Chincholi: ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂಕೇತ: ಮೊಹರಂ ಹಬ್ಬ ಆಚರಣೆ
Team Udayavani, Jul 29, 2023, 3:25 PM IST
ಚಿಂಚೋಳಿ: ತಾಲೂಕಿನ ಮರನಳ್ಳಿ, ಹೊಡೆಬೀರನಳ್ಳಿ ಗ್ರಾಮದಲ್ಲಿ ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಪ್ರಸಿದ್ಧ ಐತಿಹಾಸಿಕ ಮರನಳ್ಳಿ ಗ್ರಾಮ ಹಸೇನ ಹುಸೇನ ಪೀರ ಸವಾರಿ ನೋಡಲು ಅನೇಕ ಗ್ರಾಮಗಳಿಂದ ಜನರ ಆಗಮಿಸಿದ್ದರು.
ಮಹಿಳೆಯರು ಉಡಿ ಅಕ್ಕಿತುಂಬಿ ಹೂಮಾಲೆ ಹಾಕಿ ಭಕ್ತಿ ಅರ್ಪಿಸಿದರು.
ಹೂವಿನ ಬಾವಿ, ಸುಲೇಪೇಟ, ಕುಪನೂರ, ಭಂಟನಳ್ಳಿ ಗ್ರಾಮಗಳ ಪೀರಗಳು ಇಲ್ಲಿಗೆ ಆಗಮಿಸಿದ್ದವು. ಹುಲಿಕುಣಿತ, ಹಲಗೆ ವಾದನ ಮೊಹರಂ ಪದಗಳನ್ನು ಹಾಡುತ್ತಾ ಸಡಗರದಿಂದ ಮೊಹರಂ ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ