ಅಭಿವೃದ್ಧಿ ಕೆಲಸಕ್ಕೆ ಜೆಡಿಎಸ್ ಆಗ್ರಹ
Team Udayavani, Mar 29, 2022, 11:57 AM IST
ಅಫಜಲಪುರ: ಪಟ್ಟಣಕ್ಕೆ ಮಾಸ್ಟರ್ ಪ್ಲಾನ್, ಬೈಪಾಸ್ ರಸ್ತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ರಾಜಕುಮಾರ ಬಡದಾಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜಕುಮಾರ ಬಡದಾಳ ಮಾತನಾಡಿ, ರಾಜ್ಯದಲ್ಲಿ ಅತೀ ಹಿಂದುಳಿದ ತಾಲೂಕು ಎಂದರೆ ಅಫಜಲಪುರ ಮಾತ್ರ. ತಾಲೂಕಿನಲ್ಲಿ ಈಗಲಾದರೂ ಅಭಿವೃದ್ಧಿ ಕೆಲಸಗಳು ನಡೆಯಲಿ ಎನ್ನುವುದು ಬೇಡಿಕೆಯಾಗಿದೆ.
ಕಳೆದ ಏಳೆಂಟು ವರ್ಷಗಳಿಂದ ಮಾಸ್ಟರ್ ಪ್ಲಾನ್ ಜಾರಿಗೆ ಬರಬೇಕೆಂದು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಶೀಘ್ರವೇ ಮಾಸ್ಟರ್ ಪ್ಲಾನ್ ಜಾರಿಗೆ ಬರಬೇಕು. ಆಮೆಗತಿಯಲ್ಲಿ ಸಾಗಿರುವ ತಾಲೂಕು ಕ್ರೀಡಾಂಗಣ ಕಾಮಗಾರಿ ಬೇಗ ಮುಗಿಸಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಬೇಕು. ವಾರ ಸಂತೆ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿದರು.
ಸುನೀಲ್ ಹೊಸಮನಿ, ಹಣಮಂತ್ರಾಯ ಬಿರಾದಾರ, ಅಸ್ಲಂ ನಗರಚಿ, ಮಾರುತಿ ಚವ್ಹಾಣ, ಸಾಗರ ರಾಠೊಡ, ಕಾಶಿನಾಥ ಗಾಯಕವಾಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ