ಒಂದೇ ದಿನ 100 ಸೋಂಕಿತರು ಡಿಸ್ಚಾರ್ಜ್‌

9 ಮಕ್ಕಳು ಸೇರಿ ಮತ್ತೆ 19 ಜನರಿಗೆ ಕೋವಿಡ್

Team Udayavani, Jun 18, 2020, 10:37 AM IST

18-June-01

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಕೋವಿಡ್ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವ ಮಧ್ಯೆಯೂ ಬುಧವಾರ ಒಂದೇ ದಿನ ಬರೋಬ್ಬರಿ 100 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಹೊಸದಾಗಿ 9 ಮಕ್ಕಳು ಸೇರಿ ಮತ್ತೆ 19 ಜನರಿಗೆ ಮಹಾಮಾರಿ ಸೋಂಕು ದೃಢಪಟ್ಟಿದೆ.

ಗುಜರಾತ್‌ ಪ್ರವಾಸ ಹಿನ್ನೆಲೆಯ ಕುರುಣೇಶ್ವರ ನಗರದ ಏಳು ವರ್ಷದ ಬಾಲಕ (ಪಿ-7691) ಮತ್ತು ಮಿಸ್ಬಾ ನಗರದ 9 ವರ್ಷದ ಬಾಲಕ (ಪಿ-7679) ಹಾಗೂ ಉಳಿದಂತೆ ಮಹಾರಾಷ್ಟ್ರದಿಂದ ಆಗಮಿಸಿದ 17 ಜನರಿಗೆ ಸೋಂಕು ಪತ್ತೆಯಾಗಿದೆ. ಆದರೆ, ಮಿಸ್ಬಾ ನಗರದ ಬಾಲಕನಿಗೆ ಯಾರಿಂದ? ಹೇಗೆ? ಸೋಂಕು ತಗುಲಿದೆ ಎಂಬುವುದು ಗೊತ್ತಾಗಿಲ್ಲ. ಕಲಬುರಗಿ ತಾಲೂಕಿನ ಹಿರೇಸಾವಳಗಿ ಗ್ರಾಮದ 48 ವರ್ಷದ ಮಹಿಳೆ, ಹಾರುತಿ ಹಡಗಲ್‌ ಗ್ರಾಮದ 2 ವರ್ಷದ ಗಂಡು ಮಗು, ಕಲ್ಲಹಂಗರಗಾ ಗ್ರಾಮದ ನಾಲ್ಕು ವರ್ಷದ ಗಂಡು ಮಗು, 13 ವರ್ಷದ ಬಾಲಕಿ, 23 ವರ್ಷದ ಮಹಿಳೆ ಹಾಗೂ ಇಟಗಾ ಕೆ. ತಾಂಡಾದ 9 ವರ್ಷದ ಬಾಲಕಿಗೆ ಸೋಂಕು ಕಾಣಿಸಿಕೊಂಡಿದೆ.

ಚಿತ್ತಾಪುರದ ತಾಲೂಕಿನ ವಾಡಿ ಪಟ್ಟಣದ 41 ವರ್ಷದ ಮಹಿಳೆ, ಇಂದಿರಾ ನಗರದ 2 ವರ್ಷದ ಗಂಡು ಮಗು, ಸೂಗುರ ಗ್ರಾಮದ 65 ವರ್ಷದ ವೃದ್ಧ, ನಾಲವಾರ ತಾಂಡಾದ 45 ವರ್ಷದ ಮಹಿಳೆ ಹಾಗೂ ಆಳಂದ ತಾಲೂಕಿನ ಗೋಳಾ ಬಿ ಗ್ರಾಮದ ಮೂರು ಮತ್ತು ನಾಲ್ಕು ವರ್ಷದ ಬಾಲಕರು ಮತ್ತು 32 ವರ್ಷದ ಮಹಿಳೆ, ಕಮಲಾಪುರದಲ್ಲಿ ಇಬ್ಬರು ಹಾಗೂ ಚಿಂಚೋಳಿ ತಾಲೂಕಿನಲ್ಲಿ ಒಬ್ಬರಿಗೆ ಕೋವಿಡ್ ಅಂಟಿಕೊಂಡಿದೆ.

ಕೋವಿಡ್ ಗೆದ್ದ 99ರ ಅಜ್ಜಿ!
ಕಮಲಾಪುರ ತಾಲೂಕಿನ ಬುಗಡಿ ತಾಂಡಾದ 99 ವರ್ಷದ ಅಜ್ಜಿ ಕೋವಿಡ್ ಗೆದ್ದು ಮನೆಗೆ ಮರಳಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ್ದ ಈ ಅಜ್ಜಿ (ಪಿ-4901)ಗೆ ಜೂ.6ರಂದು ಸೋಂಕು ದೃಢಪಟ್ಟಿತ್ತು. ಸೋಂಕಿನಿಂದ ಗುಣವಾದ ಹಿನ್ನೆಲೆಯಲ್ಲಿ ಬುಧವಾರ ಹಿರಿಯ ಜೀವ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.