ಚಂದ್ರಶೇಖರ ಪಾಟೀಲ ಅಭಿಮಾನಿಗಳಿಂದ ಕಾಶೀಯಾತ್ರೆ
Team Udayavani, Nov 16, 2021, 11:43 AM IST
ಕಲಬುರಗಿ: ಸಮಾಜದಲ್ಲಿ ಧರ್ಮದ ಕಾರ್ಯ ದೊಡ್ಡದು ಎಂದು ಕಾಶೀ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಧರ್ಮಸೇವಾ ನಿಟ್ಟಿನಲ್ಲಿ ಕಲಬುರಗಿಯ ಲಿಂ| ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿಗಳ ಬಳಗದವರು ಕೈಗೊಂಡ ಕಾಶೀ ಯಾತ್ರೆಯಲ್ಲಿ ಶ್ರೀ ಮಠದ ವತಿಯಿಂದ ಸತ್ಕಾರ ನೆರವೇರಿಸಿ ಆಶೀರ್ವಚನ ನೀಡಿದರು.
ಧರ್ಮ ಕಾರ್ಯಗಳಿಂದ ಮನಸ್ಸಿನ ವಿಕಸತೆ ಹೊಂದುತ್ತದೆ. ಬಹುಮುಖ್ಯವಾಗಿ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.
ಪಾಲಿಕೆ ಸದಸ್ಯ ಪ್ರಭುಲಿಂಗ ಹಾದಿಮನಿ, ಮುಖಂಡರಾದ ಮಲ್ಲಿಕಾರ್ಜುನ ಖೇಮಜಿ ನೇತೃತ್ವದಲ್ಲಿನ ಯಾತ್ರೆಯಲ್ಲಿ ವೀರಣ್ಣ ಗೊಳೆದ, ಚನ್ನಪ್ಪ ಡಿಗ್ಗಾವಿ, ನಾಗರಾಜ ಕಿರಣಗಿ, ಸತೀಶ್ ಜಮಖಂಡಿ, ಶಿವಕುಮಾರ ಸ್ವಾಮಿ, ಚಂದ್ರಕಾಂತ ಹಂಗರಗಿ, ಗಜೇಂದ್ರ ಕಲ್ಲಹಂಗರಗಿ, ಬಸವರಾಜ ಇಂಡಿ ಮಾಸ್ಟರ್, ಬಸವರಾಜ ಚೆಟ್ಟಿ, ದತ್ತು ಧರ್ಮವಾಡಿ, ಶರಣಪ್ಪ ಅತನೂರ, ಗಿರಿರಾಜ ಕೊಬಾಳ, ದಿಲೀಪ ಮೆಂಗದಿ, ವೈಜನಾಥ ರೆಡ್ಡಿ, ಸುಭಾಷ ನಾಯಕ, ರಾಜು ಬಂಗರಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ