ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ


Team Udayavani, Dec 4, 2021, 12:55 PM IST

10kannada

ಹೊಸಪೇಟೆ: ಪ್ರಾಚೀನ ಕಾಲದಿಂದಲೂ ಕನ್ನಡ-ತಮಿಳು ಭಾಷೆಗಳು ಪರಸ್ಪರ ಆಪ್ತ ಸಂಬಂಧವನ್ನು ಹೊಂದಿವೆ ಎಂದು ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ| ಜಯಲಲಿತಾ ಅವರು ಅಭಿಪ್ರಾಯ ಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ವೈ. ಕೆ. ರಾಮಯ್ಯ ದತ್ತಿ ನಿಧಿ  ಮತ್ತು ವಿಜಯನಗರ ಮಹಾವಿದ್ಯಾಲಯದ ಕರ್ನಾಟಕ ಸಂಘ ಜಂಟಿಯಾಗಿ ಶುಕ್ರವಾರ ಆಯೋಜಿಸಿದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ “ಕನ್ನಡ-ತಮಿಳು ಸಾಹಿತ್ಯ ಸಂಬಂಧ’ ಎಂಬ ವಿಷಯ ಕುರಿತು ಮಾತನಾಡಿದರು.

ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಸಂಸ್ಕೃತದ ಪ್ರಭಾವವಿರುವಂತೆ ಸ್ಥಳೀಯವಾದ ದ್ರಾವಿಡ ಮೂಲದ ಅನೇಕ ಶಾಸ್ತ್ರ ವಿಚಾರಗಳು ಪ್ರಯೋಗಗೊಂಡಿರುವುದನ್ನು ಕಾಣಬಹುದು. ಕನ್ನಡ ಕಾವ್ಯಗಳಲ್ಲಿ ಪ್ರಯೋಗಗೊಂಡ ಅಲಂಕಾರ, ಪ್ರಾಸ, ಛಂದಸ್ಸು ಇತ್ಯಾದಿ ಶಾಸ್ತ್ರ ವಿಚಾರಗಳ ಕುರಿತು ವಿಶ್ಲೇಷಿಸಿದರು.

ಭಾಷಾಂತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ಮೋಹನ ಕುಂಟಾರ್‌ ಮಾತನಾಡಿ, ಕನ್ನಡ-ತಮಿಳು ಬಾಂಧವ್ಯವು ಕೇವಲ ಸಾಹಿತ್ಯಕಷ್ಟೇ ಸೀಮಿತವಾಗಿ ಉಳಿದಿಲ್ಲ. ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಬೇರೆ ಬೇರೆ ಸಂದರ್ಭಗಳಲ್ಲಿ ಸಂಬಂಧವನ್ನು ಬೆಳೆಸಿದೆ. ಇವುಗಳನ್ನು ತೌಲನಿಕ ಅಧ್ಯಯನಗಳ ಮೂಲಕ ಆಸಕ್ತರು ಇನ್ನಷ್ಟು ನಿಖರವಾಗಿ ಗುರುತಿಸಬೇಕಾಗಿದೆ ಎಂದು ಹೇಳಿದರು.

ಡಾ| ಪ್ರಭುಗೌಡ ಉಪಸ್ಥಿತರಿದ್ದರು. ಕರ್ನಾಟಕ ಸಂಘದ ಉಪಾಧ್ಯಕ್ಷ ಡಾ. ಮೃತ್ಯುಂಜಯ ರುಮಾಲೆ ಸ್ವಾಗತಿಸಿದರು. ಭಾಷಾಂತರ ಅಧ್ಯಯನ ವಿಭಾಗದ ಪ್ರಾಧ್ಯಾಪಕರ ಡಾ| ವಿಠಲರಾವ್‌ ಟಿ. ಗಾಯಕ್ವಾಡ್‌ ವಂದಿಸಿದರು. ಬಸವರಾಜ ಮೇಟಿ ನಿರೂಪಿಸಿದರು

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.