ಅನ್ನ ದಾಸೋಹ ಸೇವಾಕಾರ್ಯ ದೊಡ್ಡದು

ಶ್ರೀಗುರು ವಿದ್ಯಾಪೀಠದ ಸಮಾಜ ಸೇವಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಶರತ್‌ ಬಿ. ಅಭಿನಂದನೆ

Team Udayavani, May 28, 2020, 10:38 AM IST

28-May-01

ಕಲಬುರಗಿ: ಶ್ರೀಗುರು ವಿದ್ಯಾಪೀಠಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶರತ್‌ ಬಿ. ಅಡುಗೆ ನಿರ್ಮಾಣ ಕಾರ್ಯ ವೀಕ್ಷಿಸಿ, ಊಟ ಮಾಡಿದರು.

ಕಲಬುರಗಿ: ಅನ್ನದಾಸೋಹ ಹಾಗೂ ಆಶ್ರಯ ಕಲ್ಪಿಸುವುದು ದೊಡ್ಡ ಸೇವಾ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದರು. ಕೋವಿಡ್ ವಾರಿಯರ್ಗೆ ಆಹಾರ ಪೂರೈಸುತ್ತಿರುವ ನಗರದ ಹೊರ ವಲಯದಲ್ಲಿರುವ ತಾಲೂಕಿನ ಖಣದಾಳ ಗ್ರಾಮದ ಶ್ರೀಗುರು ವಿದ್ಯಾಪೀಠ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ, ಅಡುಗೆ ನಿರ್ಮಾಣ ಕಾರ್ಯ ವೀಕ್ಷಿಸಿ, ಜತೆಗೆ ಊಟ ಮಾಡಿ ಅವರು ಮಾತನಾಡಿದರು.

ಈ ಹಿಂದೆ ಬರಗಾಲದ ಸಮಯದಲ್ಲಿ ನಂದಿವನದಲ್ಲಿ ಎತ್ತುಗಳಿಗೆ ಹಾಗೂ ರೈತರಿಗೆ ಆಶ್ರಯ ಕಲ್ಪಿಸಿ, ಉಚಿತ ಮೇವು ಮತ್ತು ಊಟ ನೀಡುವ ಮೂಲಕ ಜತೆಗೆ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯ ಹಾಗೂ ಕೋವಿಡ್‌ -19 ವಾರಿಯರ್ಸ್‌ಗೆ ಉಚಿತವಾಗಿ ಆಹಾರ ಪೂರೈಸುತ್ತಿರುವುದು ನಿಜಕ್ಕೂ ಮಾದರಿ ಕಾರ್ಯಗಳಾಗಿವೆ ಎಂದರು.

ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ದಿಗ್ಗಾವಿ ನೇತೃತ್ವದಲ್ಲಿ ವಸತಿ ನಿಲಯದ ಉಪಹಾರ ಗೃಹದಲ್ಲಿ ಸತತವಾಗಿ ಸುಮಾರು ಎರಡು ತಿಂಗಳುಗಳಿಂದ ವೈದ್ಯರು, ನರ್ಸ್‌ಗಳು, ರೋಗಿಗಳಿಗೆ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೋವಿಡ್ ವಾರಿಯರ್ಗಳಿಗಾಗಿ ಆಹಾರ ತಯಾರಿಸಿ ಪೂರೈಸಲಾಗುತ್ತಿದೆ. ಇದಕ್ಕೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಶ್ರೀಗುರುವಿದ್ಯಾ ಪೀಠದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಡಿಗ್ಗಾವಿ, ಕಾರ್ಯದರ್ಶಿ ಶಿವರಾಜ ಡಿಗ್ಗಾವಿ ಡಿಸಿ ಹಾಗೂ ಸಿಇಒ ಅವರನ್ನು ಸನ್ಮಾನಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ರಾಜಾ ಪಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗೋಪಾಲ ಕೃಷ್ಣ, ಪವನಕುಮಾರ ವಳಕೇರಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ್‌, ಬಸವರಾಜ ದಿಗ್ಗಾವಿ ಅವರ ತಾಯಿ ಪ್ರಮೀಳಾಬಾಯಿ ದಿಗ್ಗಾವಿ, ನಾಗರತ್ನ ಬಿ. ದಿಗ್ಗಾವಿ ಮತ್ತು ಸಂಸ್ಥೆಯ ಸಿಬ್ಬಂದಿ ಮತ್ತಿತರರು ಇದ್ದರು.

ಪತ್ರಿ ನಿತ್ಯ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿಯ ಊಟ ಸೇರಿ ದಿನವೂ ಸುಮಾರು 1600 ಜನರಿಗೆ ಊಟದ ವ್ಯವಸ್ಥೆ ಒದಗಿಸುತ್ತಿರುವ ಬಸವರಾಜ ಡಿಗ್ಗಾವಿ ಹಾಗೂ ಶಿವರಾಜ ಡಿಗ್ಗಾವಿ ಸಹೋದರರು ಸದಾ ಸಮಾಜ ಸೇವೆಯಲ್ಲಿ ನಿರತರಾಗಿತ್ತಾರೆ. ಇದು ಎಲ್ಲರಿಗೂ ಮಾದರಿ.
ಶರತ್‌ ಬಿ.,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.