ಖಜೂರಿ ಗಡಿಯಲ್ಲಿ ಕನ್ನಡ ಫಲಕ ಅಳವಡಿಕೆ
Team Udayavani, Nov 10, 2021, 10:49 AM IST
ಆಳಂದ: ಮಹಾರಾಷ್ಟ್ರಕ್ಕೆ ಹೊಂದಿಕೊಂಡ ಖಜೂರಿ ಗಡಿಯಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು 66ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಎರಡು ಗಡಿ ಮಧ್ಯೆ ಕನ್ನಡದ ಹಾರ್ದಿಕ ಸ್ವಾಗತ ಫಲಕ ಅಳವಡಿಸಿ ಉದ್ಘಾಟಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ನಾಮಫಲಕ ಉದ್ಘಾಟಿಸಿ ಮಾತನಾಡಿದ ಅವರು, ಗಡಿನಾಡಿನಲ್ಲಿ ಕನ್ನಡ ಕೆಲಸಕ್ಕೆ ನಿರ್ಲಕ್ಷ್ಯ ಸಲ್ಲದು, ಕೂಡಲೇ ಕನ್ನಡ ಶಾಲೆಗಳ ಅಭಿವೃದ್ಧಿ, ಶಿಕ್ಷಣದ ಗುಣಮಟ್ಟತೆಗೆ ಒತ್ತು ನೀಡುವ ಮೂಲಕ ಗಡಿಭಾಗದ ಕನ್ನಡಿಗರ ಕೂಗಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಮುಖಂಡ ಕುಮಾರ ಬಂಡೆ, ಶರಣು ಪಾಟೀಲ ಕೊಡಲಹಂಗರಗಾ ಮಾತನಾಡಿದರು. ಮುಖಂಡರಾದ ಲಕ್ಷ್ಮಣ ಕೋರೆ, ಸಚಿನ್ ನರೋಣಿ, ಈರಣ್ಣಾ ಕೊರಳ್ಳಿ, ಸಚಿನ್ ಬಂಗರಗಿ, ಸಿದ್ಧರಾಮ ಶಹಾಪುರೆ, ಶ್ರೀಶೈಲ ಭೀಂಪೂರೆ, ಶರಣು ಬೋರಗಿ, ಕುಮಾರ ಕಂಟೆ ಇನ್ನಿತರರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ