ಪಬ್ಲಿಕ್‌ ಶಾಲೆಗೆ ಸೌಲಭ್ಯ ಒದಗಿಸಲು ಒತ್ತಾಯ


Team Udayavani, Jan 20, 2022, 11:00 AM IST

4school

ಆಳಂದ: ತಾಲೂಕಿನ ಮಾದನ ಹಿಪ್ಪರಗಾದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗೆ ಮೂಲ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳ ಪಾಲಕರು ಒತ್ತಾಯಿಸಿದ್ದಾರೆ.

ಮಕ್ಕಳು ಶಾಲೆಯಿಂದ ಹೊರಗುಳಿ ಯುವುದನ್ನು ತಪ್ಪಿಸಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರವು 276 ಪದವಿ ಪೂರ್ವ ಕಾಲೇಜುಗಳನ್ನು “ಕರ್ನಾಟಕ ಪಬ್ಲಿಕ್‌ ಶಾಲೆ’ಗಳನ್ನಾಗಿ ಮಾಡಿ ಮಕ್ಕಳಿಗೆ ಒಂದೇ ಸೂರಿನ ಅಡಿ ಶಿಕ್ಷಣ ನೀಡುವಂತೆ ಕ್ರಮ ಕೈಗೊಂಡಿದೆ. ಆದರೆ ತಾಲೂಕಿನ ಮಾದನಹಿಪ್ಪರಗಾ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಪ್ರಮುಖ ಬದಲಾವಣೆ ಕಾಣದೇ ಅನುದಾನ ಮಾತ್ರ ಖರ್ಚು ಮಾಡಲಾಗುತ್ತಿದೆ ಎಂದು ಪಾಲಕರು ಆಪಾದಿಸಿದ್ದಾರೆ.

ಶಾಲೆಯಲ್ಲಿ ಎಲ್‌.ಕೆಜಿ. ಯುಕೆಜಿ 1ನೇ ಮತ್ತು 2ನೇ ಸೇರಿ 142 ಮಕ್ಕಳು ಓದುತ್ತಿದ್ದಾರೆ. ಈ ಮಕ್ಕಳಿಗೆ ಕ್ರೀಡೆ ಮತ್ತು ಶೈಕ್ಷಣಿಕ ಪರಿಕರಗಳು ಇಲ್ಲದೇ ದಿನದೊಡಲಾಗುತ್ತಿದೆ. ಸುಸಜ್ಜಿತ ವರ್ಗ ಕೋಣೆಗಳಿಲ್ಲ, ಕಪ್ಪು ಹಲಿಗೆ ನೀಡಿಲ್ಲ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಗಣಕಯಂತ್ರ, ಪೀಠೊಪಕರಣಗಳು ಮೂಲೆ ಸೇರಿವೆ ಎನ್ನಲಾಗಿದೆ. ಶಾಲೆ ಕಟ್ಟಡದಲ್ಲಿ ಪ್ರಾಥಮಿಕ, ಪ್ರೌಢ ಪದವಿ ಪೂರ್ವ ಸೇರಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ನೀರಿನ ಕೊರತೆಯಿಂದ ಶೌಚಾಲಯ ಬಳಕೆಗೆ ಬಾರದೇ ವಿದ್ಯಾರ್ಥಿನಿಯರಿಗೆ ತೊಂದರೆಯಾಗಿದೆ.

ಕರ್ನಾಟಕ ಪಬ್ಲಿಕ್‌ ಶಾಲೆಗೆ ಈಗಾಗಲೆ 10ಲಕ್ಷ ರೂ. ವಾರ್ಷಿಕ ಅನುದಾನ ಹಾಗೂ 3ಲಕ್ಷ ರೂ. ಶಾಲೆ ನಿರ್ವಹಣೆಗಾಗಿ ಅನುದಾನ ಬಂದಿದೆ. ಇದರಲ್ಲಿ ಒಂದು ಲಕ್ಷ ರೂ. ಆಟದ ಸಾಮಗ್ರಿ, ಪೀಠೊಪಕರಣ ಖರೀದಿ ಮಾಡಲಾಗಿದೆ. ಸೂಕ್ತ ಕೋಣೆ ಇಲ್ಲದೇ ಇರವುದರಿಂದ ಕೋಣೆಯೊಂದರಲ್ಲಿ ಇಡಲಾಗಿದೆ. -ಟಿ.ಆರ್‌. ಪಾಟೀಲ, ಪ್ರಾಚಾರ್ಯ, ಕರ್ನಾಟಕ ಪಬ್ಲಿಕ್‌ ಶಾಲೆ

ಮಕ್ಕಳಿಗೆ ಒಂದೆ ಕಡೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಿದೆ. ಆದರೆ ಶಾಲೆಯ ಶಿಕ್ಷಕರ ನಿಷ್ಕಾಳಜಿಯಿಂದಾಗಿ ಸಮರ್ಪಕವಾಗಿ ಸೌಲಭ್ಯಗಳ ನಿರ್ವಹಣೆ ಆಗುತ್ತಿಲ್ಲ. ತಕ್ಷಣ ಸುಧಾರಣೆ ಮಾಡದಿದ್ದರೇ ಮೇಲಧಿಕಾರಿಗಳ ಗಮನಕ್ಕೆ ತರಲಾಗವುದು. -ಮಹಾದೇವ ಮೋಘಾ, ಮುಖಂಡ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.