದ ಪ್ರದೇಶವಾದ ತಾಲೂಕನ್ನು ಸರ್ವಾಂಗೀಣ ಅಭಿವೃದ್ಧಿ ಮಾಡುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕರಾದ ಡಾ| ಅವಿನಾಶ ಜಾಧವ ಹೇಳಿದರು.

ತಾಲೂಕಿನ ಚಿಮ್ಮಾಇದಲಾಯಿ ಗ್ರಾಮದಲ್ಲಿ 2019-20ರ 5054 ಯೋಜನೆ ಹಾಗೂ 2020-21ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಯೋಜನೆ ಅಡಿಯಲ್ಲಿ 3.70ಕೋಟಿ ರೂ. ಗಳಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿ ಗೊಳಿಸಿದ ಜಲಜೀವನ ಮಿಷನ್‌ ಅಡಿಯಲ್ಲಿ ಒಟ್ಟು 1.70ಕೋಟಿ ರೂ. ಮಂಜೂರು ಮಾಡಿ ಎಲ್ಲ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ತೇರ ಮೈದಾನದಲ್ಲಿ ಸಿಮೆಂಟ್‌ ರಸ್ತೆಗಾಗಿ 38 ಲಕ್ಷ ರೂ., ಮೂರು ಶಾಲೆ ಕೋಣೆಗಳನ್ನು ನಿರ್ಮಿಸಲು 32 ಲಕ್ಷ ರೂ., ಗಾರಂಪಳ್ಳಿ- ಚಿಮ್ಮಾಇದಲಾಯಿ ರಸ್ತೆಗೆ 65 ಲಕ್ಷ ರೂ., ಹೈಮಾಸ್ಟ್‌ ದೀಪಕ್ಕಾಗಿ 19 ಲಕ್ಷ ರೂ., ಕಸ ವಿಲೇವಾರಿ ವಾಹನ ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ 3.70 ಕೋಟಿ ರೂ. ಅನುದಾನ ನೀಡಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸಿದ್ದೇನೆ ಎಂದರು.

ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭವಾಗಲಿದೆ. ಇದರಿಂದ ರೈತರಿಗೆ ಸಾಕಷ್ಟು ಉಪಯೋಗವಾಗಲಿದೆ. ಬೀದರ ಜಿಲ್ಲೆಯ ಬಾಪೂರ-ಮಹೆಬೂಬನಗರ (ತೆಲಂಗಾಣ) ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ 703 ಕೋಟಿ ರೂ. ಅನುದಾನ ಮಂಜೂರಿಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲೂಕಿನಲ್ಲಿ ಒಟ್ಟು 58 ಕಿ.ಮೀ ರಸ್ತೆಯಿರುವುದರಿಂದ ಸಾಕಷ್ಟು ಅಭಿವೃದ್ಧಿ ಆಗುತ್ತಿವೆ ಎಂದು ಹೇಳಿದರು.

ಕೃಷಿ ವಿಸ್ತಿರಣಾ ಕೇಂದ್ರ ಮಂಜೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯಗುಡಿ ಕೃಷಿ ವಿಸ್ತಿರಣಾ ಕೇಂದ್ರವನ್ನು ಕೃಷಿ ಸಚಿವ ಬಿ.ಸಿ. ಪಾಟೀಲ ತಾಲೂಕಿಗೆ ಸ್ಥಳಾಂತರಗೊಳಿಸಿ ಮಂಜೂರಿಗೊಳಿಸಿದ್ದಾರೆ. ಇದರಿಂದ ರೈತರಿಗೆ ಉಪಯೋಗವಾಗಲಿದೆ ಎಂದರು.

ಬಿಜೆಪಿ ಮುಖಂಡ ಗುಂಡಪ್ಪ ಅವರಾದಿ ಮಾತನಾಡಿ, ಗ್ರಾಪಂದಲ್ಲಿ ಒಟ್ಟು 480 ಬೋಗಸ್‌ ಶೌಚಾಲಯ ಸೃಷ್ಟಿಸಿ ಹಣ ಲಪಟಾಯಿಸಿದ್ದಾರೆ. ಆದ್ದರಿಂದ ಇದನ್ನು ತನಿಖೆಗೆ ಒಳಪಡಿಸಿ, ಮಹಿಳೆಯರಿಗೆ ಶೌಚಾಲಯ ನಿರ್ಮಿಸಿಕೊಡಬೇಕು ಎಂದರು.

ಮುಖಂಡರಾದ ರಾಜೇಂದ್ರ ಗುತ್ತೇದಾರ, ದೌಲಪ್ಪ ಸುಣಗಾರ, ಶಿವಯೋಗಿ ರುಸ್ತಂಪುರ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ರೇಣುಕಾ ಅವರಾದಿ, ಅಮರ ಲೊಡನೋರ, ಭೀಮಶೆಟ್ಟಿ ಮುರುಡಾ, ಮಹೇಂದ್ರ ಪೂಜಾರಿ, ಎಇಇ ಆನಂದ ಕಟ್ಟಿ, ಎಇಇ ಮಹಮ್ಮದ್‌ ಹುಸೇನ, ಕೆ.ಎಂ.ಬಾರಿ, ಶಿವಶರಣಪ್ಪ ಮಾಲಿಪಾಟೀಲ, ಮಲ್ಲಿಕಾರ್ಜುನ ಬೆಳಕೇರಿ, ಚಂದ್ರಶೇಖರ ಗುತ್ತೇದಾರ, ಪ್ರೇಮಸಿಂಗ್‌ ಜಾಧವ, ಅಶೋಕ ಚವ್ಹಾಣ, ಜೆಇ ಲಕ್ಷ್ಮಣ ಕುಂಬಾರ, ಗಣಪತರಾವ್‌, ಲಕ್ಷ್ಮಣ ಆವಂಟಿ, ಎಇಇ ಪ್ರಕಾಶ ಕುಲಕರ್ಣಿ, ಲಕ್ಷ್ಮೀ ಇನ್ನಿತರರಿದ್ದರು. ಗುಂಡಪ್ಪ ಅವರಾದಿ ಸ್ವಾಗತಿಸಿದರು, ಶ್ರೀನಿವಾಸ ಚಿಂಚೋಳಿಕರ ವಂದಿಸಿದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.