ಚಂದ್ರಂಪಳ್ಳಿ ಜಲಾಶಯದ ಒಳಹರಿವು ಹೆಚ್ಚಳ
Team Udayavani, Jul 24, 2022, 1:16 PM IST
ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ನಿರಂತರವಾಗಿ ಒಳ ಹರಿವು ಹೆಚ್ಚುತ್ತಿದೆ. ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವುದರಿಂದ ಜಲಾಶಯದ ಗರಿಷ್ಠ ಮಟ್ಟದ ನಂತರ ಹೆಚ್ಚಿನ ನೀರನ್ನು ಗೇಟಿನ ಮೂಲಕ ಹರಿದು ಬಿಡಲಾಗುವುದು. ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಎಇಇ ಚೇತನ ಕಳಸ್ಕರ ತಿಳಿಸಿದ್ದಾರೆ.
ಚಂದ್ರಂಪಳ್ಳಿ ಜಲಾಶಯದ ಕೆಳಭಾಗದ ಐನೋಳಿ, ಫತ್ತೇಪುರ, ಚಿಂಚೋಳಿ ಗ್ರಾಮಸ್ಥರು ರೈತರು, ಮಹಿಳೆಯರು ನದಿಯತ್ತ ಹೋಗಬಾರದು. ಮಹಿಳೆಯರು ಬಟ್ಟೆ ಒಗೆಯಲಿಕ್ಕೆ ಹೋಗಬಾರದು. ದನಕರುಗಳಿಗೆ ನೀರು ಕುಡಿಸುವುದಕ್ಕಾಗಿ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು ಎಂದು ಚಂದ್ರಂಪಳ್ಳಿ ಜಲಾಶಯ ಎಇಇ ಚೇತನ ಕಳಸ್ಕರ ಎಚ್ಚರಿಕೆ ನೀಡಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ