![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ತಂತ್ರಜ್ಞಾನ ಬಳಕೆಯಲ್ಲಿ ಭಾರತ ಮೈಲಿಗಲ್ಲು
Team Udayavani, Jul 5, 2022, 2:45 PM IST
![11india](https://www.udayavani.com/wp-content/uploads/2022/07/11india-620x289.jpg)
ಸೇಡಂ: ಇಂದು ಜಗತ್ತು ನಮ್ಮ ದೇಶದತ್ತ ನೋಡುತ್ತಿದೆ. ನರೇಂದ್ರ ಮೋದಿ ಅವರು ಪ್ರಧಾನಿ ಆದನಂತರ ತಂತ್ರಜ್ಞಾನ ಬಳಕೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸಾಧಿಸುತ್ತಾ ಸಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು.
ಪಟ್ಟಣದ ಕಂಪ್ಯೂಸಸ್ ಪಾಯಿಂಟ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾ ಮಂಡಳಿ ಆಯೋಜಿಸುವ ಆಫೀಸ್ ಆಟೋಮೇಷನ್ ಕೋರ್ಸ್ನ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಲಿತ ಶಿಕ್ಷಣ ಮತ್ತು ಪಡೆದ ಜ್ಞಾನವನ್ನು ದೇಶ ಕಟ್ಟಲು ಸದ್ಬಳಕೆ ಮಾಡಿಕೊಳ್ಳಬೇಕು. ಮುಂದುವರೆಯು ತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅನೇಕ ವಿಷಯಗಳು ಕಲಿಯುವುದು ಅಗತ್ಯವಾಗಿದೆ. ಜಗತ್ತಿನ ಅತ್ಯಾಧುನಿಕ ಮತ್ತು ಹೊಸ ಆವಿಷ್ಕಾರಗ ಳನ್ನು ಕಂಡುಹಿಡಿಯುವ ವಿದ್ಯಾರ್ಥಿಗಳು ನೀವಾಗಬೇಕು ಎಂದು ತಿಳಿಸಿದರು.
ಡಿವೈಎಸ್ಪಿ ಬಸವರಾಜ ಕೆ.ಮಾತನಾಡಿ, ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಜ್ಞಾನದ ಅವಶ್ಯಕತೆ ಅಗತ್ಯವಾಗಿದೆ. ಪ್ರತಿ ವಿದ್ಯಾರ್ಥಿ ಕಂಪ್ಯೂಟರ್ ತರಬೇತಿ ಪಡೆಯಬೇಕು ಎಂದರು.
ಕಂಪ್ಯೂಸಸ್ ಪಾಯಿಂಟ್ ನಿರ್ದೇಶಕರು ದತ್ತಾತ್ರೇಯ ಐನಾಪೂರ ಮಾತನಾಡಿದರು. ಸಿಪಿಐ ಆನಂದರಾವ ಎಸ್.ಎನ್. ಪಿಎಸ್ಐ ಸೋಮಲಿಂಗ ಒಡೆಯರ್, ತನುಜಾ ಐನಾಪೂರ ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.