ಕಲಬುರಗಿ: ಸಕಲರನ್ನು ಮೋಡಿ ಮಾಡಿದಾತ ಶೇಕ್ಸಪಿಯರ್‌; ಡೋಣೂರು

ಶೇಕ್ಸಪಿಯರ್‌ ಭಾರತೀಯರ ಕಲ್ಪನೆಯನ್ನು ಸೆರೆಹಿಡಿದು ಆವರಿಸಿಕೊಂಡಿದ್ದಾನೆ

Team Udayavani, Apr 13, 2023, 2:20 PM IST

ಕಲಬುರಗಿ: ಸಕಲರನ್ನು ಮೋಡಿ ಮಾಡಿದಾತ ಶೇಕ್ಸಪಿಯರ್‌; ಡೋಣೂರು

ಕಲಬುರಗಿ: ವಿಲಿಯಂ ಶೇಕ್ಸಪಿಯರ್‌ ಮಾನವ ಸ್ವಭಾವವಗಳನ್ನು ಪ್ರಚೋದಿಸುವಂತಹ ನಾಟಕಕಾರರಲ್ಲಿ ಒಬ್ಬ. ಅವನ ಕೃತಿಗಳು ಮಾನವ ಜೀವನದ ವಿವಿಧ ಆಯಾಮಗಳಲ್ಲಿನ ಮೌಲ್ಯಗಳನ್ನು ವ್ಯಾಖ್ಯಾನಿಸುತ್ತವೆ. ಆತ ಎಲ್ಲ ವರ್ಗದ ಚಿಂತಕರು, ಬರಹಗಾರರು, ಶಿಕ್ಷಣ ತಜ್ಞರು, ಓದುಗರು, ರಂಗಕರ್ಮಿಗಳನ್ನು ಮೋಡಿ ಮಾಡುವ ವ್ಯಕ್ತಿಯಾಗಿದ್ದಾನೆ ಎಂದು ಸಿಯುಕೆ ಮಾನವಿಕ, ಭಾಷಾ ನಿಕಾಯದ ಡೀನ್‌ ಪ್ರೊ|ಬಸವರಾಜ ಪಿ.ಡೋಣೂರು ಹೇಳಿದರು.

ಸಿಯುಕೆನಲ್ಲಿ ಏ.24, 25ರಂದು ನಡೆಯಲಿರುವ “ವಿಲಿಯಂ ಶೇಕ್ಸಪಿಯರ್‌: ವ್ಯಾಖ್ಯಾನಗಳು, ಅಳವಡಿಕೆಗಳು ಮತ್ತು ವಿನಿಯೋಗ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತದಲ್ಲಿ ವಸಾಹತುಶಾಹಿ ಯುಗದಲ್ಲಿ ಬ್ರಿಟಿಷ್‌ ಅಧಿಕಾರಿಗಳನ್ನು ರಂಜಿಸಲು ಶೇಕ್ಸಪಿಯರ್‌ನ ನಾಟಕಗಳನ್ನು ಪ್ರದರ್ಶಿಸಲಾಯಿತು. ತರುವಾಯ, ಶೇಕ್ಸಪಿಯರ್‌ನ ನಾಟಕಗಳ ಪ್ರದರ್ಶನಗಳು ಬೆಳೆದು ಯಶಸ್ಸು ಕಂಡು, ಅನೇಕ ದೇಶೀಯ ನಾಟಕಕಾರರು ಶೆಕ್ಸ್‌ಪಿಯರ್‌ನ ನಾಟಕಗಳನ್ನು ಭಾಷಾಂತರಿಸಲು ಮತ್ತು ಅಳವಡಿಸಿಕೊಳ್ಳಲು ಪ್ರೇರೇಪಿಸಿತು. ಇದರಿಂದಾಗಿ ಹಲವಾರು ಭಾರತೀಯ ಭಾಷೆಗಳಲ್ಲಿ ಶೇಕ್ಸಪಿಯರ್‌ನ ನಾಟಕಗಳನ್ನು ಅನುವಾದಿಸಿ ಅಳವಡಿಸಲಾಯಿತು. ಅಂದಿನಿಂದ, ಶೇಕ್ಸಪಿಯರ್‌ ಭಾರತೀಯರ ಕಲ್ಪನೆಯನ್ನು ಸೆರೆಹಿಡಿದು ಆವರಿಸಿಕೊಂಡಿದ್ದಾನೆ ಎಂದರು.

ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಿಯುಕೆ ಕುಲಪತಿ ಪ್ರೊ|ಬಟ್ಟು ಸತ್ಯನಾರಾಯಣ, ಇಂತಹ ಸಮ್ಮೇಳನಗಳು ಜ್ಞಾನವನ್ನು ಪ್ರಸಾರ ಮಾಡಲು ಮತ್ತು ಬುದ್ಧಿಜೀವಿಗಳನ್ನು ಒಂದೇ ವೇದಿಕೆಯಲ್ಲಿ ತರುತ್ತವೆ. ಇದು ಯುವ ಅಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತಮ್ಮ ಜ್ಞಾನ ಪ್ರದರ್ಶಿಸಲು ಮತ್ತು ತಜ್ಞರಿಂದ ಕಲಿಯಲು ವೇದಿಕೆ ಒದಗಿಸುತ್ತದೆ. ಈ ಸಮ್ಮೇಳನದ ಯಶಸ್ಸಿಗೆ ಶುಭ ಹಾರೈಸುತ್ತೇನೆ ಮತ್ತು ಶಿಕ್ಷಕರು ಆಗಾಗ್ಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಕೋರುತ್ತೇನೆ ಎಂದು ಹೇಳಿದರು.

ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ|ಪ್ರಕಾಶ ಬಾಳಿಕಾಯಿ ಮಾತನಾಡಿ, ಎರಡು ದಿನಗಳ ಈ ವಿಚಾರ ಸಂಕಿರಣದಲ್ಲಿ ವಿಲಿಯಂ ಶೇಕ್ಸಪಿಯರ್‌ನ ಬದಲಾವಣೆ ಮತ್ತು ನಿಶ್ಚಲತೆ, ಜನಪ್ರಿಯ ಸಂಸ್ಕೃತಿಯಲ್ಲಿ ಶೇಕ್ಸಪಿಯರ್‌, ಶೇಕ್ಸಪಿಯರ್‌ ಮತ್ತು ಅಂಗವೈಕಲ್ಯ ಅಧ್ಯಯನಗಳು, ಪೋಸ್‌ r-ಹ್ಯೂಮನಿಸಂ ಮತ್ತು ಶೇಕ್ಸಪಿಯರ್‌, ಶೇಕ್ಸಪಿಯರ್‌ನ ನಾಟಕಗಳಲ್ಲಿ ಮಾನವ ಸಂಬಂಧಗಳ ಜಟಿಲತೆಗಳು, ಶೆಕ್ಸ ಪಿಯರ್‌ ಮತ್ತು ನಾಟಕಗಳಲ್ಲಿನ ಬದಲಾವಣೆಗಳು,
ಶೇಕ್ಸಪಿಯರ್‌ ಮತ್ತು ಟ್ರಾಮಾ ಸ್ಟಡೀಸ್‌, ಶೇಕ್ಸಪಿಯರ್‌ನ ನಾಟಕಗಳಲ್ಲಿ ರಾಜರು ಮತ್ತು ಮುರ್ಖರು, ಭಾರತೀಯ ಭಾಷೆ, ಚಲನಚಿತ್ರಗಳಲ್ಲಿ ಶೇಕ್ಸಪಿಯರ್‌, ಶೇಕ್ಸಪಿಯರ್‌ನ ಭಾಷಾಂತರದಲ್ಲಿಯ ಸವಾಲುಗಳು, ಶೇಕ್ಸಪಿಯರ್‌ನ ನಾಟಕಗಳಲ್ಲಿ ಲಿಂಗದ ಮರು ವ್ಯಾಖ್ಯಾನ, ಸಂಸ್ಕೃತಿಗಳನ್ನು ಓದುವ ಸಾಧನವಾಗಿ ಶೇಕ್ಸಪಿಯರ್‌, ಶೇಕ್ಸಪಿಯರ್‌ ಮತ್ತು ಸಬಾಲ್ಟರ್ನ್ ಅಧ್ಯಯನಗಳ ಕುರಿತು ಲೆಖನಗಳ ಮಂಡನೆ ಮತ್ತು ಸಂವಾದ ನಡೆಯಲಿದೆ ಎಂದು ಹೇಳಿದರು.
ಡಾ|ಸಂಜೀವರಾಯಪ್ಪ ಎನ್‌.ಸಿ, ಡಾ|ಆಶಿಶ ಆಗಸರ, ಡಾ|ಶ್ರೀಲತಾ ಮಾದಾ ಇನ್ನಿತರರು ಇದ್ದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.