ಹೊಸ ರೈಲ್ವೆ ನಿಲ್ದಾಣ ಕಾಮಗಾರಿಗೆ ಒತ್ತಾಯ


Team Udayavani, May 17, 2022, 2:14 PM IST

12train

ಅಫಜಲಪುರ: ತಾಲೂಕಿನ ನೀಲೂರ ಗ್ರಾಮಕ್ಕೆ ಹೊಸ ರೈಲು ನಿಲ್ದಾಣ ನಿರ್ಮಿಸಲು ಒತ್ತಾಯಿಸಿ ರೈಲ್ವೆ ಬೋರ್ಡ್‌ ನವದೆಹಲಿಯ ಪಿಎಸ್‌ಸಿ ಕಮಿಟಿ ಅಧ್ಯಕ್ಷ ರಮೇಶಚಂದ್ರ ರತನ್‌ ಅವರಿಗೆ ಗ್ರಾಮದ ಸುಧಾರಣಾ ಸಮಿತಿ ಪ್ರಮುಖರು ಗಾಣಗಾಪುರ ರೈಲ್ವೆ ನಿಲ್ದಾಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ನೀಲೂರ ಗ್ರಾಮ ಹಿಂದೂ, ಮುಸ್ಲಿಂ ಭಾವೈಕ್ಯತೆಗೆ ಹೆಸರಾದ ಯಾತ್ರಾ ಸ್ಥಳವಾಗಿದೆ. 12ನೇ ಶತಮಾನದ ಶಿವಶರಣೆ ನಿಂಬೆಕ್ಕ ದೇವಿ ಜನ್ಮಸ್ಥಾನ ಆಗಿರುವುದರಿಂದ ಕಳೆದ ಮಾರ್ಚ್‌ 2022ರ ಬಜೆಟ್‌ ನಲ್ಲಿ ಮುಖ್ಯಮಂತ್ರಿಗಳು ನಿಂಬೆಕ್ಕ ದೇವಸ್ಥಾನವನ್ನು ಉನ್ನತೀಕರಿಸಿ ಯಾತ್ರಿಕ ಸ್ಥಳವನ್ನಾಗಿ ಮಾಡಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಸೂಫಿ ಸಂತ ಮೆಹಬೂಬ್‌ ಸುಬಹಾನಿ ದರ್ಗಾ ಇದ್ದು, ಇಲ್ಲಿಗೆ ಅಸಂಖ್ಯಾತ ಭಕ್ತರು ರಾಜ್ಯದ ಉದ್ದಗಲ ಸೇರಿದಂತೆ ದೇಶದ ಮೂಲೆ ಮೂಲೆಗಳಿಂದ ದರ್ಶನಕ್ಕಾಗಿ ಆಗಮಿಸುತ್ತಾರೆ.

ಗ್ರಾಮದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದ್ದು, ಉದ್ಯೋಗ ಮತ್ತಿತರ ವ್ಯಾಪಾರ, ವಾಣಿಜ್ಯ ಕೆಲಸಗಳಿಗಾಗಿ ಸಂಚಾರಕ್ಕಾಗಿ ರೈಲು ಮಾರ್ಗವನ್ನೇ ಬಳಸುತ್ತಾರೆ. ನೀಲೂರ ಗ್ರಾಮಕ್ಕೆ ಬರಲು 2 ಕಿ.ಮೀ ದೂರದ ಹುಣಸಿ ಹಡಗಿಲ್‌ನಲ್ಲಿ ರೈಲ್ವೆ ಸ್ಟೇಷನ್‌ ಇದ್ದು, ಅಲ್ಲಿ ಕೇವಲ ಪ್ಯಾಸೆಂಜರ್‌ ರೈಲುಗಳು ಮಾತ್ರ ನಿಲ್ಲುತ್ತವೆ. ಹೀಗಾಗಿ ಭಕ್ತಾದಿಗಳ ಅನುಕೂಲ ಮತ್ತು ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಕೂಡಲೇ ಗ್ರಾಮಕ್ಕೆ ಹಲವು ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದ ಬ್ರಿಡ್ಜ್ ಸಂಖ್ಯೆ: 545/6ರಲ್ಲಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಶರಣು ಹಾಳಮಳ್ಳಿ, ದತ್ತಾತ್ರೇಯ ಬಿಲ್ಕರ್‌, ಪ್ರಕಾಶ ಹಡಪದ, ಸುರೇಶ ಮುಗದಿ, ಅಜೇಯ ಬಿಲ್ಕರ್‌, ಅಬ್ದುಲ್‌ ಸತ್ತಾರ್‌ ಹಾಗೂ ಬೋರ್ಡ್‌ ಸದಸ್ಯರಾದ ಶಿವರಾಜ ಗಂದಗೆ, ಜೆ.ಎನ್‌. ನಾಗರಾಜ, ಏಟ್ಟಮನೂರ ರಾಧಾಕೃಷ್ಣ, ವಿಭಾಗೀಯ ವ್ಯವಸ್ಥಾಪಕ ಶೈಲೇಂದ್ರ ಸಿಂಗ್‌ ಮುಂತಾದವರಿದ್ದರು

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.