ತಾಳೆಯಾಗದ ಹೆಲ್ತ್ ಬುಲೆಟಿನ್


Team Udayavani, May 10, 2021, 3:56 PM IST

dddddfd

ಕಲಬುರಗಿ: ಕಳೆದ ಎರಡು ದಿನಗಳಿಂದ ಕೊರೊನಾ ಕುರಿತ ಜಿಲ್ಲಾ ಮತ್ತು ರಾಜ್ಯ ಹೆಲ್ತ್‌ ಬುಲೆಟಿನ್‌ಗೆ ತಾಳೆ ಆಗುತ್ತಿಲ್ಲ. ಹೊಸ ಪಾಸಿಟಿವ್‌ ಸಂಖ್ಯೆಗಳಲ್ಲಿ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತಿದೆ. ಆದರೆ, ಒಟ್ಟಾರೆ ಸೋಂಕಿತರ ಸಂಖ್ಯೆ ಒಂದೇ ರೀತಿಯಲ್ಲಿ ಇರುತ್ತದೆ.

ಸೋಮವಾರ ರಾಜ್ಯ ಬುಲೆಟಿನ್‌ ಪ್ರಕಾರ ಜಿಲ್ಲೆಯಲ್ಲಿ ಪತ್ತೆಯಾದ ಹೊಸ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 1,062 ಎಂದಿದೆ. ಆದರೆ, ಜಿಲ್ಲಾ ಬುಲೆಟಿನ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕೇವಲ 747 ಅಂತಾ ಇದೆ. ಉಳಿದಂತೆ ಬಿಡುಗಡೆಯಾದವರು ಮತ್ತು ಮೃತರ ಅಂಕಿ-ಅಂಶ ಸರಿಯಾಗಿ ಇದೆ. ಅಷ್ಟೇ ಅಲ್ಲದೇ, ಒಟ್ಟಾರೆ ಸೋಂಕಿತರ ಸಂಖ್ಯೆಯೂ ಎರಡೂ ಬುಲೆಟಿನ್‌ಗಳಲ್ಲಿ 50,485 ಎಂದೇ ಇದೆ. ರವಿವಾರ (ಮೇ 8) ಕೂಡ ಹೊಸ ಪಾಸಿಟಿವ್‌ ಸಂಖ್ಯೆಗಳಲ್ಲಿ ವ್ಯತ್ಯಾಸ ಕಂಡು ಬಂದಿತ್ತು.

ಜಿಲ್ಲಾ ಬುಲೆಟಿನ್‌ ನಲ್ಲಿ ಹೊಸ ಪ್ರಕರಣಗಳು 1,261 ಎಂದಿದ್ದರೆ, ರಾಜ್ಯ ಬುಲೆಟಿನ್‌ನಲ್ಲಿ ಇವುಗಳ ಸಂಖ್ಯೆ 1,661 ಎಂದಿತ್ತು. ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ಯಾ  ಲ್ಯಾಬ್‌ನಲ್ಲಿ ಪರೀಕ್ಷೆ ಆದ ಮಾದರಿಗಳಲ್ಲಿ ಪಾಸಿಟಿವ್‌ ಬಂದ ಕೇಸ್‌ಗಳ ಪರಿಶೀಲನೆ ಮಾಡಲಾಗುತ್ತಿದೆ. ಸೋಂಕಿತರ ಪತ್ತೆ ಕಾರ್ಯ ಜತೆಗೆ, ಮೊಬೈಲ್‌ ಮೂಲಕ ಸೋಂಕಿತ ವ್ಯಕ್ತಿಯನ್ನು ದೃಢಪಡಿಸಿಕೊಳ್ಳಲಾಗುತ್ತದೆ. ಈ ಕಾರ್ಯ ಮುಗಿದ ಬಳಿಕ ಅದಕ್ಕೆ ಪಾಸಿಟಿವ್‌ ಎಂದು ಅನುಮೋದನೆ ಸಿಗುತ್ತದೆ.

ಕೆಲ ಸಲ ಅದೇ ದಿನ ಸೋಂಕು ಖಚಿತವಾದ ವ್ಯಕ್ತಿಗಳ ಪಾಸಿಟಿವ್‌ ಸಂಖ್ಯೆ ಮರು ದಿನ ಅಥವಾ ಖಚಿತವಾದ ಬಳಿಕ ಬುಲೆಟಿನ್‌ನಲ್ಲಿ ಬರುತ್ತದೆ. ಹೀಗಾಗಿ ವ್ಯತ್ಯಾಸ ಕಂಡು ಬರುತ್ತದೆ ಎಂದು ಸ್ಪಪ್ಟಪಡಿಸಿದರು. ಇನ್ನು, ಹೊಸ 1,062 ಕೊರೊನಾ ಪಾಸಿಟಿವ್‌ ಪ್ರಕರಣಗಳೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 50,485ಕ್ಕೇರಿಕೆಯಾಗಿದೆ.

ಅದೇ ರೀತಿ ಸೋಮವಾರ 578 ಜನ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ 36,334 ಮಂದಿ ಚೇತರಿಸಿಕೊಂಡಂತೆ ಆಗಿದೆ. ಜಿಲ್ಲಾದ್ಯಂತ 13,592 ಜನ ಸಕ್ರಿಯ ರೋಗಿಗಳು ಇದ್ದಾರೆ. ಇನ್ನು, ಕೊರೊನಾ ಸೋಂಕಿನಿಂದ ಸೋಮವಾರ ಒಟ್ಟು 12 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಇದುವರೆಗೆ ಕೊರೊನಾದಿಂದ ಮೃತರ ಸಂಖ್ಯೆ 559ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.