ಭೂಮಾಪಕರಿಗೆ ಹದ್ದು ಬಸ್ತು ಕಡತ ಹಂಚಲು ಮನವಿ


Team Udayavani, Nov 10, 2021, 11:47 AM IST

12land

ಅಫಜಲಪುರ: ಇಲ್ಲಿನ ಹೈದ್ರಾಬಾದ ಕರ್ನಾಟಕ ಪರವಾನಗಿ ಭೂಮಾಪಕರ ಸಂಘದ ವತಿಯಿಂದ ಪರವಾನಗಿ ಭೂಮಾಪಕರಿಗೆ ಹದ್ದುಬಸ್ತು ಕಡತ ಹಂಚಿಕೆ ಮಾಡುವಂತೆ ಹಾಗೂ ಸರ್ಕಾರಿ ಭೂಮಾಪಕರಿಗೆ 11ಇ ಕಡತ ಹಂಚಿಕೆ ಮಾಡುವಂತೆ ಮನವಿ ಸಲ್ಲಿಸ ಲಾಯಿತು.

ಪರವಾನಗಿ ಭೂಮಾಪಕರ ಸಂಘದ ತಾಲೂಕು ಅಧ್ಯಕ್ಷ ಕಲ್ಲಯ್ಯ ಕೆ. ಮಠ ಮಾತನಾಡಿ, ಆಯುಕ್ತರ ಆದೇಶದಂತೆ ನಮಗೆ ಹದ್ದುಬಸ್ತು ಕಡತಗಳು ಹಂಚಿಕೆಯಾಗಿವೆ. ಸರ್ಕಾರಿ ಭೂಮಾಪಕರಿಗೆ ನಮ್ಮ ಹಕ್ಕಾದ 11ಇ ಕಡತಗಳು ಹಂಚಿಕೆಯಾಗಿವೆ ಎಂದರು.

2002ನೇ ಇಸ್ವಿಯಿಂದ ಇಲ್ಲಿಯ ವರೆಗೆ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ ಎಲ್ಲ ಆದೇಶಗಳು ಹಾಗೂ ಸುತ್ತೋಲೆಗಳಂತೆ ಕೆಲಸ ನಿರ್ವಹಿಸುತ್ತಲೇ ಬಂದಿದ್ದೇವೆ. ಅನೇಕ ಬಾರಿ 11ಇ ತತ್ಕಾಲ್‌, ಪೋಡಿ ಅಲಿಗೇಶನ್‌, ಪೋಡಿ ಮುಕ್ತ ಗ್ರಾಮ ಅಭಿಯಾನದ ಸಂಭಾವನೆ ಹಣ ಪಾವತಿಸಬೇಕೆಂದು 11ಇ ಹಾಗೂ ತಕರಾರರು ಕಡತ, ವಿಲೆ ಮಾಡಲಾದ ಕಡತಗಳನ್ನು ಮೌಖೀಕವಾಗಿ ಹಾಗೂ ಪತ್ರದ ಮೂಲಕ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ ಎಂದು ಹೇಳಿದರು.

ಮನವಿ ಪರಿಗಣಿಸಿ ಹದ್ದುಬಸ್ತು ಕಡತಗಳನ್ನು ಹಂಚಿಕೆ ಮಾಡಿದರೆ ಮಾತ್ರ ಅಳತೆ ಮಾಡಿಕೊಡುತ್ತೇವೆ ಎಂದು ಹೇಳಿದರು. ಮುಖಂಡರಾದ ಅನೀಲ ಪಾಗಾ, ಉಮೇಶ ಕುಂಬಾರ, ಮಾಳಪ್ಪ ಇಂಗಳಗಿ, ರಾಜು ಹಸರಗುಂಡಗಿ, ಹರ್ಷ ಕುಲಕರ್ಣಿ, ರಾಘವೇಂದ್ರ ರಾಠೊಡ, ದಾನಯ್ಯ ಹಿರೇಮಠ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.