ಹೊಸ ಪ್ರಕರಣವಿಲ್ಲ: ಗುರುವಾರ ನಿರಾಳ

375 ಸೋಂಕಿತರಿಗೆ ಮುಂದುವರಿದ ಚಿಕಿತ್ಸೆಸೋಂಕು ತಡೆಗೆ ಮತ್ತೆ 7 ಕಂಟೇನ್ಮೆಂಟ್‌ ಝೋನ್‌ ರಚನೆ

Team Udayavani, Jun 5, 2020, 10:36 AM IST

5-June-01

ಕಲಬುರಗಿ: ಸತತವಾಗಿ ಎರಡು ದಿನಗಳ ತಲಾ ನೂರು ಕೋವಿಡ್ ಪಾಸಿಟಿವ್‌ ಪ್ರಕರಣಗಳ ಪತ್ತೆಯಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ಗುರುವಾರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ಜನತೆ ಕೊಂಚ ನಿರಾಳರಾಗುವಂತೆ ಮಾಡಿತ್ತು.

ಮಂಗಳವಾರ 100 ಮತ್ತು ಬುಧವಾರ 105 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟು, ಎರಡೇ ದಿನದಲ್ಲಿ 205 ಪ್ರಕರಣಗಳು ದಾಖಲಾಗಿದ್ದವು. ಇದರೊಂದಿಗೆ ಕೋವಿಡ್ ಸೋಂಕಿತರ ಜಿಲ್ಲೆಗಳ ಪಟ್ಟಿಯಲ್ಲಿ ಕಲಬುರಗಿ ಪ್ರಥಮ ಸ್ಥಾನಕ್ಕೆ ಏರಿತ್ತು. ಗುರುವಾರ ಹೊಸ ಪ್ರಕರಣಗಳು ಪತ್ತೆಯಾಗದ ಕಾರಣ ಮತ್ತು ಉಡುಪಿಯಲ್ಲಿ 92 ಪ್ರಕರಣಗಳು ದೃಢಪಟ್ಟಿದ್ದರಿಂದ ಕಲಬುರಗಿ 510 ಪ್ರಕರಣಗಳೊಂದಿಗೆ ಎರಡನೇ ಸ್ಥಾನಕ್ಕೆ ಜಾರಿದೆ.

564 ಕೋವಿಡ್ ಪ್ರಕರಣಗಳೊಂದಿಗೆ ಉಡುಪಿ ಅಗ್ರ ಸ್ಥಾನದಲ್ಲಿ ಇದೆ. ಜಿಲ್ಲೆಯ 510 ಪ್ರಕರಣಗಳಲ್ಲಿ ಇದುವರೆಗೆ 128 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ 375 ಜನರು ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

7 ಕಂಟೇನ್ಮೆಂಟ್‌ ಝೋನ್‌: ಬುಧವಾರ ಕೋವಿಡ್ ಪತ್ತೆಯಾದ ಸೋಂಕಿರುವ ವಾಸವಿರುವ ಪ್ರದೇಶಗಳಿಂದ ಕೋವಿಡ್ ಸೋಂಕು ಹರಡದಂತೆ ಮನ್ನೆಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತೆ 7 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ. ಆ ಪ್ರದೇಶಗಳಿಗೆ ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್‌ -ಇನ್ಸಿಡೆಂಟ್‌ ಕಮಾಂಡರ್‌ಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಶರತ್‌ ಬಿ. ಆದೇಶ ಹೊರಡಿಸಿದ್ದಾರೆ.

ನಗರದ ಇಂದಿರಾನಗರಕ್ಕೆ ಜಿಮ್ಸ್‌ ಆಡಳಿತಾಧಿಕಾರಿ ಪಾರ್ವತಿ, ಅಫಜಲಪುರ ತಾಲೂಕಿನ ಕೋಗನೂರ, ಬಳ್ಳೂರಗಿ ತಾಂಡಾ ಹಾಗೂ ಹೇರೂನಾಯಕ ತಾಂಡಾಗಳಿಗೆ ಅಲ್ಪಸಂಖ್ಯಾತರ ತಾಲೂಕು ವಿಸ್ತೀರ್ಣಾಧಿಕಾರಿ ವಾಜೀದ್‌ ಮುಖೇನ್‌, ಸೇಡಂ ತಾಲೂಕಿನ ಕಾನಾಗಡ್ಡಾ ಗ್ರಾಮಕ್ಕೆ ಜಿಪಂ ಇಂಜನಿಯರಿಂಗ್‌ ಉಪವಿಭಾಗದ ಸಹಾಯಕ ಕಾರ್ಯನಿರ್ವಹಕ ಅಧಿಕಾರಿ ಶರಣಬಸಪ್ಪ ಅವರನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮಕ್ಕೆ ಚಿಗರಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಚ್‌. ಬೆಣ್ಣೂರ ಹಾಗೂ ಕಮಲಾಪುರ ತಾಲೂಕಿನ ಬಚನಾಳ ತಾಂಡಾಕ್ಕೆ ಪಶು ವೈದ್ಯಕಿಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಮಕುಮಾರ ಅವರನ್ನು ನೇಮಿಸಲಾಗಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.