ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ
Team Udayavani, May 10, 2022, 11:04 AM IST
ಆಳಂದ: ತಾಲೂಕಿನ ಕಾಮನಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮೂಲಕ ಅನುಮೋದನೆಗೊಂಡ 66 ಲಕ್ಷಗಳ 231 ಮನೆಗಳಿಗೆ ನೀರು ಸರಬರಾಜು, ನಳ ಕೂಡಿಸುವಿಕೆ ಹಾಗೂ 50000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಯ ಭೂಮಿಪೂಜೆಯನ್ನು ಶಾಸಕ ಸುಭಾಷ ಗುತ್ತೇದಾರ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, ಕಾಮನಳ್ಳಿ ಗ್ರಾಮ ಚಿಕ್ಕದಾಗಿದ್ದರೂ ಅನೇಕ ವೈವಿಧ್ಯತೆಗಳನ್ನು ಹೊಂದಿದೆ. ಇಲ್ಲಿಯ ಜನರು ಶ್ರಮಜೀವಿಗಳಾಗಿದ್ದು, ಯಾರ ಮೇಲೆಯೂ ಅವಲಂಬನೆಯಾಗದೇ ಸ್ವತಂತ್ರ ಜೀವನ ನಡೆಸುತ್ತಾರೆ. ಹೀಗಾಗಿ ಈ ಗ್ರಾಮಕ್ಕೆ ಬೇಕಾಗಿರುವ ಎಲ್ಲ ಸೌಕರ್ಯ ಒದಗಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.
ಮುಖಂಡರಾದ ಸಿದ್ದು ಹಿರೋಳಿ, ಮಹಾಂತಪ್ಪ ಆಲೂರೆ, ಅಜಿತ ಕುಲ್ಕರ್ಣಿ, ಚಂದ್ರಕಾಂತ, ಎಇಇ ಚಂದ್ರಮೌಳಿ, ಗುತ್ತಿಗೆದಾರರಾದ ಹಣಮಂತ ಮೇಟಿ, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ