ರಾಜಕೀಯಕ್ಕೆ ಧುಮುಕಲು ತಂದೆಯೇ ಪ್ರೇರಣೆ: ಡಾ| ಜಾಧವ

ದಿ. ಗೋಪಾಲದೇವ ಜಾಧವ ಸಮಾಜ ಮುಖಿಯಾಗಿ ಕೆಲಸ ಮಾಡಿ ಎಲ್ಲರ ಮನಗೆದ್ದಿದ್ದರು

Team Udayavani, Jan 25, 2021, 3:51 PM IST

ರಾಜಕೀಯಕ್ಕೆ ಧುಮುಕಲು ತಂದೆಯೇ ಪ್ರೇರಣೆ: ಡಾ| ಜಾಧವ

ಚಿಂಚೋಳಿ/ಕಾಳಗಿ: ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸೇವೆಯೇ ಉಸಿರಾಗಿಸಿಕೊಂಡಿದ್ದ ನಮ್ಮ ತಂದೆ ದಿ. ಗೋಪಾಲದೇವ ಜಾಧವ ನನ್ನ ರಾಜಕೀಯ
ಜೀವನಕ್ಕೆ ದಾರಿ ದೀಪ ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು. ಕಾಳಗಿ ತಾಲೂಕಿನ ಭೆಡಸೂರ (ಕೆ) ತಾಂಡಾದಲ್ಲಿ ಗೋಪಾಲದೇವ ಜಾಧವ ಮೆಮೋರಿಯಲ್‌ ಟ್ರಸ್ಟ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಿ. ಗೋಪಾಲದೇವ ಜಾಧವ ಅವರ 37ನೇ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಈ ಭಾಗದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನನ್ನ ತಂದೆ ಸೇವೆ ಅಮೋಘವಾಗಿದೆ. ರಾಜಕೀಯ ಹಾಗೂ ಸಾರ್ವಜನಿಕ ಜೀವನಕ್ಕೆ ನನ್ನ ತಂದೆಯೇ ಪ್ರೇರಣೆಯಾಗಿದ್ದಾರೆ. ತಂದೆ ದಿ. ಗೋಪಾಲದೇವ ಜಾಧವ, ನನ್ನ ಅಣ್ಣ ದಿ. ನರಸಿಂಗ್‌ ಜಾಧವ ಹಾಕಿಕೊಟ್ಟ ಹಾದಿಯಲ್ಲೇ ಜನ ಸೇವೆ ಮಾಡುತ್ತಿದ್ದೇನೆ.

ಅಲ್ಲದೇ ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕ್ಕಿದ್ದೇನೆ ಎಂದು ಹೇಳಿದರು. ದಿ. ಕೆ.ಟಿ.ರಾಠೊಡ ಅವರು 1978ರಲ್ಲಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಸಂಪುಟದಲ್ಲಿ ಸಚಿವರಾಗಿದ್ದಾಗ ಲಂಬಾಣಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಿದ್ದರಿಂದ ನಾವಿಂದು ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಆಗುತ್ತಿದ್ದೇವೆ ಎಂದರು. ಭರತನೂರಿನ ಶ್ರೀ ಚಿಕ್ಕಗುರುನಂಜೇಶ್ವರ ಮಹಾ ಸ್ವಾಮೀಜಿ ಮಾತನಾಡಿ, ನಾವು ಯಾರ ಹೊಟ್ಟೆಯಲ್ಲಿ ಹುಟ್ಟುತ್ತೇವೆ ಎನ್ನುವುದು
ಯಾರಿಗೂ ಗೊತ್ತಿಲ್ಲ. ಭೂಮಿ ಮೇಲೆ ಜನಿಸಿದ ಪ್ರತಿಯೊಂದು ಜೀವಿಗೂ ಸಾವು ತಪ್ಪಿದ್ದಲ್ಲ. ಆದರೆ ದೇವರು ಬದುಕನ್ನು ನಮ್ಮ ಕೈಯಲ್ಲಿ ಕೊಟ್ಟಿದ್ದಾನೆ. ಅದನ್ನು ಸುಂದರವಾಗಿಸೋಣ ಎಂದರು.

ಸೂಗುರ ಮಠದ ಚೆನ್ನರುದ್ರಮುನಿ ಶಿವಾಚಾರ್ಯರು ಮಾತನಾಡಿ, ದಿ. ಗೋಪಾಲದೇವ ಜಾಧವ ಸಮಾಜ ಮುಖಿಯಾಗಿ ಕೆಲಸ ಮಾಡಿ ಎಲ್ಲರ ಮನಗೆದ್ದಿದ್ದರು
ಎಂದರು. ಕಬ್ಬಣಗುತ್ತಿಯ ಶ್ರೀ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಸೂಗುರನ ಶ್ರೀ ಚನ್ನರುದ್ರಮುನಿ ಶಿವಾಚಾರ್ಯರು, ರಟಕಲ್‌ನ ಶ್ರೀ ರೇವಣಸಿದ್ಧ ಶಿವಾಚಾರ್ಯರು, ಚಂದನಕೇರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯರು, ಚಿಟಗುಪ್ಪ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಆಲ್‌ ಇಂಡಿಯಾ ಬಂಜಾರಾ
ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಜಾಧವ, ಶಾಸಕ ಡಾ| ಅವಿನಾಶ ಜಾಧವ, ಜಿ.ಪಂ ಸದಸ್ಯರಾದ ಸಂಜೀವನ ಯಾಕಾಪುರ, ಗೌತಮ ಪಾಟೀಲ, ಬಿಜೆಪಿ
ಮಂಡಲ ಚಿಂಚೋಳಿ ಅಧ್ಯಕ್ಷ ಸಂತೋಷ ಗಡಂತಿ, ಸತೀಶ ರೆಡ್ಡಿ, ಅಜೀತ ಪಾಟೀಲ, ಬಿಜೆಪಿ ಜಿಲ್ಲಾ ಗ್ರಾಮಾಂತರ ಹಿಂದುಳಿದ ಮೋರ್ಚಾ ಕೋಶಾಧ್ಯಕ್ಷ
ರಾಜಕುಮಾರ ರಾಜಾಪುರ, ಮುಖಂಡರಾದ ಶೇಖರ ಪಾಟೀಲ, ಜಗದೀಶಸಿಂಗ್‌ ಠಾಕೂರ, ಅರುಣ ಪವಾರ, ಹಣಮಂತರೆಡ್ಡಿ, ಸಂತೋಷ ಕೊಂಡಾ, ಅನಸೂಜಮ್ಮ, ರಮೇಶ ಕಿಟ್ಟದ, ಪ್ರಶಾಂತ ಕದಂ, ಸಂತೋಷ ಪಾಟೀಲ ಮಂಗಲಗಿ, ನಾಮದೇವ ರಾಠೊಡ, ಸುಂದರ ಸಾಗರ, ರಮೆಶ ದುತ್ತರಗಿ, ಮಹೇಂದ್ರ ಪೂಜಾರಿ, ನಾಗರಾಜ ಪಾಟೀಲ, ಸುನೀಲ ರಾಜಾಪುರ ಇದ್ದರು.  ಪ್ರೇಮಸಿಂಗ್‌ ರಾಠೊಡ ನಿರೂಪಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.