ಮಳಖೇಡ ಅಭಿವೃದ್ಧಿಗೆ ಒತ್ತಾಯ

ಇತಿಹಾಸ ಪುಟದಲ್ಲಿ ಕಲಬುರಗಿ ಎಂದರೇ ನೆನಪಾಗುವುದು ರಾಷ್ಟ್ರಕೂಟ ರಾಜ್ಯ ಮನೆತನದಿಂದ.

Team Udayavani, Jun 30, 2021, 6:59 PM IST

Malakheda

ಕಲಬುರಗಿ: ಕನ್ನಡದ ಮೊದಲು ಗದ್ಯ ಕೃತಿ ಕವಿರಾಜಮಾರ್ಗ ರಚನೆಯಾದ ಐತಿಹಾಸಿಕ ಸ್ಥಳ, ಕನ್ನಡದ ಹಿರಿಮೆಯನ್ನು ವಿಶ್ವಕ್ಕೆ ತಿಳಿಸಿಕೊಟ್ಟ ನೆಲ ರಾಷ್ಟ್ರಕೂಟರ ರಾಜಧಾನಿ ಮಳಖೇಡವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮದ ಪಟ್ಟಿಗೆ ಸೇರಿಸಿ ಅಭಿವೃದ್ಧಿಪಡಿಸುವಂತೆ ಕರ್ನಾಟಕ
ನವನಿರ್ಮಾಣ ಸೇನೆಯ ವತಿಯಿಂದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಐವಾನ್‌-ಇ-ಶಾಹಿ ಅತಿಥಿ ಗೃಹದಲ್ಲಿ ಸಚಿವರನ್ನು ಸಂಘಟನೆಯ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಮಳಖೇಡ ತಾಣವನ್ನು ಅಭಿವೃದ್ಧಿ ಪಡಿಸುವುದರೊಂದಿಗೆ ತನ್ನ ಆಳ್ವಿಕೆಯ ಅವಧಿಯಲ್ಲಿ ಜನಪರ ಕೆಲಸಗಳ ಮೂಲಕ ರಾಷ್ಟ್ರಕೂಟ ಸಾಮ್ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟದಂತೆ ನಿರ್ಮಿಸಿ ಸುಭಿಕ್ಷೆಯನ್ನಾಗಿಸಿದ ದೊರೆ ಅಮೋಘವರ್ಷ ನೃಪತುಂಗರ ಪ್ರತಿಮೆಯನ್ನು ಕಲಬುರಗಿ ನಗರದಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕೂಟ ಸಾಮ್ರಾಜ್ಯದ ಮೂಲ ನೆಲವನ್ನು ಇಲ್ಲಿಯವರೆಗೂ ಆಳಿರುವ ಎಲ್ಲ ಸರ್ಕಾರಗಳು ಮರೆಯುವ ಕೆಲಸ ಮಾಡಿಕೊಂಡೆ ಬಂದಿವೆ. ಇತಿಹಾಸ ಪುಟದಲ್ಲಿ ಕಲಬುರಗಿ ಎಂದರೇ ನೆನಪಾಗುವುದು ರಾಷ್ಟ್ರಕೂಟ ರಾಜ್ಯ
ಮನೆತನದಿಂದ. ಇಂತಹ ರಾಜ್ಯ ಮನೆತನ ಆಳಿದ ರಾಜ್ಯಧಾನಿ ಕೇಂದ್ರ ನೋಡಿದರೆ ಇತಿಹಾಸ ಪ್ರೇಮಿಗಳಿಗೆ ಕಣ್ಣೀರು ಬರುವಂತಹ ಸ್ಥಿತಿಯಲ್ಲಿ ಇದೆ. ತಮ್ಮ ಅವಧಿಯಲ್ಲಿ ಆದರೂ ಮಳಖೇಡವನ್ನು ಅಭಿವೃದ್ಧಿಪಡಿಸಿ ಅದಕ್ಕೆ ಪ್ರವಾಸೋದ್ಯಮದಲ್ಲಿ ಅಂತಾರಾಷ್ಟ್ರೀಯ ಮಾನ್ಯತೆ ದೊರಕಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ರವಿ ದೇಗಾಂವ, ಮುಖಂಡರಾದ ಸಂತೋಷ ಪಾಟೀಲ, ಮಹಾಂತೇಶ ಹರವಾಳ, ಋಷಿ ಬೆನಕನಳ್ಳಿ, ಶ್ರೀಕಾಂತ್‌ ರೆಡ್ಡಿ, ದೀಲಿಪ್‌ ಕಿರಸವಳಗಿ, ಮಹೇಶ್‌ ಫರತಾಬಾದ ಮತ್ತು ನೂರ ಹೈಮದ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.