ರೈತರ ಹಿತ ಕಾಯಲು ಸರ್ಕಾರ ಬದ್ಧ

ಬಿತ್ತನೆ ಬೀಜ-ರಸಗೊಬ್ಬರ ತಲುಪಿಸಲು ಸಿದ್ಧತೆ ಹಾಪ್‌ಕಾಮ್ಸ್ ನಲ್ಲಿ ಹಣ್ಣು-ತರಕಾರಿ ಮಾರಾಟ

Team Udayavani, Apr 7, 2020, 12:05 PM IST

07-April-04

ಇಂಡಿ: ಕೊರೊನಾ ನಿಯಂತ್ರಣ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಮಾತನಾಡಿದರು.

ಇಂಡಿ: ಕೊರೊನಾ ಪರಿಣಾಮ ಲಾಕ್‌ಡೌನ್‌ ಹಿನ್ನೆಲೆ ರೈತರು ಹಾಗೂ ಸಾರ್ವಜನಿಕರು ಭಯಪಡಬೇಕಿಲ್ಲ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಔಷ ಧಿಗಳನ್ನು ಸಕಾಲಕ್ಕೆ ತಲುಪಿಸುವ ವ್ಯವಸ್ಥೆ ಸರಕಾರ ಈಗಾಗಲೇ ಮಾಡಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಭರವಸೆ ನೀಡಿದರು.

ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಲ್ಲಂಗಡಿ, ಟೋಮೆಟೋ, ಕರಬೂಜ ಸೇರಿದಂತೆ ವಿವಿಧ ಹಣ್ಣುಗಳ ಮಾರಾಟವಿಲ್ಲದೇ ರೈತರು ತೊಂದರೆ ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಹಾಪ್‌ಕಾಂ ಮಳಿಗೆಗಳನ್ನು ತೆರೆದು ರೈತರು ಬೆಳೆದ ಹಣ್ಣು, ತರಕಾರಿ ಖರೀದಿಸಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 200 ಲಾರಿಗಳನ್ನು ಪಡೆಯಲಾಗಿದೆ. ಈ ಲಾರಿಗಳು ರೈತರ ಬಳಿಗೆ ಬಂದು ಬೆಳೆಗಳನ್ನು ರೈತರಿಂದ ಪಡೆದು ಸಾಗಾಟ ಮಾಡುತ್ತವೆ. ಸರಕಾರ ಮಾಡಿರುವ ಇಂಥ ವ್ಯವಸ್ಥೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಲು ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಆರೋಗ್ಯಾ ಧಿಕಾರಿ ಡಾ| ಅರ್ಚನಾ ಕುಲಕರ್ಣಿ ಮಾತನಾಡಿ, ನಮ್ಮ ರಾಜ್ಯದಿಂದ ನೆರೆಯ ರಾಜ್ಯಗಳಿಗೆ ದುಡಿಯಲು ಗುಳೆ ಹೋದ
ಸುಮಾರು 7 ಸಾವಿರ ಜನ ಕೂಲಿ ಕಾರ್ಮಿಕರು ಮರಳಿ ತಾಲೂಕಿಗೆ ಬಂದಿದ್ದಾರೆ. ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರವರ ಮನೆಗಳಲ್ಲಿಯೇ
ಹೋಮ್‌ ಕ್ವಾರೆಂಟೈನ್‌ ಮಾಡಲಾಗಿದೆ. ಅವರೆಲ್ಲ ಈಗ ಆರೋಗ್ಯವಂತರಾಗಿದ್ದಾರೆ. ಆದರೂ ದಿನಕ್ಕೆರಡು ಬಾರಿ ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಬೇರೆ ದೇಶಗಳಿಂದ 27 ಜನ ಬಂದಿದ್ದು, ಹೋಂ ಕ್ವಾರೆಂಟೈನ್‌ನಲ್ಲಿ ಇಡಲಾಗಿತ್ತು.ಸದ್ಯ ಅವರ ನಿಗಾ ಅವಧಿ  ಮುಗಿದಿದ್ದು, ಎಲ್ಲರೂ ಆರೋಗ್ಯದಿಂದ
ಇದ್ದಾರೆ ಎಂದರು.

ಕೊರೊನಾ ರೋಗಿಗಳಿಗಾಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ 10 ಹಾಸಿಗೆಗಳುಳ್ಳ ಒಂದು ಕೊಠಡಿ ಸಿದ್ಧಗೊಂಡಿದೆ. ಅವಶ್ಯಕತೆ ಬಿದ್ದರೆ ಪಟ್ಟಣದಲ್ಲಿನ
ಸ್ಪಂದನಾ ಆಸ್ಪತ್ರೆಯನ್ನೂ ಬಳಸಲಾಗುವುದು ಎಂದರು. ಇನ್ನು ಪಿಪಿಈ ಕಿಟ್‌, 2 ವೆಂಟಿಲೇಟರ್‌, ಮಾಸ್ಕ್ಗಳು ಹಾಗೂ ಇನ್ನೂ ಒಂದು ಆ್ಯಂಬುಲೆನ್ಸ್‌ ಅವಶ್ಯಕತೆಯಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ತಾಪಂ ಇಒ ಡಾ| ವಿಜಯಕುಮಾರ ಆಜೂರ ಮಾತನಾಡಿ, ತಾಲೂಕಿನಲ್ಲಿ ಕೊರೋನಾ ಸೋಂಕಿತರ ಪತ್ತೆಗಾಗಿ 14 ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ.
ಹೊರಗಿನಿಂದ ಬರುವವರನ್ನು ಅಲ್ಲಿ ವೈದ್ಯಕೀಯ ತಪಾಸಣೆ ಮಾಡಲಾಗುವುದು ಎಂದರು. ಡಿವೈಎಸ್‌ಪಿ ಎಂ.ಬಿ.ಸಂಕದ ಮಾತನಾಡಿ, ಗ್ರಾಮಗಳಿಗೆ ಹೊಸಬರು ಬಂದರೆ ತಕ್ಷಣವೇ ಪೊಲೀಸ್‌ ಸಿಬ್ಬಂದಿಗೆ ಜನರು ಕರೆ ಮಾಡುತ್ತಾರೆ. ಅಂಥವರನ್ನು ಕರೆತಂದು ತಪಾಸಣೆ ಮಾಡಿ ಹೋಂ ಕ್ವಾರೆಂಟೈನ್‌ ಮಾಡಲಾಗುತ್ತಿದೆ ಎಂದರು.

ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಮಾತನಾಡಿ, ವಿನಾಕಾರಣ ಜನರು ಹೊರ ಬರಬಾರದು. ಅನಗತ್ಯವಿದ್ದವರಿಗೆ ಪೆಟ್ರೋಲ್‌ ಹಾಕದಿರಲು ಸೂಚನೆ
ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.