ಭಾರತ ಹಿಂದೂ ರಾಷ್ಟ್ರವಾಗಿಸೋದು ಅಸಾಧ್ಯ: ಬಿರ್‌ಪಿ


Team Udayavani, May 9, 2022, 1:30 PM IST

10basava

ಕಲಬುರಗಿ: ಪಾರಂಪರಿಕ ಮೂಲಭೂತವಾದಿಗಳು ಮತ್ತು ಸಂಘ ಪರಿವಾರದವರು ಎಷ್ಟೇ ಘೂಳಿಟ್ಟರೂ ಭಾರತವನ್ನು ಹಿಂದೂ ರಾಷ್ಟ್ರವಾಗಿ ಮಾಡಲು ಸಾಧ್ಯವಿಲ್ಲ. ವಾಸ್ತವದಲ್ಲಿ ಹಿಂದೂ ಮತ್ತು ಇಸ್ಲಾಮಿಕ ಎರಡೂ ಅಸಾಧ್ಯ ಎಂದು ಮಾಜಿ ಉಪಸಭಾಪತಿ ಬಿ.ಆರ್‌.ಪಾಟೀಲ ಹೇಳಿದರು.

ನಗರದ ಜಗತ್‌ ವೃತ್ತದಲ್ಲಿ ಬಸವ ಸಾಂಸ್ಕೃತಿಕ ವೇದಿಕೆಯಲ್ಲಿ ಬಸವ ಜಯಂತಿ ಪ್ರಯುಕ್ತ ರವಿವಾರ ಜಾಗತಿಕ ಲಿಂಗಾಯಿತ ಮಹಾಸಭಾ ಮತ್ತು ಹಲವಾರು ಬಸವಪರ ಸಂಘಟನೆಗಳು, ಕಾಯಕ ಸಮಾಜದ ಸಂಘಟನೆಗಳು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಲಿಂಗಾಯಿತ ಧರ್ಮ ಜಾಗೃತಿ ಕುರಿತು ಸರಣಿ ವಿಚಾರ ಮಂಥನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ ಪ್ರಜಾಪ್ರಭುತ್ವವಾದಿ ದೇಶವಾಗಿದೆ. ಅದನ್ನು ಹಾಗೆ ಇರಲು ಬಿಡಿ ಎಂದು ಸಲಹೆ ನೀಡಿದ ಅವರು, ಲಿಂಗಾಯಿತ ಎನ್ನುವುದು ಜಾತಿ ಸೂಚಕವಲ್ಲ, ಧರ್ಮ ಸೂಚಕ. ಬಸವಣ್ಣವರು ಸ್ಥಾಪಿಸಿದ ವೈಜ್ಞಾನಿಕ ತಳಹದಿಯ ಧರ್ಮವಾಗಿದೆ. ಈ ವೈಚಾರಿಕ ಹೋರಾಟದಲ್ಲಿ ಖಂಡಿತ ಗೆಲುವು ಸಿಗಲಿದೆ. ಅದಕ್ಕಾಗಿ ನಾವು ತುಂಬಾ ತಾಳ್ಮೆಯಿಂದ ಹೋರಾಟವನ್ನು ಮುಂದಕ್ಕೆ ಒಯ್ಯಬೇಕು. ಇಲ್ಲದೆ ಹೋದರೆ ಹಾದಿ ತಪ್ಪಿ ಗುರಿ ಮುಟ್ಟುವುದಿಲ್ಲ ಎಂದರು.

ಲಿಂಗಾಯಿತ ಮಹಿಳೆಯಿಂದ ಸ್ವಾತಂತ್ರ್ಯ ಕಹಳೆ

ಬ್ರಿಟಿಷರ ವಿರುದ್ಧ 1857 ಮೊದಲ ಸ್ವಾತಂತ್ರ್ಯ ಸಂಗ್ರಾಮದ ಶುರುವಾಯಿತು. ಇದಕ್ಕೂ ಮುನ್ನವೇ ಬ್ರಿಟಿಷ್‌ ಅಧಿಕಾರಿ ವಿರುದ್ಧ ಹೋರಾಟಕ್ಕೆ ಇಳಿಯುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಮೊದಲ ಕಹಳೆ ಉದಿದ್ದು ಕಿತ್ತೂರು ರಾಣಿ ಚನ್ನಮ್ಮ ಎಂದು ವಿಶೇಷ ಉಪನ್ಯಾಸ ನೀಡಿದ ವಿಜಯಪುರದ ಪ್ರೊ| ಜೆ.ಎಸ್‌ .ಪಾಟೀಲ್‌ ಪ್ರತಿಪಾದಿಸಿದರು.

ಲಿಂಗಾಯಿತ ಧರ್ಮದ ನಿಜವಾದ ವೈರಿಗಳು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನು ಅರಿತು ಹೆಜ್ಜೆ ಇಡಬೇಕು. ಯಾವುದೇ ಒಂದು ಹೋರಾಟ, ಚಳುವಳಿ ಕಟ್ಟುವ ಮುನ್ನ ನಮ್ಮ ಶತ್ರುಗಳು ಯಾರೆಂಬುದನ್ನು ಗುರುತಿಸಿಕೊಂಡು ಮುನ್ನಡೆದರೆ ಗೆಲುವು ಸಾಧಿಸುತ್ತೇವೆ ಎಂದು ತಿಳಿಸಿದರು.

ಪ್ರೊ| ಜೆ.ಎಸ್‌.ಪಾಟೀಲ್‌ ಷಟ್‌ ಸ್ಥಲ ಧ್ವಜಾರೋಣ ನೆರವೇರಿಸಿ ಉಪನ್ಯಾಸ ನೀಡಿದರು. ನಿವೃತ್ತ ಎಸ್ಪಿ ಎಸ್‌.ಬಿ.ಸಾಂಬಾ ಮಾತನಾಡಿದರು. ಜಾಗತಿಕ ಲಿಂಗಾಯಿತ ಮಹಾಸಭಾ ಕಾರ್ಯದರ್ಶಿ ಆರ್‌.ಜಿ.ಶೆಟಗಾರ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಸೋಮಣ್ಣ ನಡಕಟ್ಟಿ, ಬಸವರಾಜ ದಣ್ಣೂರೆ, ಶಂಕ್ರೆಪ್ಪ ಪಾಟೀಲ್‌, ಈರಣ್ಣ ಹಡಪದ, ಡಾ| ಮಲ್ಲಿಕಾರ್ಜುನ ವಡ್ಡನಕೇರಿ, ಶಿವಶರಣ ಮೋತಕಪಲ್ಲಿ, ಶರಣಬಸಪ್ಪ ನಾಗೂರ, ರಮೇಶ ಧುತ್ತರಗಿ, ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ್‌ ತೇಗಲತಿಪ್ಪಿ, ರಾಜಶೇಖರ ಯಂಕಂಚಿ, ಪ್ರಭುಲಿಂಗ ಮಹಾಗಾಂವಕರ್‌, ರವೀಂದ್ರ ಶಾಬಾದಿ, ಶರಣು ಕಲ್ಲಾ, ಶರಣು ಪಾಟೀಲ್‌, ಸತೀಶ ಸಜ್ಜನ, ಅಯ್ಯಣ್ಣ ನಂದಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.