ಜ್ಞಾನದಿಂದ ವಿನಯ ಅಮೃತಕ್ಕೆ ಸಮಾನ: ಬಸವರಾಜ ಜಿಳ್ಳೆ

ಮನುಷ್ಯನಿಗೆ ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ.

Team Udayavani, Sep 6, 2021, 2:25 PM IST

ಜ್ಞಾನದಿಂದ ವಿನಯ ಅಮೃತಕ್ಕೆ ಸಮಾನ: ಬಸವರಾಜ ಜಿಳ್ಳೆ

ಕಲಬುರಗಿ: ಮನುಷ್ಯನಿಗೆ ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮನಾಗಿರುತ್ತದೆ ಎಂದು ಕೆಎಸ್‌ಆರ್‌ಪಿ ಕಮಾಂಡೆಂಟ್‌ ಬಸವರಾಜ ಜಿಳ್ಳೆ ಹೇಳಿದರು. ತಾಲೂಕಿನ ಹರಸೂರ ಗ್ರಾಮದ ಕರಿಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕರಿಬಸವೇಶ್ವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಗೆಳೆಯರ ಬಳಗ ಹರಸೂರ ಹಾಗೂ ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ “ಮೋಡದ ಮರೆಯಲ್ಲಿ ಮಿನುಗುವ ನಕ್ಷತ್ರ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಎನ್ನುವ ಅಹಂಕಾರ ಮನಸ್ಸನ್ನು ಸುಟ್ಟರೆ ನಾನೆ ಹೆಚ್ಚು ಎನ್ನುವ ದುರಹಂಕಾರ ಜೀವನವನ್ನೇ ಸುಡುತ್ತದೆ. ನಿಸ್ವಾರ್ಥ ಸೇವೆ ಮಾಡುವ ವ್ಯಕ್ತಿಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ಕೊಡುತ್ತಿರುವುದು ಹೆಮ್ಮೆಯ ವಿಷಯವೆಂದು ಹೇಳಿದರು. ಕಲಬುರಗಿ ತಹಶೀಲ್ದಾರ್‌ ಪ್ರಕಾಶ ಕುದುರಿ ಪ್ರಶಸ್ತಿ ಪ್ರದಾನಗೈದು, ನಮ್ಮ ನೋವು ನಮಗೆ ಗೊತ್ತಾದರೆ ಬದುಕಿದ್ದೇವೆ ಎಂದರ್ಥ.

ಇನ್ನೊಬ್ಬರ ನೋವು ನಮಗೆ ಗೊತ್ತಾದರೆ ಮನುಷ್ಯರಾಗಿದ್ದೇವೆ ಎಂದರ್ಥ ಎಂದು ವಿವರಣೆ ನೀಡಿದರು. ಹರಸೂರ ಕಲ್ಮಠದ ಕರಬಸವೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಮುಖ್ಯ ಗುರುಗಳಾದ ಡಾ| ರಾಜಕುಮಾರ ಪಾಟೀಲ, ನ್ಯಾಯವಾದಿ ಹಣಮಂತರಾಯ ಎಸ್‌. ಅಟ್ಟೂರ, ಉದ್ಯಮಿ ಶಿವರಾಜ ಪಾಟೀಲ, ಬಸವರಾಜ ಸಮಾಳ ವೇದಿಕೆಯ ಮೇಲಿದ್ದರು.ರೇವಣಸಿದ್ದಪ್ಪ ಮಾಲಿಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ರೈತ ವಿಜ್ಞಾನಿ ಶರಣಬಸಪ್ಪ ಪಾಟೀಲ, ಶಿಕ್ಷಕರಾದ ಶಿವಕಾಂತ ಚಿಮ್ಮಾ, ಗಂಗೂಬಾಯಿ ನಂದ್ಯಾಳ, ಸುಧಾರಾಣಿ ಕಂತಿ, ಜನಪದ ಕಲಾವಿದ ರಾಜು ಹೆಬ್ಟಾಳ, ಸಮಾಜ ಸೇವಕ ನಾಗಣ್ಣ ವಿಶ್ವಕರ್ಮ ಆವರಿಗೆ ಮೋಡದ ಮರೆಯಲ್ಲಿ ಮಿನುಗುವ ನಕ್ಷತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊರೊನಾ ವಾರಿಯರ್ಸ್‌ರಾದ ಕಮಲಾಪುರ ಪೋಲಿಸ ಠಾಣೆಯ ಪಿಎಸ್‌ಐ ಶಿವಕಾಂತ ಕಮಲಾಪುರ,ಹರಸೂರ ವೈದ್ಯರಾದ ಎಂ ಎಂ ಬೇಗ ಅವರಿಗೆ ವಿಶೇಷವಾಗಿ ಗೌರವಿಸಲಾಯಿತು.

ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ, ರಾಜ ಕುಮಾರ ಉಪ್ಪಿನ, ಸೋಮಶೇಖರ ಡಿಗ್ಗಿ, ವಿಶ್ವನಾಥ ಭೂಸಾರೆ,ದೇವಿಂದ್ರ ವಿಶ್ವಕರ್ಮ, ನೀರಜ ಸಮಾಳ, ಶಿವಕುಮಾರ ಸಮಾಳ,ಮಹೇಶ ತೆಲೆಕುಣಿ,ನಾಗಣ್ಣ ಸೀರಿ, ಸಿದ್ದಯ್ಯಸ್ವಾಮಿ ಸಮಾಳ, ಶಿವಶರಣಪ್ಪ ಮುದ್ದಾ, ರೇವಣಸಿದ್ದಪ್ಪ ಮಂಗಲಗಿ, ಮಾಹಾ0ತಾಬಾಯಿ ಸಮಾಳ, ಶರಣಮ್ಮ ಪುರಾಣಿಕ, ಮಹಾನಂದ ಸಮಾಳ, ಶರಣಪ್ಪ ಹಳ್ಳ, ದೇವಾನಂದ ದುರ್ಗದ, ಪಂಚಾಕ್ಷರಿ ಕಂತಿ, ಚನ್ನಬಸಯ್ಯ ಸಮಾಳ ಇದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.