ಕಲಬುರಗಿ:ಮಹನೀಯರ ಇತಿಹಾಸ ಅರಿಯಿರಿ

"ವಿಚಾರ ಕ್ರಾಂತಿ ಸಪ್ತಾಹ' ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Team Udayavani, Apr 15, 2021, 5:49 PM IST

ಕಲಬುರಗಿ:ಸಂವಿಧಾನ ರಚಿಸುವ ಮೂಲಕ ಡಾ|ಅಂಬೇಡ್ಕರ್‌ ಹಾಗೂ ಆಹಾರ ಧಾನ್ಯ ಉತ್ಪಾದನೆಗೆ ಹೆಚ್ಚು ಒತ್ತು ನೀಡುವ ಮೂಲಕ ಡಾ|ಬಾಬು ಜಗಜೀವನರಾಂ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಶರಣಬಸವ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ ಹೇಳಿದರು.

ನಗರದ ಆರಾಧನಾ ಪಿಯು ಕಾಲೇಜಿನಲ್ಲಿ ಎಚ್‌. ಶಿವರಾಮೇಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ
“ವಿಚಾರ ಕ್ರಾಂತಿ ಸಪ್ತಾಹ’ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ನಿರ್ಮಾಣದಲ್ಲಿ ಹಲವಾರು ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಹೋರಾಟದ ಇತಿಹಾಸ ಅರಿತು ಮುನ್ನಡೆಯಬೇಕು. ಅಂದಾಗ ಮಾತ್ರ ನಾವು ಅವರಂತೆ ಇತಿಹಾಸ ಸೃಷ್ಟಿಸಲು
ಸಾಧ್ಯವಾಗುತ್ತದೆ ಎಂದರು.

ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿ, ಎಲ್ಲರಿಗೂ ಸಮಾನತೆ, ಸಾಮಾಜಿಕ ನ್ಯಾಯ ದೊರೆಯಬೇಕು. ಆರ್ಥಿಕ ಸಮಾನತೆಯಿಂದ ಬದುಕಬೇಕು. ಜಾತಿ ವ್ಯವಸ್ಥೆ ಸಂಪೂರ್ಣ ನಾಶವಾಗಬೇಕು ಎನ್ನುವುದು ಅಂಬೇಡ್ಕರ್‌ ಗುರಿಯಾಗಿತ್ತು. ಆದರೆ, ರಾಜಕೀಯ ನಾಯಕರು ಮತದ ಆಸೆಗಾಗಿ ಅದನ್ನು ಇನ್ನೂ ಜೀವಂತವಾಗಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತ ಸುಭಾಷ ಬಣಗಾರ್‌ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣ ಎಲ್ಲ ಜನಾಂಗದವರನ್ನು ಸೇರಿಸಿ, ಅಶ್ಪ್ರಶ್ಯತೆ ವಿರುದ್ಧ ಹೋರಾಡಿದರು.
ಅವೆರಲ್ಲರೂ ಶರಣರಾದರು. ಅದೇ ರೀತಿ ಬಾಬೂಜಿ, ಅಂಬೇಡ್ಕರ್‌ ಅಶ್ಪ್ರಶ್ಯತೆ ವಿರುದ್ಧ ಹೋರಾಡಿ ಅವರೂ ಶರಣರಾಗಿದ್ದಾರೆ ಎಂದು ಅಭಿಪ್ರಾಯ
ವ್ಯಕ್ತಪಡಿಸಿದರು.ರಕ್ಷಣಾ ವೇದಿಕೆ ರಾಜ್ಯ ಸಂಚಾಲಕ ಮಂಜುನಾಥ ನಾಲವಾರಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಾಚಾರ್ಯ ಚೇತನಕುಮಾರ ಅಧ್ಯಕ್ಷತೆ ವಹಿಸಿದ್ದರು.ನಾಗರಾಜ ಸಾದಿ, ಆರತಿ, ಸುನೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.