ಮತ್ತೆ ಅಪರಾಧ ಎಸಗಿದರೆ ಗಡಿಪಾರು: ಡಿವೈಎಸ್‌ಪಿ


Team Udayavani, Dec 24, 2021, 11:33 AM IST

6police

ಅಫಜಲಪುರ: ಯಾವುದೋ ಘಟನೆಯಲ್ಲಿ ಅಪರಾಧ ಕೃತ್ಯವೆಸಗಿ ಜೈಲುವಾಸ ಅನುಭವಿಸಿರುವ ರೌಡಿಗಳು ಇನ್ಮುಂದೆ ಶಾಂತಿಯುತವಾಗಿ ಜೀವನ ನಡೆಸಬೇಕು. ಮತ್ತೇನಾದರೂ ಅಪರಾಧ ಚಟುವಟಿಕೆಯಲ್ಲಿ ತೊಡಗಿದರೆ ಗಡಿ ಪಾರು ಮಾಡಲಾಗುವುದು ಎಂದು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಎಚ್ಚರಿಸಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ನಡೆದ ಪರೇಡ್‌ನ‌ಲ್ಲಿ ವಿವಿಧ ಪ್ರಕರಣದಡಿ ದಾಖಲಾಗಿರುವ 150ಕ್ಕೂ ಹೆಚ್ಚು ರೌಡಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳ್ಳತನ ಸೇರಿ ಹಲವು ಅಪರಾಧದಡಿ ರೌಡಿಗಳಾದವರು ಇನ್ಮುಂದೆ ಸಮಾಜದಲ್ಲಿ ಶಾಂತಿಯುತವಾಗಿ ಇರಬೇಕು. ಹಿಂದೆ ನಡೆದ ಘಟನೆಗಳು ಮರೆತು ಕುಟುಂಬದವರೊಂದಿಗೆ ಉತ್ತಮ ರೀತಿ ಬಾಳಬೇಕು. ಸನ್ನಡತೆ ಆಧರಿಸಿ ಇಲಾಖೆ ರೌಡಿ ಶಿಟರ್‌ ಪಟ್ಟಿಯಿಂದ ತೆಗೆಯಲಾಗುವುದು. ಹೀಗಾಗಿ ಎಲ್ಲರೊಂದಿಗೆ ಪ್ರಿತಿಯಿಂದ ಇರಬೇಕು ಎಂದು ತಾಕೀತು ಮಾಡಿದರು.

ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಮಾತನಾಡಿ, ರೌಡಿ ಶಿಟರ್‌ಗಳು ಇತರರಂತೆ ಒಳ್ಳೆಯವರಾಗಿ ಇರಬೇಕು. ಯಾವುದೇ ಕಾರಣಕ್ಕೂ ಇಲಾಖೆ ಸೂಚಿಸುವ ನಿಯಮ ಮೀರಿ ನಡೆಯಬಾರದು. ತಮ್ಮ ಚಲನವಲನಗಳ ಮೇಲೆ ಇಲಾಖೆ ನಿಗಾ ಇಡಲಾಗುತ್ತದೆ. ಹೀಗಾಗಿ ಸನ್ನಡತೆಯಿಂದ ಇರಬೇಕು ಎಂದರು.

ಪ್ರೊಬೇಶನರಿ ಪಿಎಸ್‌ಐ ಅಮೋಗಿ, ಎಎಸ್‌ಐ ಮಹಾಂತೇಶ, ರಜೀಯಾ ಬೇಗಂ, ಸಿಬ್ಬಂದಿಗಳಾದ ಭಾಗಣ್ಣ ಸಾತಿಹಾಳ, ಯಲಗೊಂಡ ಉಪ್ಪಾರ, ಸತೀಶ ಕರಜಗಿ, ವಿಶ್ವನಾಥ ಅಕ್ಕಲಕೋಟ, ಚಂದ್ರಶೇಖರ ದೇಗಿನಾಳ, ಚಂದ್ರಕಾಂತ ಕರಜಗಿ, ಸಿದ್ಧರಾಮ ಪಾಟೀಲ, ಚಂದ್ರಶೇಖರ ದೇಗಿನಾಳ, ಸಂತೋಷ ಮಲಘಾಣ ಹಾಗೂ ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.